AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mysuru Road Accident: ಕಾರಿನ ಟೈರ್​ಗಳು ಸ್ಫೋಟ! ತಾಯಿ-ಮಗ ಸಾವು

ಕಾರಿನ ಮುಂಭಾಗದ ಟೈರ್​ಗಳು ಸ್ಫೋಟಗೊಂಡಿವೆ. ಟೈರ್​ಗಳು ಸ್ಫೋಟಗೊಂಡಾಗ ಕಾರು ಕಂಬಕ್ಕೆ ಗುದ್ದಿದೆ. ತಾಯಿ ಮಗ ಕಾರಿನಲ್ಲೆ ಸಾವು. ಈ ವೇಳೆ ತಾಯಿ ಮತ್ತು ಮಗ ಕಾರಿನಲ್ಲೇ ಸಾವನ್ನಪ್ಪಿದ್ದಾರೆ.

Mysuru Road Accident: ಕಾರಿನ ಟೈರ್​ಗಳು ಸ್ಫೋಟ! ತಾಯಿ-ಮಗ ಸಾವು
ಕಾರು ಕಂಬಕ್ಕೆ ಗುದ್ದಿದೆ
TV9 Web
| Edited By: |

Updated on: Oct 06, 2021 | 3:00 PM

Share

ಮೈಸೂರು: ಟೈರ್ ಸ್ಫೋಟಗೊಂಡು ಕಾರಿನಲ್ಲಿದ್ದ ತಾಯಿ ಮತ್ತು ಮಗ ಸಾವನ್ನಪ್ಪಿದ್ದಾರೆ. ಈ ಘಟನೆ ಮೈಸೂರಿನ ದಟ್ಟಗಳ್ಳಿ ರಿಂಗ್ ರಸ್ತೆಯಲ್ಲಿ ಸಂಭವಿಸಿದೆ. ದಟ್ಟಗಳ್ಳಿ ರಿಂಗ್ ರಸ್ತೆಯಲ್ಲಿ ಹೋಗುತ್ತಿದ್ದಾಗ ಕಾರಿನ ಟೈರ್​ಗಳು ಸ್ಫೋಟಗೊಂಡಿವೆ. ಈ ವೇಳೆ 12 ವರ್ಷದ ದೈವಿಕ್ ಮತ್ತು 35 ವರ್ಷದ ಗುಣಲಕ್ಷ್ಮೀ ಮೃತಪಟ್ಟಿದ್ದಾರೆ. ಕಾರು ಚಾಲನೆ ಮಾಡುತ್ತಿದ್ದ ಜಗದೀಶ್​ಗೆ ಸಣ್ಣಪುಟ್ಟ ಗಾಯಗಳಾಗಿವೆ. ಮೈಸೂರಿನ ಕುವೆಂಪು ನಗರ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಾರಿನ ಮುಂಭಾಗದ ಟೈರ್​ಗಳು ಸ್ಫೋಟಗೊಂಡಿವೆ. ಟೈರ್​ಗಳು ಸ್ಫೋಟಗೊಂಡಾಗ ಕಾರು ಕಂಬಕ್ಕೆ ಗುದ್ದಿದೆ. ತಾಯಿ ಮಗ ಕಾರಿನಲ್ಲೆ ಸಾವು. ಈ ವೇಳೆ ತಾಯಿ ಮತ್ತು ಮಗ ಕಾರಿನಲ್ಲೇ ಸಾವನ್ನಪ್ಪಿದ್ದಾರೆ. ಕಾರು ಚಾಲನೆ ಮಾಡುತ್ತಿದ್ದ ಪತಿ ಜಗದೀಶ್ಗೆ ಸಣ್ಣಪುಟ್ಟ ಗಾಯಗಳಾಗಿವೆ. ಈ ಘಟನೆ ಇಂದು (ಅ.6) ಮುಂಜಾನೆ 4.30ಕ್ಕೆ ನಡೆದಿದೆ.

ಕುಟುಂಬ ಕುಶಾಲನಗರದಿಂದ ಮೈಸೂರಿಗೆ ವಾಪಸಾಗುತ್ತಿತ್ತು. ಪೂಜೆಗೆಂದು ಕುಶಾಲನಗರಕ್ಕೆ ತೆರಳಿದ್ದರು. ಪೂಜೆ ಮುಗಿಸಿ ವಾಪಸ್ಸು ಬರುವಾಗ ಕಾರಿನ ಟೈರ್​ಗಳು ಬ್ಲಾಸ್ಟ್ ಆಗಿವೆ. ಮನೆಗೆ ಒಂದು ಕಿ.ಮೀ ದೂರದಲ್ಲಿರುವಾಗ ಅಪಘಾತವಾಗಿದೆ. ಕಾರಿನ ಮುಂಭಾಗದ ಗಾಜಿಗೆ ಡಿಕ್ಕಿ ಹೊಡೆದು ಗುಣಲಕ್ಷ್ಮಿ ಸಾವನ್ನಪ್ಪಿದ್ದಾರೆ. ಹಿಂಬದಿ ಸೀಟ್​ನಲ್ಲಿ ಕುಳಿತಿದ್ದ ಪುತ್ರ ದೈವಿಕ್ ಮೃತಪಟ್ಟಿದ್ದಾನೆ. ಸೀಟ್ ಬೆಲ್ಟ್ ಕುತ್ತಿಗೆ ಸಿಕ್ಕಿ ಹಾಕಿಕೊಂಡು ದೈವಿಕ್ ಮೃತಪಟ್ಟಿದ್ದಾನೆ ಎಂದು ಹೇಳಲಾಗುತ್ತಿದೆ. ಜಗದೀಶ್ ಕೈ ಕಾಲಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಜೀವಾಪಾಯದಿಂದ ಪಾರಾಗಿದ್ದಾರೆ.

ಇದನ್ನೂ ಓದಿ

Crime News: ಬಟ್ಟೆಯೊಳಗೆ ಜಿಲೆಟಿನ್ ಇಟ್ಟುಕೊಂಡು ಹೆಂಡತಿಯನ್ನು ತಬ್ಬಿದ ಗಂಡ; ಬಾಂಬ್ ಸ್ಫೋಟಗೊಂಡು ಇಬ್ಬರೂ ಸಾವು!

ಟ್ವಿಟರ್​ನಲ್ಲಿ ಟ್ರೆಂಡ್ ಆಯ್ತು ಜಿಯೋ ನೆಟ್​ವರ್ಕ್​ ಡೌನ್; ನಿಮಗೂ ಎದುರಾಯ್ತಾ ಈ ಸಮಸ್ಯೆ?

ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