AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರು ಕಲಾವಿದನನ್ನು ಅವಾಚ್ಯ ಶಬ್ದಗಳಿಂದ ನಿಂದನೆ ಆರೋಪ; ಅಡ್ಡಂಡ ಕಾರ್ಯಪ್ಪ ವಿರುದ್ಧ ಕನ್ನಡ ಸಂಸ್ಕೃತಿ ಇಲಾಖೆಗೆ ದೂರು

ರಂಗಾಯಣದ ಸಂದರ್ಶನ ಪಾರದರ್ಶಕತೆ ಇಲ್ಲ. ಸಂದರ್ಶನ ರದ್ದು ಮಾಡಿ ಹೊಸ ಸಂದರ್ಶನ ಮಾಡುವಂತೆ ಒತ್ತಾಯ ಮಾಡಲಾಗಿದೆ.

ಮೈಸೂರು ಕಲಾವಿದನನ್ನು ಅವಾಚ್ಯ ಶಬ್ದಗಳಿಂದ ನಿಂದನೆ ಆರೋಪ; ಅಡ್ಡಂಡ ಕಾರ್ಯಪ್ಪ ವಿರುದ್ಧ ಕನ್ನಡ ಸಂಸ್ಕೃತಿ ಇಲಾಖೆಗೆ ದೂರು
ಕಲಾವಿದ ಅನುರಾಗ್ ಶರ್ಮಾ
Follow us
TV9 Web
| Updated By: ಗಂಗಾಧರ​ ಬ. ಸಾಬೋಜಿ

Updated on: Jul 27, 2022 | 3:22 PM

ಮೈಸೂರು: ಮೈಸೂರು ಕಲಾವಿದನನ್ನು ಅವಾಚ್ಯ ಶಬ್ದಗಳಿಂದ ನಿಂದಿಸಲಾಗಿದೆ ಎಂದು ರಂಗಾಯಣ ನಿರ್ದೇಶಕ ಅಡ್ಡಂಡ ಕಾರ್ಯಪ್ಪ (Addanda Kariappa) ವಿರುದ್ಧ ಆರೋಪ ಮಾಡಲಾಗಿದೆ. ರಂಗಾಯಣ ನಿರ್ದೇಶಕ ಅಡ್ಡಂಡ ಕಾರ್ಯಪ್ಪ ಬಾಯಲ್ಲಿ ಕೀಳು ಮಟ್ಟದ ಭಾಷೆ ಪ್ರಯೋಗ‌ ಮಾಡಿದ್ದು, ಕಲಾವಿದನಿಗೆ ಕಚಡಾ ಎಂಬ ಪದ ಪ್ರಯೋಗ ಮಾಡಲಾಗಿದೆ ಎನ್ನಲಾಗುತ್ತಿದೆ. ಅನುರಾಗ್ ಶರ್ಮಾ ಎಂಬ ಕಲಾವಿದನಿಗೆ ಪೋನ್​ನಲ್ಲಿ ನಿಂದನೆ ಮಾಡಲಾಗಿದೆ ಎನ್ನುವ ಆಡಿಯೋ ವೈರಲ್‌ ಆಗಿದೆ. ಕಲಾವಿದರ ಆಯ್ಕೆ ಸಂದರ್ಶನಕ್ಕೆ  ಅನುರಾಗ್ ಶರ್ಮ ಹೋಗಿದ್ದಾಗ ಘಟನೆ ಸಂಭವಿಸಿದೆ ಎನ್ನಲಾಗುತ್ತಿದೆ. ಸಂದರ್ಶನ ಮಾಡದೇ ಹೊರಗೆ ಕಳುಹಿಸಿದ್ದ ಅಡ್ಡಂಡ ಕಾರ್ಯಪ್ಪ, ಬೆಳಿಗ್ಗೆ ಪೋನ್ ಮಾಡಿ ಕೇಳಿದ್ದಕ್ಕೆ ಕಲಾವಿದನ ವಿರುದ್ಧ ವಾಗ್ದಾಳಿ ಮಾಡಲಾಗಿದೆ. ಅಡ್ಡಂಡ ಕಾರ್ಯಪ್ಪ ವಿರುದ್ಧ ಕನ್ನಡ ಸಂಸ್ಕೃತಿ ಇಲಾಖೆಗೆ ಕಲಾವಿದ ದೂರು ನೀಡಿದ್ದಾನೆ.

