AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇಶದ ಮೊದಲ ಟ್ರಿನ್ ಟ್ರಿನ್ ಸೇವೆಗೆ 3 ವರ್ಷ

ಮೈಸೂರು: ಸೈಕಲ್ ಬಳಕೆ ಉತ್ತೇಜಿಸುವ ಸಲುವಾಗಿ‌ ಮೈಸೂರು ಜಿಲ್ಲಾಡಳಿತ ಪ್ರಾರಂಭಿಸಿದ ದೇಶದ ಮೊದಲ ಸಾರ್ವಜನಿಕ ಬೈಸಿಕಲ್ ಸೇವೆ ಟ್ರಿನ್ ಟ್ರಿನ್ ಪ್ರಾರಂಭವಾಗಿ ಇಂದಿಗೆ ಮೂರು ವರ್ಷ ಪೂರೈಸಿದೆ. ಕಳೆದ ಮೂರು ವರ್ಷದ ಹಿಂದೆ ಪ್ರಾರಂಭವಾದ ಸೇವೆ ಇಂದು ಯಶಸ್ವಿಯಾಗಿ ಜನಮನ್ನಣೆಗಳಿಸಿದೆ. ಪರಿಸರ ಸ್ನೇಹಿಯಾದ ಸೈಕಲ್​ಗಳ ಬಳಕೆ ಹೆಚ್ಚಿಸಬೇಕು ಎಂಬ ದೃಷ್ಟಿಯಿಂದ ಅಂದು ಪ್ರಾರಂಭಮಾಡಲಾಗಿತ್ತು. ಇದಕ್ಕೆ ಅಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಿದ್ರು. ಇದಾದ ನಂತರ ಮೈಸೂರಿನಲ್ಲಿ ಜನಪ್ರಿಯಗೊಂಡು ಬಳಕೆದಾರರು ಕೂಡ ಹೆಚ್ಚಾದ್ರು. ಸದ್ಯ ಎಷ್ಟೊ ಜನ ಸ್ಕೂಟರ್​ಗಳನ್ನು […]

ದೇಶದ ಮೊದಲ ಟ್ರಿನ್ ಟ್ರಿನ್ ಸೇವೆಗೆ 3 ವರ್ಷ
Follow us
ಸಾಧು ಶ್ರೀನಾಥ್​
| Updated By:

Updated on:Jun 04, 2020 | 4:22 PM

ಮೈಸೂರು: ಸೈಕಲ್ ಬಳಕೆ ಉತ್ತೇಜಿಸುವ ಸಲುವಾಗಿ‌ ಮೈಸೂರು ಜಿಲ್ಲಾಡಳಿತ ಪ್ರಾರಂಭಿಸಿದ ದೇಶದ ಮೊದಲ ಸಾರ್ವಜನಿಕ ಬೈಸಿಕಲ್ ಸೇವೆ ಟ್ರಿನ್ ಟ್ರಿನ್ ಪ್ರಾರಂಭವಾಗಿ ಇಂದಿಗೆ ಮೂರು ವರ್ಷ ಪೂರೈಸಿದೆ. ಕಳೆದ ಮೂರು ವರ್ಷದ ಹಿಂದೆ ಪ್ರಾರಂಭವಾದ ಸೇವೆ ಇಂದು ಯಶಸ್ವಿಯಾಗಿ ಜನಮನ್ನಣೆಗಳಿಸಿದೆ.

ಪರಿಸರ ಸ್ನೇಹಿಯಾದ ಸೈಕಲ್​ಗಳ ಬಳಕೆ ಹೆಚ್ಚಿಸಬೇಕು ಎಂಬ ದೃಷ್ಟಿಯಿಂದ ಅಂದು ಪ್ರಾರಂಭಮಾಡಲಾಗಿತ್ತು. ಇದಕ್ಕೆ ಅಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಿದ್ರು. ಇದಾದ ನಂತರ ಮೈಸೂರಿನಲ್ಲಿ ಜನಪ್ರಿಯಗೊಂಡು ಬಳಕೆದಾರರು ಕೂಡ ಹೆಚ್ಚಾದ್ರು. ಸದ್ಯ ಎಷ್ಟೊ ಜನ ಸ್ಕೂಟರ್​ಗಳನ್ನು ಬಿಟ್ಟು ಸೈಕಲ್ ಬಳಕೆಯತ್ತ ಮುಖಮಾಡಿದ್ದಾರೆ. ಆರೋಗ್ಯದ ದೃಷ್ಟಿ ಹಾಗೂ ಪರಿಸರ ದೃಷ್ಟಿಯಿಂದ ಈ ಸೈಕಲ್ ಬಳಕೆ ಅತ್ಯುತ್ತಮ ಎನ್ನುವುದು ಬಳಕೆದಾರರ ಮಾತಾಗಿದೆ.

ಟ್ರಿನ್ ಟ್ರಿನ್ ವಿಶೇಷ: ಸದ್ಯ 14 ಸಾವಿರ ಜನರು ಈ ಸೇವೆಗೆ ಚಂದಾದಾರರಾಗಿದ್ದಾರೆ.ಅದರಲ್ಲಿ ಚಾಮುಂಡಿ ಬೆಟ್ಟ ಸೇರಿ ಮೈಸೂರಿನ 45 ಕಡೆ ಟ್ರಿನ್ ಟ್ರಿನ್ ಬೈಸಿಕಲ್ ಕೇಂದ್ರಗಳಿದ್ದು ಇದರಲ್ಲಿ 450 ಸೈಕಲ್ ಗಳಿವೆ. ಸದ್ಯ 14 ಸಾವಿರ ಜನ ಚಂದಾದಾರರು ನಿತ್ಯ ಬಳಕೆಯಲ್ಲಿ ತೊಡಗಿದ್ದಾರೆ.

