AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಂದೆಯ ಮೇಣದ ಪ್ರತಿಮೆ ಮುಂದೆ ಮದುವೆ ಶಾಸ್ತ್ರಕ್ಕೆ ಕುಳಿತ ವರ: ಮೈಸೂರಲ್ಲೊಂದು ಅಪರೂಪ ಮದುವೆ

ಚಿಕ್ಕಮಗಳೂರು ಜಿಲ್ಲೆ ಕಡೂರ್ ತಾಲೂಕಿನ ಅಜ್ಜಂಪುರ ನಿವಾಸಿ ದಿ‌.ರಮೇಶ್​ ಮೈಸೂರು ಜೆ.ಎಸ್.ಎಸ್ ಆಯುರ್ವೇದ ಕಾಲೇಜಿನಲ್ಲಿ ಯತೀಶ್ ಎಂ.ಡಿ ವ್ಯಾಸಂಗ ಮಾಡುತ್ತಿದ್ದಾರೆ.

ತಂದೆಯ ಮೇಣದ ಪ್ರತಿಮೆ ಮುಂದೆ ಮದುವೆ ಶಾಸ್ತ್ರಕ್ಕೆ ಕುಳಿತ ವರ: ಮೈಸೂರಲ್ಲೊಂದು ಅಪರೂಪ ಮದುವೆ
ತಂದೆಯ ಮೇಣದ ಪ್ರತಿಮೆ ಮುಂದೆ ಮದುವೆ ಶಾಸ್ತ್ರಕ್ಕೆ ಕುಳಿತ ವರ: ಮೈಸೂರಲ್ಲೊಂದು ಅಪರೂಪ ಮದುವೆ
TV9 Web
| Edited By: |

Updated on: May 07, 2022 | 7:38 PM

Share

ಮೈಸೂರು: ತಂದೆಯ ಮೇಣದ ಪ್ರತಿಮೆ ಮುಂದೆ ವರ ಮದುವೆ ಶಾಸ್ತ್ರಕ್ಕೆ ಕುಳಿತಿರುವಂತಹ ಅವರೂಪದ ಮದುವೆಯೊಂದು ಜಿಲ್ಲೆಯ ನಂಜನಗೂಡಿನಲ್ಲಿ ನಡೆದಿದೆ. ತಂದೆಯನ್ನ‌‌ ಕಳೆದುಕೊಂಡಿದ್ದರಿಂದ ತನ್ನ ಮದುವೆಯಲ್ಲಿ ತಂದೆಯ ಮೇಣದ ಪ್ರತಿಮೆಯನ್ನು ಮಗ ಮಾಡಿಸಿದ್ದಾನೆ. ನಂಜನಗೂಡು ತಾಲೂಕಿನ ಮಲ್ಕುಂಡಿಯ ವಧು ಡಾ.ಅಪೂರ್ವ ಜೊತೆ ಡಾ.ಯತೀಶ್​ ಮದುವೆಯಾಗುತ್ತಿದ್ದು, ವರ ಯತೀಶ್ ತಂದೆ ರಮೇಶ್, ಕಳೆದ ಒಂದು ವರ್ಷದ ಹಿಂದೆ ಕೋವಿಡ್​ನಿಂದ ಮೃತಪಟ್ಟಿದರು. ಚಿಕ್ಕಮಗಳೂರು ಜಿಲ್ಲೆ ಕಡೂರ್ ತಾಲೂಕಿನ ಅಜ್ಜಂಪುರ ನಿವಾಸಿ ದಿ‌.ರಮೇಶ್​ ಮೈಸೂರು ಜೆ.ಎಸ್.ಎಸ್ ಆಯುರ್ವೇದ ಕಾಲೇಜಿನಲ್ಲಿ ಯತೀಶ್ ಎಂ.ಡಿ ವ್ಯಾಸಂಗ ಮಾಡುತ್ತಿದ್ದಾರೆ. ನಂಜನಗೂಡಿನ ಸಂತಾನ ಗಣಪತಿ ಕಲ್ಯಾಣ ಮಂಟಪದಲ್ಲಿ ವಿವಾಹ ನಡೆದಿದ್ದು, ಮದುವೆ ಶಾಸ್ತ್ರಗಳಲ್ಲಿ ತಂದೆ ಪ್ರತಿಮೆ ಪಕ್ಕದಲ್ಲಿ ತಾಯಿಯನ್ನು ಕೂರಿಸಿ ವರ ಪೂಜೆಗೆ ಕುಳಿತಿದ್ದಾನೆ.

ರಾಜ್ಯದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ. ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್
8 ಅಡಿ ಅಗೆದ ನಂತರ ಏನು ಸಿಗುತ್ತೆ ಅನ್ನೋ ಕುತೂಹಲ!
8 ಅಡಿ ಅಗೆದ ನಂತರ ಏನು ಸಿಗುತ್ತೆ ಅನ್ನೋ ಕುತೂಹಲ!
ಉತ್ಖನನ ನೋಡಲು ಲಕ್ಕುಂಡಿಗೆ ಬಂದ ಫ್ರಾನ್ಸ್​​ ಪ್ರವಾಸಿಗರು!
ಉತ್ಖನನ ನೋಡಲು ಲಕ್ಕುಂಡಿಗೆ ಬಂದ ಫ್ರಾನ್ಸ್​​ ಪ್ರವಾಸಿಗರು!