ಇದನ್ನೂ ಓದಿ: Srirangapatna Travel Guide: ಶ್ರೀರಂಗಪಟ್ಟಣದ ವಿಶೇಷತೆ ಮತ್ತು ನೀವು ಭೇಟಿ ನೀಡಬೇಕಾದ ಸ್ಥಳಗಳು ಇಲ್ಲಿವೆ

ರಂಗಾಯಣದ ಸಂದರ್ಶನ ಪಾರದರ್ಶಕತೆ ಇಲ್ಲ. ಸಂದರ್ಶನ ರದ್ದು ಮಾಡಿ ಹೊಸ ಸಂದರ್ಶನ ಮಾಡುವಂತೆ ಒತ್ತಾಯ ಮಾಡಲಾಗಿದೆ. ಬಹುರೂಪಿ ಉದ್ಘಾಟನೆಗೆ ಚಕ್ರವರ್ತಿ ಸೂಲಿ ಬೆಲೆ ಆಗಮನಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದಕ್ಕೆ ಸೇಡು ತೀರಿಸಿಕೊಳ್ಳಲಾಗುತ್ತಿದೆ ಎಂದು ಸುದ್ದಿಗೋಷ್ಠಿಯಲ್ಲಿ ಕಲಾವಿದ ಅನುರಾಗದ ಶರ್ಮಾ ಆರೋಪ ಮಾಡಿದರು.

ಇದನ್ನೂ ಓದಿ: ನಾವೇನೂ ಯಾರದೇ ಆಸ್ತಿ ಕಬಳಿಸುತ್ತಿಲ್ಲ; ಸರ್ಕಾರಗಳಿಂದ ರಾಜ ಮನೆತನಕ್ಕೆ ಕಿರುಕುಳವೇ ಹೆಚ್ಚು: ರಾಜವಂಶಸ್ಥೆ ಪ್ರಮೋದಾದೇವಿ

