AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಂದೆಯ ಮೇಣದ ಪ್ರತಿಮೆ ಮುಂದೆ ಮದುವೆ ಶಾಸ್ತ್ರಕ್ಕೆ ಕುಳಿತ ವರ: ಮೈಸೂರಲ್ಲೊಂದು ಅಪರೂಪ ಮದುವೆ

ಚಿಕ್ಕಮಗಳೂರು ಜಿಲ್ಲೆ ಕಡೂರ್ ತಾಲೂಕಿನ ಅಜ್ಜಂಪುರ ನಿವಾಸಿ ದಿ‌.ರಮೇಶ್​ ಮೈಸೂರು ಜೆ.ಎಸ್.ಎಸ್ ಆಯುರ್ವೇದ ಕಾಲೇಜಿನಲ್ಲಿ ಯತೀಶ್ ಎಂ.ಡಿ ವ್ಯಾಸಂಗ ಮಾಡುತ್ತಿದ್ದಾರೆ.

ತಂದೆಯ ಮೇಣದ ಪ್ರತಿಮೆ ಮುಂದೆ ಮದುವೆ ಶಾಸ್ತ್ರಕ್ಕೆ ಕುಳಿತ ವರ: ಮೈಸೂರಲ್ಲೊಂದು ಅಪರೂಪ ಮದುವೆ
ತಂದೆಯ ಮೇಣದ ಪ್ರತಿಮೆ ಮುಂದೆ ಮದುವೆ ಶಾಸ್ತ್ರಕ್ಕೆ ಕುಳಿತ ವರ: ಮೈಸೂರಲ್ಲೊಂದು ಅಪರೂಪ ಮದುವೆ
TV9 Web
| Edited By: |

Updated on: May 07, 2022 | 7:38 PM

Share

ಮೈಸೂರು: ತಂದೆಯ ಮೇಣದ ಪ್ರತಿಮೆ ಮುಂದೆ ವರ ಮದುವೆ ಶಾಸ್ತ್ರಕ್ಕೆ ಕುಳಿತಿರುವಂತಹ ಅವರೂಪದ ಮದುವೆಯೊಂದು ಜಿಲ್ಲೆಯ ನಂಜನಗೂಡಿನಲ್ಲಿ ನಡೆದಿದೆ. ತಂದೆಯನ್ನ‌‌ ಕಳೆದುಕೊಂಡಿದ್ದರಿಂದ ತನ್ನ ಮದುವೆಯಲ್ಲಿ ತಂದೆಯ ಮೇಣದ ಪ್ರತಿಮೆಯನ್ನು ಮಗ ಮಾಡಿಸಿದ್ದಾನೆ. ನಂಜನಗೂಡು ತಾಲೂಕಿನ ಮಲ್ಕುಂಡಿಯ ವಧು ಡಾ.ಅಪೂರ್ವ ಜೊತೆ ಡಾ.ಯತೀಶ್​ ಮದುವೆಯಾಗುತ್ತಿದ್ದು, ವರ ಯತೀಶ್ ತಂದೆ ರಮೇಶ್, ಕಳೆದ ಒಂದು ವರ್ಷದ ಹಿಂದೆ ಕೋವಿಡ್​ನಿಂದ ಮೃತಪಟ್ಟಿದರು. ಚಿಕ್ಕಮಗಳೂರು ಜಿಲ್ಲೆ ಕಡೂರ್ ತಾಲೂಕಿನ ಅಜ್ಜಂಪುರ ನಿವಾಸಿ ದಿ‌.ರಮೇಶ್​ ಮೈಸೂರು ಜೆ.ಎಸ್.ಎಸ್ ಆಯುರ್ವೇದ ಕಾಲೇಜಿನಲ್ಲಿ ಯತೀಶ್ ಎಂ.ಡಿ ವ್ಯಾಸಂಗ ಮಾಡುತ್ತಿದ್ದಾರೆ. ನಂಜನಗೂಡಿನ ಸಂತಾನ ಗಣಪತಿ ಕಲ್ಯಾಣ ಮಂಟಪದಲ್ಲಿ ವಿವಾಹ ನಡೆದಿದ್ದು, ಮದುವೆ ಶಾಸ್ತ್ರಗಳಲ್ಲಿ ತಂದೆ ಪ್ರತಿಮೆ ಪಕ್ಕದಲ್ಲಿ ತಾಯಿಯನ್ನು ಕೂರಿಸಿ ವರ ಪೂಜೆಗೆ ಕುಳಿತಿದ್ದಾನೆ.

ರಾಜ್ಯದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ. ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಪಿಡಬ್ಲ್ಯೂಡಿ ಮುಖ್ಯ ಇಂಜಿನಿಯರ್​​ಗೆ ಶಾಕ್​​ ಕೊಟ್ಟ ಲೋಕಾಯುಕ್ತ
ಪಿಡಬ್ಲ್ಯೂಡಿ ಮುಖ್ಯ ಇಂಜಿನಿಯರ್​​ಗೆ ಶಾಕ್​​ ಕೊಟ್ಟ ಲೋಕಾಯುಕ್ತ