AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರಿನಲ್ಲಿ ಇಬ್ಬರ ಮಕ್ಕಳ ಜೊತೆ ನೇಣು ಹಾಕಿಕೊಂಡು ಆತ್ಮಹತ್ಯೆಗೆ ಶರಣಾದ ತಾಯಿ

ಕೌಟುಂಬಿಕ ಕಲಹ ಹಿನ್ನೆಲೆ 32 ವರ್ಷದ ಸರೋಜ ತನ್ನ ಆರು ಮತ್ತು ನಾಲ್ಕು ವರ್ಷದ ಮಕ್ಕಳ ಜೊತೆಗೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಗೀತಾ ಮತ್ತು ಕುಸುಮಾ ಮೃತ ಮಕ್ಕಳು.

ಮೈಸೂರಿನಲ್ಲಿ ಇಬ್ಬರ ಮಕ್ಕಳ ಜೊತೆ ನೇಣು ಹಾಕಿಕೊಂಡು ಆತ್ಮಹತ್ಯೆಗೆ ಶರಣಾದ ತಾಯಿ
ಆತ್ಮಹತ್ಯೆಗೆ ಶರಣಾಗಿರುವ ಸರೋಜ ಮತ್ತು ಆಕೆಯ ಇಬ್ಬರು ಮಕ್ಕಳು
TV9 Web
| Updated By: sandhya thejappa|

Updated on:Jun 28, 2022 | 9:02 AM

Share

ಮೈಸೂರು: ಇಬ್ಬರು ಮಕ್ಕಳ ಜೊತೆ ತಾಯಿ (Mother) ನೇಣು ಹಾಕಿಕೊಂಡು ಆತ್ಮಹತ್ಯೆಗೆ (Suicide) ಶರಣಾಗಿರುವ ಘಟನೆ ಜಿಲ್ಲೆಯ ಟಿ.ನರಸೀಪುರ ತಾಲೂಕಿನ ರಾಮೇಗೌಡನಪುರ ಗ್ರಾಮದಲ್ಲಿ ನಡೆದಿದೆ. ಕೌಟುಂಬಿಕ ಕಲಹ ಹಿನ್ನೆಲೆ 32 ವರ್ಷದ ಸರೋಜ ತನ್ನ ಆರು ಮತ್ತು ನಾಲ್ಕು ವರ್ಷದ ಮಕ್ಕಳ ಜೊತೆಗೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಗೀತಾ ಮತ್ತು ಕುಸುಮಾ ಮೃತ ಮಕ್ಕಳು. ಕೆಲ ದಿನಗಳ ಹಿಂದೆ ಗಂಡನ ಮನೆಯಿಂದ ಸ್ವಗ್ರಾಮ ರಾಮೇಗೌಡನಪುರಕ್ಕೆ ಆಗಮಿಸಿದ್ದ ಸರೋಜ, ಮನೆಯಲ್ಲಿ ಯಾರು ಇಲ್ಲದ ವೇಳೆ ಆತ್ಮಹತ್ಯೆಗೆ ಶರಣಾಗಿದ್ದಾರೆ. ಸದ್ಯ ಈ ಪ್ರಕರಣ ಟಿ.ನರಸೀಪುರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.

ಪತ್ನಿಯನ್ನೇ ಹತ್ಯೆಗೈದ ಪತಿ: ಅನೈತಿಕ ಸಂಬಂಧದ ಬಗ್ಗೆ ಶಂಕಿಸಿ ಪತ್ನಿಯನ್ನೇ ಪತಿ ಹತ್ಯೆಗೈದಿರುವ ಘಟನೆ ಮೈಸೂರು ತಾಲೂಕಿನ ಚೆಟ್ಟನಹಳ್ಳಿಯಲ್ಲಿ ಸಂಭವಿಸಿದೆ. ಮಾರಕಾಸ್ತ್ರದಿಂದ ಕೊಚ್ಚಿ ಪುಟ್ಟಮ್ಮ(40) ಎಂಬುವವರನ್ನ ದೇವರಾಜ್ ಬರ್ಬರವಾಗಿ ಕೊಲೆ ಮಾಡಿದ್ದಾನೆ. ಪತ್ನಿ ಕೊಲೆ ಮಾಡಿ ದೇವರಾಜ್ ಪರಾರಿಯಾಗಿದ್ದು, ಈ ಬಗ್ಗೆ ವರುಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಇದನ್ನೂ ಓದಿ: ಭೂಮಿ ಶೆಟ್ಟಿ, ಸ್ವಪ್ನಾ ಜತೆ ‘ಸಂಚಿನ ಸುಳಿಯಲಿ’ ಸಿಲುಕಿದ ‘ಪುಟ್ಟಕ್ಕನ ಮಕ್ಕಳು’ ನಟ ಪವನ್ ಕುಮಾರ್​

ಇದನ್ನೂ ಓದಿ
Image
Russia Ukraine War: ಉಕ್ರೇನ್​ನ ಶಾಪಿಂಗ್ ಮಾಲ್ ಮೇಲೆ ರಷ್ಯಾ ಕ್ಷಿಪಣಿ ದಾಳಿ, 16 ಮಂದಿ ಸಾವು
Image
Rohit Sharma: ಕೊರೊನಾ ನಡುವೆ ಇಂಗ್ಲೆಂಡ್ ಆಟಗಾರರಿಗೆ ಖಡಕ್ ಸಂದೇಶ ರವಾನಿಸಿದ ರೋಹಿತ್ ಶರ್ಮಾ
Image
ಭೂಮಿ ಶೆಟ್ಟಿ, ಸ್ವಪ್ನಾ ಜತೆ ‘ಸಂಚಿನ ಸುಳಿಯಲಿ’ ಸಿಲುಕಿದ ‘ಪುಟ್ಟಕ್ಕನ ಮಕ್ಕಳು’ ನಟ ಪವನ್ ಕುಮಾರ್​
Image
Agnipath Scheme: ಅಗ್ನಿಪಥ್ ಯೋಜನೆಯಡಿ ವಾಯುಪಡೆಗೆ ನಾಲ್ಕೇ ದಿನದಲ್ಲಿ 94,281 ಅರ್ಜಿ ಸಲ್ಲಿಕೆ

ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆ: ಕೋಲಾರ: ಜಿಲ್ಲೆಯ ಬಂಗಾರಪೇಟೆ ಪಟ್ಟಣದ ನ್ಯೂಟೌನ್​ನಲ್ಲಿ ವ್ಯಕ್ತಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 38 ವರ್ಷದ ಸಂತೋಷ್​ ಮೊದಲಿಯಾರ್ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಸಂತೋಷ್​ಫೈನಾನ್ಸ್ ವ್ಯವಹಾರ ಮಾಡುತ್ತಿದ್ದರು. ಹಣದ ಲೇವಾದೇವಿಯಲ್ಲಿ ನಷ್ಟವಾಗಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.

Published On - 8:55 am, Tue, 28 June 22

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