ತಮ್ಮ ಪಕ್ಷದ ಅಧ್ಯಕ್ಷರಿಗೆ ಮಾಲೆ ಹಾಕಿ, ಕಪಾಳಕ್ಕೆ ಬಾರಿಸಿದ ನಾಯಕ
ತಮ್ಮ ಪಕ್ಷದ ಅಧ್ಯಕ್ಷರಿಗೆ ಮಾಲೆ ಹಾಕಿ, ಕಪಾಳಕ್ಕೆ ಬಾರಿಸಿದ ನಾಯಕ
ನನ್ನ ವಯಸ್ಸು 35, ಶಿವಣ್ಣ ಚಿತ್ರರಂಗಕ್ಕೆ ಬಂದೇ 40 ವರ್ಷ ಆಗಿದೆ: ಧ್ರುವ
ನನ್ನ ವಯಸ್ಸು 35, ಶಿವಣ್ಣ ಚಿತ್ರರಂಗಕ್ಕೆ ಬಂದೇ 40 ವರ್ಷ ಆಗಿದೆ: ಧ್ರುವ
ಫೋಟೋ, ಸೆಲ್ಫೀ ಕ್ಲಿಕ್ಕಿಸಿಕೊಳ್ಳಲು ಜಲಪಾತಗಳ ಬಂಡೆಗಳೇ ಆಗಬೇಕೇ?
ಫೋಟೋ, ಸೆಲ್ಫೀ ಕ್ಲಿಕ್ಕಿಸಿಕೊಳ್ಳಲು ಜಲಪಾತಗಳ ಬಂಡೆಗಳೇ ಆಗಬೇಕೇ?
ರಾಜ್ಯ ಸರ್ಕಾರ ತನ್ನ ವೈಫಲ್ಯ ಮುಚ್ಚಿಕೊಳ್ಳುವ ಪ್ರಯತ್ನ ಮಾಡುತ್ತಿದೆ: ಕಾಗೇರಿ
ರಾಜ್ಯ ಸರ್ಕಾರ ತನ್ನ ವೈಫಲ್ಯ ಮುಚ್ಚಿಕೊಳ್ಳುವ ಪ್ರಯತ್ನ ಮಾಡುತ್ತಿದೆ: ಕಾಗೇರಿ
ಅಪಾರ್ಟ್​ಮೆಂಟ್​​ನಲ್ಲಿ ಬೆಂಕಿ ಅವಘಡ; ಮಹಡಿಯಿಂದ ಹಾರಿದ ತಂದೆ, ಮಕ್ಕಳ ಸಾವು
ಅಪಾರ್ಟ್​ಮೆಂಟ್​​ನಲ್ಲಿ ಬೆಂಕಿ ಅವಘಡ; ಮಹಡಿಯಿಂದ ಹಾರಿದ ತಂದೆ, ಮಕ್ಕಳ ಸಾವು
ಅಪ್ಪು ಇದ್ದ ಕಡೆ ನಗುವಿಗೆಲ್ಲಿ ಕೊರತೆ, ಅಪ್ಪು ಹಳೆ ವಿಡಿಯೋ
ಅಪ್ಪು ಇದ್ದ ಕಡೆ ನಗುವಿಗೆಲ್ಲಿ ಕೊರತೆ, ಅಪ್ಪು ಹಳೆ ವಿಡಿಯೋ
ಜಾತಿಗಣತಿಯ ಮರುಸರ್ವೇ ಮಾಡಿಸಲು ಹೈಕಮಾಂಡ್ ಸೂಚಿಸಿದೆ: ಸಿದ್ದರಾಮಯ್ಯ
ಜಾತಿಗಣತಿಯ ಮರುಸರ್ವೇ ಮಾಡಿಸಲು ಹೈಕಮಾಂಡ್ ಸೂಚಿಸಿದೆ: ಸಿದ್ದರಾಮಯ್ಯ
ಶಾಂತಿಯುತವಾಗಿ ಹೋರಾಟ ಮಾಡುವ ವಾಟಾಳ್ ಇವತ್ತು ಭಿನ್ನವಾಗಿ ಕಂಡರು
ಶಾಂತಿಯುತವಾಗಿ ಹೋರಾಟ ಮಾಡುವ ವಾಟಾಳ್ ಇವತ್ತು ಭಿನ್ನವಾಗಿ ಕಂಡರು
ಸಿದ್ದರಾಮಯ್ಯ ಬಚಾವಾಗಲು ಸಾಧ್ಯವೇ ಇಲ್ಲ ಎಂದ ಸ್ನೇಹಮಯಿ ಕೃಷ್ಣ
ಸಿದ್ದರಾಮಯ್ಯ ಬಚಾವಾಗಲು ಸಾಧ್ಯವೇ ಇಲ್ಲ ಎಂದ ಸ್ನೇಹಮಯಿ ಕೃಷ್ಣ
ಜಾತಿ ಗಣತಿ ವರದಿ, ಕಾಲ್ತುಳಿತದ ಬಗ್ಗೆ CM-DCMಗೆ ಹೈಕಮಾಂಡ್ ಖಡಕ್​ ಸೂಚನೆ
ಜಾತಿ ಗಣತಿ ವರದಿ, ಕಾಲ್ತುಳಿತದ ಬಗ್ಗೆ CM-DCMಗೆ ಹೈಕಮಾಂಡ್ ಖಡಕ್​ ಸೂಚನೆ