Sign In

By signing in or creating an account, you agree with Associated Broadcasting Company's Terms & Conditions and Privacy Policy.

Mysore News: ಹೊಟ್ಟೆನೋವು ತಾಳಲಾರದೆ ಕೆರೆಗೆ ಹಾರಿ ಬಾಲಕಿ ಆತ್ಮಹತ್ಯೆ

ನಂಜನಗೂಡು ತಾಲೂಕಿನ ಹುರ ಗ್ರಾಮದಲ್ಲಿ ಹೊಟ್ಟೆನೋವು ತಾಳಲಾರದೆ ಕೆರೆಗೆ ಹಾರಿ ಬಾಲಕಿ ಗೀತಾ ಎಂಬುವವರು ಆತ್ಮಹತ್ಯೆ ಮಾಡಿಕೊಂಡಿದ್ದು, ಸ್ಥಳಕ್ಕೆ ಹುಲ್ಲಹಳ್ಳಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Mysore News: ಹೊಟ್ಟೆನೋವು ತಾಳಲಾರದೆ ಕೆರೆಗೆ ಹಾರಿ ಬಾಲಕಿ ಆತ್ಮಹತ್ಯೆ
ಹೊಟ್ಟೆನೋವು ತಾಳಲಾರದೇ ಬಾಲಕಿ ಆತ್ಮಹತ್ಯೆ
Follow us
ಕಿರಣ್ ಹನುಮಂತ್​ ಮಾದಾರ್
|

Updated on:Jun 13, 2023 | 9:26 AM

ಮೈಸೂರು: ನಂಜನಗೂಡು(Nanjangud) ತಾಲೂಕಿನ ಹುರ ಗ್ರಾಮದಲ್ಲಿ ಹೊಟ್ಟೆನೋವು (Stomach ache) ತಾಳಲಾರದೆ ಕೆರೆಗೆ ಹಾರಿ ಬಾಲಕಿ ಗೀತಾ ಎಂಬುವವರು ಆತ್ಮಹತ್ಯೆ(suicide)ಮಾಡಿಕೊಂಡಿದ್ದಾರೆ. ಗುಂಡ್ಲುಪೇಟೆ ತಾಲೂಕಿನ ವಣಕನಪುರ ಗ್ರಾಮದವರಾದ ಬಾಲಕಿ ಗೀತಾ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ 7ನೇ ತರಗತಿ ಓದುತ್ತಿದ್ದಳು. ಆಗಾಗ ಹೊಟ್ಟೆ ನೋವು ಕಾಣಿಸಿಕೊಳ್ಳುತ್ತಿತ್ತು, ತೀವ್ರ ನೋವು ತಾಳಲಾರದೇ ಇದೀಗ ಆತ್ಮಹತ್ಯೆ ಮಾಡಿಕೊಂಡಿದ್ದು, ಸ್ಥಳಕ್ಕೆ ಹುಲ್ಲಹಳ್ಳಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಮೈಸೂರಿನ ನದಿಯಲ್ಲಿ ಅಪರಿಚಿತ ಶವ ಪತ್ತೆ

