AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಧಾನಸಭೆ ಚುನಾವಣೆ ಘೋಷಣೆ ಬೆನ್ನಲ್ಲೇ ಐವರು ರೌಡಿಶೀಟರ್ ಮೈಸೂರು ಜಿಲ್ಲೆಯಿಂದ ಗಡಿಪಾರು

ರಾಜ್ಯದಲ್ಲಿ ಚುನಾವಣೆ ಘೋಷಣೆ ಹಿನ್ನೆಲೆ ನಗರದಲ್ಲಿ ಐವರು ರೌಡಿಶೀಟರ್​ಗಳು ಗಡಿಪಾರು ಮಾಡಲು ಮೈಸೂರು ಪೊಲೀಸ್ ಕಮಿಷನರ್ ರಮೇಶ್ ಬಾನೋತ್ ಸೂಚನೆ ನೀಡಿದ್ದಾರೆ. ಅದರಂತೆ ಡಿಸಿಪಿ ಮುತ್ತುರಾಜ್ ಐವರನ್ನ ಗಡಿಪಾರು ಮಾಡಲು ಆದೇಶ ಹೊರಡಿಸಿದ್ದು ಗಡಿಪಾರು ಮಾಡಲಾಗಿದೆ.

ವಿಧಾನಸಭೆ ಚುನಾವಣೆ ಘೋಷಣೆ ಬೆನ್ನಲ್ಲೇ ಐವರು ರೌಡಿಶೀಟರ್ ಮೈಸೂರು ಜಿಲ್ಲೆಯಿಂದ ಗಡಿಪಾರು
ರೌಡಿ ಶೀಟರ್​ಗಳನ್ನ ಗಡಿಪಾರು ಮಾಡಲು ಮೈಸೂರು ಪೊಲೀಸ್​ ಕಮೀಷನರ್​ ಸೂಚನೆ
ಕಿರಣ್ ಹನುಮಂತ್​ ಮಾದಾರ್
|

Updated on:Mar 30, 2023 | 7:13 AM

Share

ಮೈಸೂರು: ರಾಜ್ಯದಲ್ಲಿ ವಿಧಾನಸಭೆ ಚುನಾವಣೆ(Karnataka Assembly Election) ಘೋಷಣೆ ಹಿನ್ನೆಲೆ ನಗರದಲ್ಲಿ ಐವರು ರೌಡಿಶೀಟರ್​ಗಳು ಗಡಿಪಾರು ಮಾಡಲು ಮೈಸೂರು ಪೊಲೀಸ್ ಕಮಿಷನರ್ ರಮೇಶ್ ಬಾನೋತ್ ಸೂಚನೆ ನೀಡಿದ್ದಾರೆ. ಅದರಂತೆ ಡಿಸಿಪಿ ಮುತ್ತುರಾಜ್ ಐವರನ್ನ ಗಡಿಪಾರು ಮಾಡಲು ಆದೇಶ ಹೊರಡಿಸಿದ್ದಾರೆ. ಸಮಾಜದ ಸ್ವಾಸ್ಥ್ಯ ಕದಡಿ ಅಶಾಂತಿ ಮೂಡಿಸುವ ಸಂಭಾವ್ಯವಿರುವ ಕಾರಣ ಮುಂಜಾಗ್ರತಾ ಕ್ರಮವಾಗಿ ಕಾನೂನು ಬಾಹಿರ ಚಟುವಟಿಕೆ, ಹಿಂಸೆ, ಬೆದರಿಕೆ, ಅಪರಾಧ ಚಟುವಟಿಕೆ ನಡೆಸದಂತೆ ಪೊಲೀಸ್ ಕಮಿಷನರ್ ರಮೇಶ್ ಬಾನೋತ್ ಎಚ್ಚರಿಕೆ ನೀಡಿ ರೌಡಿ ಶೀಟರ್‌ಗಳನ್ನ ಗಡಿಪಾರು ಸೂಚನೆ ನೀಡಿದ್ದಾರೆ.

