AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರು ವಿವಿಯಲ್ಲಿ ಗೋಲ್ಡ್ ಮೆಡಲ್ ಪಡೆದ ಗೃಹಿಣಿ ಅನುಮಾನಾಸ್ಪದ ಸಾವು!

ಆಶಾ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಮಡೇನಹಳ್ಳಿ ನಿವಾಸಿ. ಸದ್ಯ ಆಶಾ ಹಾಗೂ ನಾಗಾಪ್ರಸಾದ್ ಮೈಸೂರಿನಲ್ಲಿ ವಾಸವಾಗಿದ್ದರು. ಆಶಾಗೆ ಹಣ ತೆಗೆದುಕೊಂಡು ಬರುವಂತೆ ಗಂಡನಿಂದ ನಿರಂತರ ಕಿರುಕುಳ ನೀಡುತ್ತಿದ್ದರಂತೆ.

ಮೈಸೂರು ವಿವಿಯಲ್ಲಿ ಗೋಲ್ಡ್ ಮೆಡಲ್ ಪಡೆದ ಗೃಹಿಣಿ ಅನುಮಾನಾಸ್ಪದ ಸಾವು!
ಮೃತ ಮಹಿಳೆ ಆಶಾ
TV9 Web
| Edited By: |

Updated on:Oct 09, 2021 | 12:55 PM

Share

ಮೈಸೂರು: ಮೈಸೂರು ವಿಶ್ವವಿದ್ಯಾಲಯದಲ್ಲಿ ಗೋಲ್ಡ್ ಮೆಡಲ್ ಪಡೆದ ಗೃಹಿಣಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಕುಟುಂಬಸ್ಥರೇ ಕೊಲೆ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಎಂಟು ವರ್ಷಗಳ ಹಿಂದೆ ಆಶಾ ಎಂಬ ಮಹಿಳೆ ಪ್ರೀತಿಸಿ ಮದುವೆಯಾಗಿದ್ದರು. ಮಳವಳ್ಳಿಯ ನಾಗಾಪ್ರಸಾದ್ ಎಂಬುವವರನ್ನು ಪ್ರೀತಿಸಿ ಮದುವೆಯಾಗಿದ್ದರು. ಆಶಾಗೆ ಹಣ ತೆಗೆದುಕೊಂಡು ಬರುವಂತೆ ಗಂಡ ನಿರಂತರ ಕಿರುಕುಳ ನೀಡುತ್ತಿದ್ದ ಎಂಬ ಮಾಹಿತಿ ಕೇಳಿಬಂದಿದೆ.

ಆಶಾ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಮಡೇನಹಳ್ಳಿ ನಿವಾಸಿ. ಸದ್ಯ ಆಶಾ ಹಾಗೂ ನಾಗಾಪ್ರಸಾದ್ ಮೈಸೂರಿನಲ್ಲಿ ವಾಸವಾಗಿದ್ದರು. ಆಶಾಗೆ ಹಣ ತೆಗೆದುಕೊಂಡು ಬರುವಂತೆ ಗಂಡನಿಂದ ನಿರಂತರ ಕಿರುಕುಳ ನೀಡುತ್ತಿದ್ದರಂತೆ. ಈ ಬಗ್ಗೆ ಎರಡ್ಮೂರು ಬಾರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಈ ಪ್ರಕರಣ ಡೈವೋರ್ಸ್ ಹಂತಕ್ಕೆ ಹೋಗಿತ್ತು. ನಂತರ ಫ್ಯಾಮಿಲ್ ಕೋರ್ಟ್ನಲ್ಲಿ ರಾಜೀ ಮಾಡಲಾಗಿತ್ತು. ಇದಾದ ಮೇಲೂ ನಾಗಾಪ್ರಸಾದ್ ನಿರಂತರವಾಗಿ ಹಣಕ್ಕಾಗಿ ಕಿರುಕುಳ ನೀಡುತ್ತಿದ್ದರಂತೆ.

ಆಶಾ ನಿನ್ನೆಯಷ್ಟೆ ಗಂಡನ ಮನೆ ಬಿಟ್ಟು ಪಿಜಿಯಲ್ಲಿ ಇರುತ್ತೇನೆ ಎಂದು ಹೇಳಿದ್ದರು. ಆದರೆ ನಿನ್ನೆ ಸಂಜೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ನಾಗಾಪ್ರಸಾದ್ ಕರೆಮಾಡಿದ್ದಾರೆ. ಆತ್ಮಹತ್ಯೆ ಅಲ್ಲ. ಇದು ಕೊಲೆ ಎಂದು ಆಶಾ ಕುಟುಂಬಸ್ಥರು ಆರೋಪಿಸುತ್ತಿದ್ದಾರೆ. ಸದ್ಯ ಮೈಸೂರಿನ ವಿದ್ಯಾರಣ್ಯಪುರಂ ಠಾಣೆಯಲ್ಲಿ ಈ ಪ್ರಕರಣ ದಾಖಲಾಗಿದೆ.

ಆಶಾ ಪತಿ ನಾಗಾಪ್ರಸಾದ್

ಇದನ್ನೂ ಓದಿ

ಕಲಬುರಗಿ: ಕಟ್ಟಿಗೆ ತರಲು ಹೋದ ಬಾಲಕಿಗೆ ವಿಷ ಕುಡಿಸಿ ಹತ್ಯೆ ಮಾಡಿದ ಆರೋಪ!

ತುಂತುರು ಮಳೆಗೆ ವಾರಾಂತ್ಯದಲ್ಲಿ ಬೆಂಗಳೂರು ಕೂಲ್ ಕೂಲ್; ಖುಷ್​ ಖುಷಿಯಾಗಿ ಓಡಾಡೋಣ ಅಂದ್ರೆ ಜಿಟಿ ಜಿಟಿ ಮಳೆ ಕಾಟ!

Published On - 12:52 pm, Sat, 9 October 21

Follow Us
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ವಿಶ್ವಾಸಮತ ಗೆದ್ದ ಬಳಿಕ ಮಹತ್ವದ ಘೋಷಣೆ ಮಾಡಿದ ತಮಿಳುನಾಡು ಸಿಎಂ ವಿಜಯ್​​
ವಿಶ್ವಾಸಮತ ಗೆದ್ದ ಬಳಿಕ ಮಹತ್ವದ ಘೋಷಣೆ ಮಾಡಿದ ತಮಿಳುನಾಡು ಸಿಎಂ ವಿಜಯ್​​
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು
Live: ತಮಿಳುನಾಡು ಸಿಎಂ ವಿಜಯ್ ವಿಶ್ವಾಸಮತ ಯಾಚನೆ ನೇರಪ್ರಸಾರ
Live: ತಮಿಳುನಾಡು ಸಿಎಂ ವಿಜಯ್ ವಿಶ್ವಾಸಮತ ಯಾಚನೆ ನೇರಪ್ರಸಾರ
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್