ಮೈಸೂರು: ಹುಣಸೂರು ತಾಲ್ಲೂಕಿನ ಕರಿ ಮಾರಮ್ಮ ದೇವಾಲಯದ ಬಳಿಯ ಲಕ್ಷ್ಮಣತೀರ್ಥ ನದಿಯಲ್ಲಿ ಅಪರಿಚಿತ ಶವ ಪತ್ತೆಯಾಗಿದೆ. ಶವದ ಎಡಗೈಯಲ್ಲಿ ಸಾಯಿಕುಮಾರ್ ಹಾಗೂ ಬಲಗೈಯಲ್ಲಿ ಎಸ್​ಜಿ ಗೀತಾ ಎಂದು ಹಚ್ಚೆ ಗುರುತು ಇದೆ. ನೀಲಿ ಬಣ್ಣದ ಪ್ಯಾಂಟ್ ಹಾಗೂ ಕಪ್ಪು ಬಣ್ಣದ ಬಿಳಿಗೆರೆಯುಳ್ಳ ಶರ್ಟ್ ಧರಿಸಿರುವ ವ್ಯಕ್ತಿಯ ಮೃತ ದೇಹದ ಗುರುತು ಪತ್ತೆಗಾಗಿ ಪೊಲೀಸರು ಮುಂದಾಗಿದ್ದಾರೆ. ಹುಣಸೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ:ಹೆಂಡತಿಯನ್ನು ಸಾಯಿಸಿ ತಾನೂ ಆತ್ಮಹತ್ಯೆಗೆ ಶರಣಾದ ಗಂಡ, ಇತ್ತ ಬೆಂಗಳೂರಿನಲ್ಲಿ ಕೆಲಸದಲ್ಲಿದ್ದ ಮಗ ಅನಾಥನಾದ! ನಡೆದಿದ್ದೇನು?

ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತಗುಲಿ ಎಮ್ಮೆ ಸಾವು

ಗದಗ‌: ಜಿಲ್ಲೆಯ ಶಿರಹಟ್ಟಿ ತಾಲೂಕಿನ ಸಾಸರವಾಡ‌ ಗ್ರಾಮದಲ್ಲಿ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತಗುಲಿ ಎಮ್ಮೆ ಸಾವನ್ನಪ್ಪಿರುವ ಘಟನೆ ನಡೆದಿದೆ. ಮಲ್ಲಯ್ಯ ಶಂಕ್ರಯ್ಯ ಮುದಗಲ್ಲಮಠ ಅನ್ನೋ ರೈತರಿಗೆ ಸೇರಿದ್ದ ಎಮ್ಮೆ ಇದಾಗಿದ್ದು, ಸಾಸರವಾಡ ಗ್ರಾಮದ‌ ನದಿದಡದಲ್ಲಿ ಮೇಯಿಸಲು ಹೋದಾಗ ಈ ರ್ದುಘಟನೆ ನಡೆದಿದ್ದು, 50 ರಿಂದ 60 ಸಾವಿರ ರೂಪಾಯಿ ನಷ್ಟವನ್ನ ರೈತ ಅನುಭವಿಸಿದ್ದಾನೆ. ಶಿರಹಟ್ಟಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ಇನ್ನಷ್ಟು ಅಪರಾಧ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 9:25 am, Tue, 13 June 23