ಗಡಿಪಾರು ಮಾಡಲಾದ ರೌಡಿ ಶೀಟರ್‌ಗಳು

ವಿದ್ಯಾರಣ್ಯಪುರಂ ಪೊಲೀಸ್ ಠಾಣೆಯ ರೌಡಿ ಶೀಟರ್ ಯಶವಂತ್ ಅಲಿಯಾಸ್ ಯಶು ಅಲಿಯಾಸ್ ಮಿಕ್ಕಿಯನ್ನ 4 ತಿಂಗಳು ಶಿವಮೊಗ್ಗ ಜಿಲ್ಲೆಗೆ ಗಡಿಪಾರು, ಸುಬಾನ್ ಅಲಿಯಾಸ್ ಕೊಯ್ತಾಬಾಬುನನ್ನ 4 ತಿಂಗಳ ಕಾಲ ಚಿಕ್ಕಬಳ್ಳಾಪುರ ಜಿಲ್ಲೆಗೆ ಗಡಿಪಾರು, ಎನ್.ಆರ್.ಹಾಗೂ ಮಂಡಿ ಪೊಲೀಸ್ ಠಾಣಾ ರೌಡಿಶೀಟರ್ ಕೃಷ್ಣ ಅಲಿಯಾಸ್ ಕಿಟ್ಟಿಯನ್ನ 5 ತಿಂಗಳ ಕಾಲ ದಾವಣಗೆರೆ ಜಿಲ್ಲೆಗೆ ಗಡಿಪಾರು, ಲಕ್ಷ್ಮೀಪುರಂ ಪೊಲೀಸ್ ಠಾಣಾ ವ್ಯಾಪ್ತಿಯ ರೌಡಿ ಶೀಟರ್ ಸೈಯದ್ ಅಯೂಬ್ ಅಲಿಯಾಸ್ ಬಿಡ್ಡನನ್ನ 5 ತಿಂಗಳು ಚಿಕ್ಕಮಂಗಳೂರು ಜಿಲ್ಲೆಗೆ ಗಡಿಪಾರು ಮತ್ತು ಉದಯಗಿರಿ ಪೊಲೀಸ್ ಠಾಣಾ ವ್ಯಾಪ್ತಿಯ ರೌಡಿ ಶೀಟರ್ ತೌಸೀಫ್ ಖಾನ್ ಅಲಿಯಾಸ್ ಡಾನ್​ನನ್ನ 5 ತಿಂಗಳು ಚಿಕ್ಕಬಳ್ಳಾಪುರ ಜಿಲ್ಲೆಗೆ ವಿವಿಧ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಹಲವು ಪ್ರಕರಣಗಳಲ್ಲಿ ಭಾಗಿಯಾದ ಹಿನ್ನೆಲೆ ಈ ಐವರನ್ನ ಗಡಿಪಾರು ಮಾಡಲಾಗಿದೆ.

ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 7:12 am, Thu, 30 March 23

ಥ್ರಿಲ್ಲರ್ ಸೂಪರ್ ಥ್ರಿಲ್ಲರ್... ಕೊನೆಯ ಎಸೆತದಲ್ಲಿ ಸಿಕ್ಸ್, ಮ್ಯಾಚ್ ವಿನ್
ಥ್ರಿಲ್ಲರ್ ಸೂಪರ್ ಥ್ರಿಲ್ಲರ್... ಕೊನೆಯ ಎಸೆತದಲ್ಲಿ ಸಿಕ್ಸ್, ಮ್ಯಾಚ್ ವಿನ್
ಗವಿಸಿದ್ದೇಶ್ವರ ಜಾತ್ರೆ: ದಾಸೋಹದಲ್ಲಿ ಹೊಸ ದಾಖಲೆ, ಲಕ್ಷ ರೊಟ್ಟಿ ಸಂಗ್ರಹ!
ಗವಿಸಿದ್ದೇಶ್ವರ ಜಾತ್ರೆ: ದಾಸೋಹದಲ್ಲಿ ಹೊಸ ದಾಖಲೆ, ಲಕ್ಷ ರೊಟ್ಟಿ ಸಂಗ್ರಹ!
ಎಷ್ಟು ಅದ್ದೂರಿಯಾಗಿದೆ ನೋಡಿ ಅಲ್ಲು ಅರ್ಜುನ್ ಹೊಸ ಥಿಯೇಟರ್
ಎಷ್ಟು ಅದ್ದೂರಿಯಾಗಿದೆ ನೋಡಿ ಅಲ್ಲು ಅರ್ಜುನ್ ಹೊಸ ಥಿಯೇಟರ್
ಗಿಲ್ಲಿ ಬಿಗ್ ಬಾಸ್ ಮನೆ ಒಳಗೆ ಇಟ್ಟ ಬೇಡಿಕೆಯನ್ನು ಹೊರಗೆ ಈಡೇರಿಸಿದ ಫ್ಯಾನ್ಸ
ಗಿಲ್ಲಿ ಬಿಗ್ ಬಾಸ್ ಮನೆ ಒಳಗೆ ಇಟ್ಟ ಬೇಡಿಕೆಯನ್ನು ಹೊರಗೆ ಈಡೇರಿಸಿದ ಫ್ಯಾನ್ಸ
ಬಾಲ್ಕನಿಯಲ್ಲಿ ಸಿಲುಕಿದ್ದವರನ್ನು ರಕ್ಷಿಸಿದ ಬ್ಲಿಂಕಿಟ್ ಡೆಲಿವರಿ ಏಜೆಂಟ್
ಬಾಲ್ಕನಿಯಲ್ಲಿ ಸಿಲುಕಿದ್ದವರನ್ನು ರಕ್ಷಿಸಿದ ಬ್ಲಿಂಕಿಟ್ ಡೆಲಿವರಿ ಏಜೆಂಟ್
ಧ್ರುವಂತ್-ಅಶ್ವಿನಿ ಮಧ್ಯೆ ಕಿತ್ತಾಟ; ಉರಿಯೋ ಬೆಂಕಿಗೆ ತುಪ್ಪ ಸುರಿದ ಗಿಲ್ಲಿ
ಧ್ರುವಂತ್-ಅಶ್ವಿನಿ ಮಧ್ಯೆ ಕಿತ್ತಾಟ; ಉರಿಯೋ ಬೆಂಕಿಗೆ ತುಪ್ಪ ಸುರಿದ ಗಿಲ್ಲಿ
ಮರಣಿಸಿದವರ ಬಗ್ಗೆ ಕೆಟ್ಟದಾಗಿ ಮಾತನಾಡಬಾರದು ಯಾಕೆ?
ಮರಣಿಸಿದವರ ಬಗ್ಗೆ ಕೆಟ್ಟದಾಗಿ ಮಾತನಾಡಬಾರದು ಯಾಕೆ?
ಓಲಾ, ಊಬರ್, ರ್ಯಾಪಿಡೋ, ನಮ್ಮ ಯಾತ್ರಿ ಬಗ್ಗೆ ಸರ್ಕಾರ ಬಿಗ್ ಅಪ್​ಡೇಟ್!
ಓಲಾ, ಊಬರ್, ರ್ಯಾಪಿಡೋ, ನಮ್ಮ ಯಾತ್ರಿ ಬಗ್ಗೆ ಸರ್ಕಾರ ಬಿಗ್ ಅಪ್​ಡೇಟ್!
ಈ ರಾಶಿಯವರಿಗೆ ಇಂದು ವೃತ್ತಿಯಲ್ಲಿ ಪ್ರಗತಿ, ವ್ಯವಹಾರದಲ್ಲಿ ಲಾಭ
ಈ ರಾಶಿಯವರಿಗೆ ಇಂದು ವೃತ್ತಿಯಲ್ಲಿ ಪ್ರಗತಿ, ವ್ಯವಹಾರದಲ್ಲಿ ಲಾಭ
ಕಿಕ್ಕಿರಿದ ರೈಲಿನೊಳಗೆ ಹತ್ತಲು ಬಡ ಯುವಕನ ಪರದಾಟ; ಇಲ್ಲಿದೆ ವಿಡಿಯೋ
ಕಿಕ್ಕಿರಿದ ರೈಲಿನೊಳಗೆ ಹತ್ತಲು ಬಡ ಯುವಕನ ಪರದಾಟ; ಇಲ್ಲಿದೆ ವಿಡಿಯೋ