AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರು ವಿವಿಯಲ್ಲಿ ಗೋಲ್ಡ್ ಮೆಡಲ್ ಪಡೆದ ಗೃಹಿಣಿ ಅನುಮಾನಾಸ್ಪದ ಸಾವು!

ಆಶಾ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಮಡೇನಹಳ್ಳಿ ನಿವಾಸಿ. ಸದ್ಯ ಆಶಾ ಹಾಗೂ ನಾಗಾಪ್ರಸಾದ್ ಮೈಸೂರಿನಲ್ಲಿ ವಾಸವಾಗಿದ್ದರು. ಆಶಾಗೆ ಹಣ ತೆಗೆದುಕೊಂಡು ಬರುವಂತೆ ಗಂಡನಿಂದ ನಿರಂತರ ಕಿರುಕುಳ ನೀಡುತ್ತಿದ್ದರಂತೆ.

ಮೈಸೂರು ವಿವಿಯಲ್ಲಿ ಗೋಲ್ಡ್ ಮೆಡಲ್ ಪಡೆದ ಗೃಹಿಣಿ ಅನುಮಾನಾಸ್ಪದ ಸಾವು!
ಮೃತ ಮಹಿಳೆ ಆಶಾ
TV9 Web
| Edited By: sandhya thejappa|

Updated on:Oct 09, 2021 | 12:55 PM

Share

ಮೈಸೂರು: ಮೈಸೂರು ವಿಶ್ವವಿದ್ಯಾಲಯದಲ್ಲಿ ಗೋಲ್ಡ್ ಮೆಡಲ್ ಪಡೆದ ಗೃಹಿಣಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಕುಟುಂಬಸ್ಥರೇ ಕೊಲೆ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಎಂಟು ವರ್ಷಗಳ ಹಿಂದೆ ಆಶಾ ಎಂಬ ಮಹಿಳೆ ಪ್ರೀತಿಸಿ ಮದುವೆಯಾಗಿದ್ದರು. ಮಳವಳ್ಳಿಯ ನಾಗಾಪ್ರಸಾದ್ ಎಂಬುವವರನ್ನು ಪ್ರೀತಿಸಿ ಮದುವೆಯಾಗಿದ್ದರು. ಆಶಾಗೆ ಹಣ ತೆಗೆದುಕೊಂಡು ಬರುವಂತೆ ಗಂಡ ನಿರಂತರ ಕಿರುಕುಳ ನೀಡುತ್ತಿದ್ದ ಎಂಬ ಮಾಹಿತಿ ಕೇಳಿಬಂದಿದೆ.

ಆಶಾ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಮಡೇನಹಳ್ಳಿ ನಿವಾಸಿ. ಸದ್ಯ ಆಶಾ ಹಾಗೂ ನಾಗಾಪ್ರಸಾದ್ ಮೈಸೂರಿನಲ್ಲಿ ವಾಸವಾಗಿದ್ದರು. ಆಶಾಗೆ ಹಣ ತೆಗೆದುಕೊಂಡು ಬರುವಂತೆ ಗಂಡನಿಂದ ನಿರಂತರ ಕಿರುಕುಳ ನೀಡುತ್ತಿದ್ದರಂತೆ. ಈ ಬಗ್ಗೆ ಎರಡ್ಮೂರು ಬಾರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಈ ಪ್ರಕರಣ ಡೈವೋರ್ಸ್ ಹಂತಕ್ಕೆ ಹೋಗಿತ್ತು. ನಂತರ ಫ್ಯಾಮಿಲ್ ಕೋರ್ಟ್ನಲ್ಲಿ ರಾಜೀ ಮಾಡಲಾಗಿತ್ತು. ಇದಾದ ಮೇಲೂ ನಾಗಾಪ್ರಸಾದ್ ನಿರಂತರವಾಗಿ ಹಣಕ್ಕಾಗಿ ಕಿರುಕುಳ ನೀಡುತ್ತಿದ್ದರಂತೆ.

ಆಶಾ ನಿನ್ನೆಯಷ್ಟೆ ಗಂಡನ ಮನೆ ಬಿಟ್ಟು ಪಿಜಿಯಲ್ಲಿ ಇರುತ್ತೇನೆ ಎಂದು ಹೇಳಿದ್ದರು. ಆದರೆ ನಿನ್ನೆ ಸಂಜೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ನಾಗಾಪ್ರಸಾದ್ ಕರೆಮಾಡಿದ್ದಾರೆ. ಆತ್ಮಹತ್ಯೆ ಅಲ್ಲ. ಇದು ಕೊಲೆ ಎಂದು ಆಶಾ ಕುಟುಂಬಸ್ಥರು ಆರೋಪಿಸುತ್ತಿದ್ದಾರೆ. ಸದ್ಯ ಮೈಸೂರಿನ ವಿದ್ಯಾರಣ್ಯಪುರಂ ಠಾಣೆಯಲ್ಲಿ ಈ ಪ್ರಕರಣ ದಾಖಲಾಗಿದೆ.

ಆಶಾ ಪತಿ ನಾಗಾಪ್ರಸಾದ್

ಇದನ್ನೂ ಓದಿ

ಕಲಬುರಗಿ: ಕಟ್ಟಿಗೆ ತರಲು ಹೋದ ಬಾಲಕಿಗೆ ವಿಷ ಕುಡಿಸಿ ಹತ್ಯೆ ಮಾಡಿದ ಆರೋಪ!

ತುಂತುರು ಮಳೆಗೆ ವಾರಾಂತ್ಯದಲ್ಲಿ ಬೆಂಗಳೂರು ಕೂಲ್ ಕೂಲ್; ಖುಷ್​ ಖುಷಿಯಾಗಿ ಓಡಾಡೋಣ ಅಂದ್ರೆ ಜಿಟಿ ಜಿಟಿ ಮಳೆ ಕಾಟ!

Published On - 12:52 pm, Sat, 9 October 21

Follow Us
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