ಅಪ್ಪಾಜಿಯವರ ಅಭಿಮಾನಿಗಳಲ್ಲೇ ನಾವು ಅಪ್ಪ-ಅಮ್ಮನನ್ನು ಕಾಣುತ್ತೇವೆ: ಲಕ್ಷ್ಮಿ
ಅಪ್ಪಾಜಿಯವರ ಅಭಿಮಾನಿಗಳಲ್ಲೇ ನಾವು ಅಪ್ಪ-ಅಮ್ಮನನ್ನು ಕಾಣುತ್ತೇವೆ: ಲಕ್ಷ್ಮಿ
ಹಿಂದೂಗಳು ದುರ್ಬಲರಲ್ಲವೆಂಬ ಸಂದೇಶ ಸಾರುವ ಉದ್ದೇಶ ಸಂಘಟಕರದ್ದು
ಹಿಂದೂಗಳು ದುರ್ಬಲರಲ್ಲವೆಂಬ ಸಂದೇಶ ಸಾರುವ ಉದ್ದೇಶ ಸಂಘಟಕರದ್ದು
ಬೆಳೆದುನಿಂತ ಅಡಿಕೆ ಸಸಿಗಳ ಮೇಲೆ ಅದೆಂಥ ವೈರತ್ವ ಅಂತ ಅರ್ಥವಾಗದು
ಬೆಳೆದುನಿಂತ ಅಡಿಕೆ ಸಸಿಗಳ ಮೇಲೆ ಅದೆಂಥ ವೈರತ್ವ ಅಂತ ಅರ್ಥವಾಗದು
ಫೋರ್ ಇಲ್ಲ, ಸಿಕ್ಸ್ ಅಂತು ಇಲ್ಲವೇ ಇಲ್ಲ: ಸುಮ್ಮನೆ ಕೂತ CSK ಚಿಯರ್​ಲೀಡರ್ಸ್
ಫೋರ್ ಇಲ್ಲ, ಸಿಕ್ಸ್ ಅಂತು ಇಲ್ಲವೇ ಇಲ್ಲ: ಸುಮ್ಮನೆ ಕೂತ CSK ಚಿಯರ್​ಲೀಡರ್ಸ್
‘ಬಾಯ್ಸ್ vs ಗರ್ಲ್ಸ್’ ವೇದಿಕೆ ಮೇಲೆ ರಜತ್​ ಕಾಲೆಳೆದ ಗರ್ಲ್ಸ್
‘ಬಾಯ್ಸ್ vs ಗರ್ಲ್ಸ್’ ವೇದಿಕೆ ಮೇಲೆ ರಜತ್​ ಕಾಲೆಳೆದ ಗರ್ಲ್ಸ್
ಗ್ಯಾರಂಟಿ ಯೋಜನೆಗಳ ವೈಫಲ್ಯದಿಂದ ಬೇಸತ್ತ ಜನ ಸಹ ಧರಣಿಯಲ್ಲಿ ಭಾಗಿ: ನಿಖಿಲ್
ಗ್ಯಾರಂಟಿ ಯೋಜನೆಗಳ ವೈಫಲ್ಯದಿಂದ ಬೇಸತ್ತ ಜನ ಸಹ ಧರಣಿಯಲ್ಲಿ ಭಾಗಿ: ನಿಖಿಲ್
ಅಧಿಕ ಹಣದ ಆಸೆಗಾಗಿ ಬಂಡೀಪುರ ಅರಣ್ಯ ಸಿಬ್ಬಂದಿಗಳಿಂದ ಮತ್ತೊಂದು ಎಡವಟ್ಟು
ಅಧಿಕ ಹಣದ ಆಸೆಗಾಗಿ ಬಂಡೀಪುರ ಅರಣ್ಯ ಸಿಬ್ಬಂದಿಗಳಿಂದ ಮತ್ತೊಂದು ಎಡವಟ್ಟು
ಶಾಸ್ತ್ರದ ಪ್ರಕಾರ ಗಂಡ ಹೆಂಡತಿ ಕಾರ್ಯಕ್ರಮಗಳಿಗೆ ಹೇಗೆ ಹೋಗಬೇಕು?
ಶಾಸ್ತ್ರದ ಪ್ರಕಾರ ಗಂಡ ಹೆಂಡತಿ ಕಾರ್ಯಕ್ರಮಗಳಿಗೆ ಹೇಗೆ ಹೋಗಬೇಕು?
Daily Horoscope: ಹುಣ್ಣಿಮೆ ದಿನದಂದು ಯಾವೆಲ್ಲಾ ರಾಶಿಗಳಿಗೆ ಅದೃಷ್ಟ
Daily Horoscope: ಹುಣ್ಣಿಮೆ ದಿನದಂದು ಯಾವೆಲ್ಲಾ ರಾಶಿಗಳಿಗೆ ಅದೃಷ್ಟ
ಮನೆಗೆ ಬೆಂಕಿ ಬಿದ್ದಾಗ ಮಕ್ಕಳನ್ನು ಕಾಪಾಡಲು ಅಮ್ಮ ಮಾಡಿದ ಸಾಹಸ ನೀವೇ ನೋಡಿ
ಮನೆಗೆ ಬೆಂಕಿ ಬಿದ್ದಾಗ ಮಕ್ಕಳನ್ನು ಕಾಪಾಡಲು ಅಮ್ಮ ಮಾಡಿದ ಸಾಹಸ ನೀವೇ ನೋಡಿ