AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mysuru Road Accident: ಕಾರಿನ ಟೈರ್​ಗಳು ಸ್ಫೋಟ! ತಾಯಿ-ಮಗ ಸಾವು

ಕಾರಿನ ಮುಂಭಾಗದ ಟೈರ್​ಗಳು ಸ್ಫೋಟಗೊಂಡಿವೆ. ಟೈರ್​ಗಳು ಸ್ಫೋಟಗೊಂಡಾಗ ಕಾರು ಕಂಬಕ್ಕೆ ಗುದ್ದಿದೆ. ತಾಯಿ ಮಗ ಕಾರಿನಲ್ಲೆ ಸಾವು. ಈ ವೇಳೆ ತಾಯಿ ಮತ್ತು ಮಗ ಕಾರಿನಲ್ಲೇ ಸಾವನ್ನಪ್ಪಿದ್ದಾರೆ.

Mysuru Road Accident: ಕಾರಿನ ಟೈರ್​ಗಳು ಸ್ಫೋಟ! ತಾಯಿ-ಮಗ ಸಾವು
ಕಾರು ಕಂಬಕ್ಕೆ ಗುದ್ದಿದೆ
TV9 Web
| Edited By: sandhya thejappa|

Updated on: Oct 06, 2021 | 3:00 PM

Share

ಮೈಸೂರು: ಟೈರ್ ಸ್ಫೋಟಗೊಂಡು ಕಾರಿನಲ್ಲಿದ್ದ ತಾಯಿ ಮತ್ತು ಮಗ ಸಾವನ್ನಪ್ಪಿದ್ದಾರೆ. ಈ ಘಟನೆ ಮೈಸೂರಿನ ದಟ್ಟಗಳ್ಳಿ ರಿಂಗ್ ರಸ್ತೆಯಲ್ಲಿ ಸಂಭವಿಸಿದೆ. ದಟ್ಟಗಳ್ಳಿ ರಿಂಗ್ ರಸ್ತೆಯಲ್ಲಿ ಹೋಗುತ್ತಿದ್ದಾಗ ಕಾರಿನ ಟೈರ್​ಗಳು ಸ್ಫೋಟಗೊಂಡಿವೆ. ಈ ವೇಳೆ 12 ವರ್ಷದ ದೈವಿಕ್ ಮತ್ತು 35 ವರ್ಷದ ಗುಣಲಕ್ಷ್ಮೀ ಮೃತಪಟ್ಟಿದ್ದಾರೆ. ಕಾರು ಚಾಲನೆ ಮಾಡುತ್ತಿದ್ದ ಜಗದೀಶ್​ಗೆ ಸಣ್ಣಪುಟ್ಟ ಗಾಯಗಳಾಗಿವೆ. ಮೈಸೂರಿನ ಕುವೆಂಪು ನಗರ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಾರಿನ ಮುಂಭಾಗದ ಟೈರ್​ಗಳು ಸ್ಫೋಟಗೊಂಡಿವೆ. ಟೈರ್​ಗಳು ಸ್ಫೋಟಗೊಂಡಾಗ ಕಾರು ಕಂಬಕ್ಕೆ ಗುದ್ದಿದೆ. ತಾಯಿ ಮಗ ಕಾರಿನಲ್ಲೆ ಸಾವು. ಈ ವೇಳೆ ತಾಯಿ ಮತ್ತು ಮಗ ಕಾರಿನಲ್ಲೇ ಸಾವನ್ನಪ್ಪಿದ್ದಾರೆ. ಕಾರು ಚಾಲನೆ ಮಾಡುತ್ತಿದ್ದ ಪತಿ ಜಗದೀಶ್ಗೆ ಸಣ್ಣಪುಟ್ಟ ಗಾಯಗಳಾಗಿವೆ. ಈ ಘಟನೆ ಇಂದು (ಅ.6) ಮುಂಜಾನೆ 4.30ಕ್ಕೆ ನಡೆದಿದೆ.

ಕುಟುಂಬ ಕುಶಾಲನಗರದಿಂದ ಮೈಸೂರಿಗೆ ವಾಪಸಾಗುತ್ತಿತ್ತು. ಪೂಜೆಗೆಂದು ಕುಶಾಲನಗರಕ್ಕೆ ತೆರಳಿದ್ದರು. ಪೂಜೆ ಮುಗಿಸಿ ವಾಪಸ್ಸು ಬರುವಾಗ ಕಾರಿನ ಟೈರ್​ಗಳು ಬ್ಲಾಸ್ಟ್ ಆಗಿವೆ. ಮನೆಗೆ ಒಂದು ಕಿ.ಮೀ ದೂರದಲ್ಲಿರುವಾಗ ಅಪಘಾತವಾಗಿದೆ. ಕಾರಿನ ಮುಂಭಾಗದ ಗಾಜಿಗೆ ಡಿಕ್ಕಿ ಹೊಡೆದು ಗುಣಲಕ್ಷ್ಮಿ ಸಾವನ್ನಪ್ಪಿದ್ದಾರೆ. ಹಿಂಬದಿ ಸೀಟ್​ನಲ್ಲಿ ಕುಳಿತಿದ್ದ ಪುತ್ರ ದೈವಿಕ್ ಮೃತಪಟ್ಟಿದ್ದಾನೆ. ಸೀಟ್ ಬೆಲ್ಟ್ ಕುತ್ತಿಗೆ ಸಿಕ್ಕಿ ಹಾಕಿಕೊಂಡು ದೈವಿಕ್ ಮೃತಪಟ್ಟಿದ್ದಾನೆ ಎಂದು ಹೇಳಲಾಗುತ್ತಿದೆ. ಜಗದೀಶ್ ಕೈ ಕಾಲಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಜೀವಾಪಾಯದಿಂದ ಪಾರಾಗಿದ್ದಾರೆ.

ಇದನ್ನೂ ಓದಿ

Crime News: ಬಟ್ಟೆಯೊಳಗೆ ಜಿಲೆಟಿನ್ ಇಟ್ಟುಕೊಂಡು ಹೆಂಡತಿಯನ್ನು ತಬ್ಬಿದ ಗಂಡ; ಬಾಂಬ್ ಸ್ಫೋಟಗೊಂಡು ಇಬ್ಬರೂ ಸಾವು!

ಟ್ವಿಟರ್​ನಲ್ಲಿ ಟ್ರೆಂಡ್ ಆಯ್ತು ಜಿಯೋ ನೆಟ್​ವರ್ಕ್​ ಡೌನ್; ನಿಮಗೂ ಎದುರಾಯ್ತಾ ಈ ಸಮಸ್ಯೆ?

Follow Us
ಇಂದು ಆಷಾಢ ಮಾಸದ ಆಡಿ ಶುಕ್ರವಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಮಾಸದ ಆಡಿ ಶುಕ್ರವಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್