AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರು ವಿವಿಯಲ್ಲಿ ಗೋಲ್ಡ್ ಮೆಡಲ್ ಪಡೆದ ಗೃಹಿಣಿ ಅನುಮಾನಾಸ್ಪದ ಸಾವು!

ಆಶಾ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಮಡೇನಹಳ್ಳಿ ನಿವಾಸಿ. ಸದ್ಯ ಆಶಾ ಹಾಗೂ ನಾಗಾಪ್ರಸಾದ್ ಮೈಸೂರಿನಲ್ಲಿ ವಾಸವಾಗಿದ್ದರು. ಆಶಾಗೆ ಹಣ ತೆಗೆದುಕೊಂಡು ಬರುವಂತೆ ಗಂಡನಿಂದ ನಿರಂತರ ಕಿರುಕುಳ ನೀಡುತ್ತಿದ್ದರಂತೆ.

ಮೈಸೂರು ವಿವಿಯಲ್ಲಿ ಗೋಲ್ಡ್ ಮೆಡಲ್ ಪಡೆದ ಗೃಹಿಣಿ ಅನುಮಾನಾಸ್ಪದ ಸಾವು!
ಮೃತ ಮಹಿಳೆ ಆಶಾ
TV9 Web
| Updated By: sandhya thejappa|

Updated on:Oct 09, 2021 | 12:55 PM

Share

ಮೈಸೂರು: ಮೈಸೂರು ವಿಶ್ವವಿದ್ಯಾಲಯದಲ್ಲಿ ಗೋಲ್ಡ್ ಮೆಡಲ್ ಪಡೆದ ಗೃಹಿಣಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಕುಟುಂಬಸ್ಥರೇ ಕೊಲೆ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಎಂಟು ವರ್ಷಗಳ ಹಿಂದೆ ಆಶಾ ಎಂಬ ಮಹಿಳೆ ಪ್ರೀತಿಸಿ ಮದುವೆಯಾಗಿದ್ದರು. ಮಳವಳ್ಳಿಯ ನಾಗಾಪ್ರಸಾದ್ ಎಂಬುವವರನ್ನು ಪ್ರೀತಿಸಿ ಮದುವೆಯಾಗಿದ್ದರು. ಆಶಾಗೆ ಹಣ ತೆಗೆದುಕೊಂಡು ಬರುವಂತೆ ಗಂಡ ನಿರಂತರ ಕಿರುಕುಳ ನೀಡುತ್ತಿದ್ದ ಎಂಬ ಮಾಹಿತಿ ಕೇಳಿಬಂದಿದೆ.

ಆಶಾ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಮಡೇನಹಳ್ಳಿ ನಿವಾಸಿ. ಸದ್ಯ ಆಶಾ ಹಾಗೂ ನಾಗಾಪ್ರಸಾದ್ ಮೈಸೂರಿನಲ್ಲಿ ವಾಸವಾಗಿದ್ದರು. ಆಶಾಗೆ ಹಣ ತೆಗೆದುಕೊಂಡು ಬರುವಂತೆ ಗಂಡನಿಂದ ನಿರಂತರ ಕಿರುಕುಳ ನೀಡುತ್ತಿದ್ದರಂತೆ. ಈ ಬಗ್ಗೆ ಎರಡ್ಮೂರು ಬಾರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಈ ಪ್ರಕರಣ ಡೈವೋರ್ಸ್ ಹಂತಕ್ಕೆ ಹೋಗಿತ್ತು. ನಂತರ ಫ್ಯಾಮಿಲ್ ಕೋರ್ಟ್ನಲ್ಲಿ ರಾಜೀ ಮಾಡಲಾಗಿತ್ತು. ಇದಾದ ಮೇಲೂ ನಾಗಾಪ್ರಸಾದ್ ನಿರಂತರವಾಗಿ ಹಣಕ್ಕಾಗಿ ಕಿರುಕುಳ ನೀಡುತ್ತಿದ್ದರಂತೆ.

ಆಶಾ ನಿನ್ನೆಯಷ್ಟೆ ಗಂಡನ ಮನೆ ಬಿಟ್ಟು ಪಿಜಿಯಲ್ಲಿ ಇರುತ್ತೇನೆ ಎಂದು ಹೇಳಿದ್ದರು. ಆದರೆ ನಿನ್ನೆ ಸಂಜೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ನಾಗಾಪ್ರಸಾದ್ ಕರೆಮಾಡಿದ್ದಾರೆ. ಆತ್ಮಹತ್ಯೆ ಅಲ್ಲ. ಇದು ಕೊಲೆ ಎಂದು ಆಶಾ ಕುಟುಂಬಸ್ಥರು ಆರೋಪಿಸುತ್ತಿದ್ದಾರೆ. ಸದ್ಯ ಮೈಸೂರಿನ ವಿದ್ಯಾರಣ್ಯಪುರಂ ಠಾಣೆಯಲ್ಲಿ ಈ ಪ್ರಕರಣ ದಾಖಲಾಗಿದೆ.

ಆಶಾ ಪತಿ ನಾಗಾಪ್ರಸಾದ್

ಇದನ್ನೂ ಓದಿ

ಕಲಬುರಗಿ: ಕಟ್ಟಿಗೆ ತರಲು ಹೋದ ಬಾಲಕಿಗೆ ವಿಷ ಕುಡಿಸಿ ಹತ್ಯೆ ಮಾಡಿದ ಆರೋಪ!

ತುಂತುರು ಮಳೆಗೆ ವಾರಾಂತ್ಯದಲ್ಲಿ ಬೆಂಗಳೂರು ಕೂಲ್ ಕೂಲ್; ಖುಷ್​ ಖುಷಿಯಾಗಿ ಓಡಾಡೋಣ ಅಂದ್ರೆ ಜಿಟಿ ಜಿಟಿ ಮಳೆ ಕಾಟ!

Published On - 12:52 pm, Sat, 9 October 21

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