Published On - 4:12 pm, Thu, 4 June 20

ಲಖಿಂಪುರ ಖೇರಿಯ ಇಟ್ಟಿಗೆ ಗೂಡಿನಲ್ಲಿ ಕಪ್ಪು ಚಿರತೆ ಜೊತೆ ಸೆಣಸಾಡಿದ ಯುವಕ
ಲಖಿಂಪುರ ಖೇರಿಯ ಇಟ್ಟಿಗೆ ಗೂಡಿನಲ್ಲಿ ಕಪ್ಪು ಚಿರತೆ ಜೊತೆ ಸೆಣಸಾಡಿದ ಯುವಕ
ಅಬ್ಬಬ್ಬಾ...ಒಂದೇ ಬೈಕ್​​ ನಲ್ಲಿ 5 ಜನ ಸವಾರಿ, ಈ ವಿಡಿಯೋ ನೋಡ್ರಿ
ಅಬ್ಬಬ್ಬಾ...ಒಂದೇ ಬೈಕ್​​ ನಲ್ಲಿ 5 ಜನ ಸವಾರಿ, ಈ ವಿಡಿಯೋ ನೋಡ್ರಿ
ಗಮನಸೆಳೆದ ಶತಾಯುಷಿ ಅಜ್ಜಿಯ 100ನೇ ಬರ್ತಡೇ ಸಂಭ್ರಮಾಚರಣೆ
ಗಮನಸೆಳೆದ ಶತಾಯುಷಿ ಅಜ್ಜಿಯ 100ನೇ ಬರ್ತಡೇ ಸಂಭ್ರಮಾಚರಣೆ
ಒಳ್ಳೆಯದಕ್ಕೂ, ಕೆಟ್ಟದ್ದಕ್ಕೂ ಓಕೆ ಅಂತಾಳೆ; ಪತ್ನಿ ಬಗ್ಗೆ ಮಾತಾಡಿದ ಹಂಸಲೇಖ
ಒಳ್ಳೆಯದಕ್ಕೂ, ಕೆಟ್ಟದ್ದಕ್ಕೂ ಓಕೆ ಅಂತಾಳೆ; ಪತ್ನಿ ಬಗ್ಗೆ ಮಾತಾಡಿದ ಹಂಸಲೇಖ
ರಾಷ್ಟ್ರಪತಿಯವರನ್ನು ಭೇಟಿಯಾಗಿ ಮಸೂದೆಗಳ ಅನುಮೋದನೆ ಜ್ಞಾಪಿಸಿದೆವು: ಸಿಎಂ
ರಾಷ್ಟ್ರಪತಿಯವರನ್ನು ಭೇಟಿಯಾಗಿ ಮಸೂದೆಗಳ ಅನುಮೋದನೆ ಜ್ಞಾಪಿಸಿದೆವು: ಸಿಎಂ
ಸಿಎಂ ಬದಲಾವಣೆ, ಸಂಪುಟ ವಿಸ್ತರಣೆ ಹೈಕಮಾಂಡ್ ವಿವೇಚನೆಗೆ ಬಿಟ್ಟಿದ್ದು: ಸಚಿವ
ಸಿಎಂ ಬದಲಾವಣೆ, ಸಂಪುಟ ವಿಸ್ತರಣೆ ಹೈಕಮಾಂಡ್ ವಿವೇಚನೆಗೆ ಬಿಟ್ಟಿದ್ದು: ಸಚಿವ
ಈಗ ಅನುಮತಿ ನೀಡಿದರೆ ಏನು ಪ್ರಯೋಜನ? ಪತ್ರಕ್ಕೆ ಉತ್ತರ ಕೂಡ ಇಲ್ಲ: ಖರ್ಗೆ
ಈಗ ಅನುಮತಿ ನೀಡಿದರೆ ಏನು ಪ್ರಯೋಜನ? ಪತ್ರಕ್ಕೆ ಉತ್ತರ ಕೂಡ ಇಲ್ಲ: ಖರ್ಗೆ
ಗುತ್ತಿಗೆದಾರನ ಹತ್ಯೆ: ಕೊಚ್ಚಿ ಕೊಲ್ಲುತ್ತಿರುವ ಭಯಾನಕ ದೃಶ್ಯ ಇಲ್ಲಿದೆ!
ಗುತ್ತಿಗೆದಾರನ ಹತ್ಯೆ: ಕೊಚ್ಚಿ ಕೊಲ್ಲುತ್ತಿರುವ ಭಯಾನಕ ದೃಶ್ಯ ಇಲ್ಲಿದೆ!
ರೀಲ್ಸ್ ಮಾಡುತ್ತಿದ್ದ ಯುವತಿಗೆ ಮಾಡೆಲಿಂಗ್​ನಲ್ಲಿ ಆಸಕ್ತಿಯಿತ್ತು: ಸಂಬಂಧಿ
ರೀಲ್ಸ್ ಮಾಡುತ್ತಿದ್ದ ಯುವತಿಗೆ ಮಾಡೆಲಿಂಗ್​ನಲ್ಲಿ ಆಸಕ್ತಿಯಿತ್ತು: ಸಂಬಂಧಿ
ನನ್ನನ್ನು ರಾಜನಾಗಿ ಮೆರೆಸಿದ್ದು ಹಂಸಲೇಖ: ರವಿಚಂದ್ರನ್
ನನ್ನನ್ನು ರಾಜನಾಗಿ ಮೆರೆಸಿದ್ದು ಹಂಸಲೇಖ: ರವಿಚಂದ್ರನ್