AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಧಾನಸಭೆ ಚುನಾವಣೆ ಘೋಷಣೆ ಬೆನ್ನಲ್ಲೇ ಐವರು ರೌಡಿಶೀಟರ್ ಮೈಸೂರು ಜಿಲ್ಲೆಯಿಂದ ಗಡಿಪಾರು

ರಾಜ್ಯದಲ್ಲಿ ಚುನಾವಣೆ ಘೋಷಣೆ ಹಿನ್ನೆಲೆ ನಗರದಲ್ಲಿ ಐವರು ರೌಡಿಶೀಟರ್​ಗಳು ಗಡಿಪಾರು ಮಾಡಲು ಮೈಸೂರು ಪೊಲೀಸ್ ಕಮಿಷನರ್ ರಮೇಶ್ ಬಾನೋತ್ ಸೂಚನೆ ನೀಡಿದ್ದಾರೆ. ಅದರಂತೆ ಡಿಸಿಪಿ ಮುತ್ತುರಾಜ್ ಐವರನ್ನ ಗಡಿಪಾರು ಮಾಡಲು ಆದೇಶ ಹೊರಡಿಸಿದ್ದು ಗಡಿಪಾರು ಮಾಡಲಾಗಿದೆ.

ವಿಧಾನಸಭೆ ಚುನಾವಣೆ ಘೋಷಣೆ ಬೆನ್ನಲ್ಲೇ ಐವರು ರೌಡಿಶೀಟರ್ ಮೈಸೂರು ಜಿಲ್ಲೆಯಿಂದ ಗಡಿಪಾರು
ರೌಡಿ ಶೀಟರ್​ಗಳನ್ನ ಗಡಿಪಾರು ಮಾಡಲು ಮೈಸೂರು ಪೊಲೀಸ್​ ಕಮೀಷನರ್​ ಸೂಚನೆ
ಕಿರಣ್ ಹನುಮಂತ್​ ಮಾದಾರ್
|

Updated on:Mar 30, 2023 | 7:13 AM

Share

ಮೈಸೂರು: ರಾಜ್ಯದಲ್ಲಿ ವಿಧಾನಸಭೆ ಚುನಾವಣೆ(Karnataka Assembly Election) ಘೋಷಣೆ ಹಿನ್ನೆಲೆ ನಗರದಲ್ಲಿ ಐವರು ರೌಡಿಶೀಟರ್​ಗಳು ಗಡಿಪಾರು ಮಾಡಲು ಮೈಸೂರು ಪೊಲೀಸ್ ಕಮಿಷನರ್ ರಮೇಶ್ ಬಾನೋತ್ ಸೂಚನೆ ನೀಡಿದ್ದಾರೆ. ಅದರಂತೆ ಡಿಸಿಪಿ ಮುತ್ತುರಾಜ್ ಐವರನ್ನ ಗಡಿಪಾರು ಮಾಡಲು ಆದೇಶ ಹೊರಡಿಸಿದ್ದಾರೆ. ಸಮಾಜದ ಸ್ವಾಸ್ಥ್ಯ ಕದಡಿ ಅಶಾಂತಿ ಮೂಡಿಸುವ ಸಂಭಾವ್ಯವಿರುವ ಕಾರಣ ಮುಂಜಾಗ್ರತಾ ಕ್ರಮವಾಗಿ ಕಾನೂನು ಬಾಹಿರ ಚಟುವಟಿಕೆ, ಹಿಂಸೆ, ಬೆದರಿಕೆ, ಅಪರಾಧ ಚಟುವಟಿಕೆ ನಡೆಸದಂತೆ ಪೊಲೀಸ್ ಕಮಿಷನರ್ ರಮೇಶ್ ಬಾನೋತ್ ಎಚ್ಚರಿಕೆ ನೀಡಿ ರೌಡಿ ಶೀಟರ್‌ಗಳನ್ನ ಗಡಿಪಾರು ಸೂಚನೆ ನೀಡಿದ್ದಾರೆ.

ಗಡಿಪಾರು ಮಾಡಲಾದ ರೌಡಿ ಶೀಟರ್‌ಗಳು

ವಿದ್ಯಾರಣ್ಯಪುರಂ ಪೊಲೀಸ್ ಠಾಣೆಯ ರೌಡಿ ಶೀಟರ್ ಯಶವಂತ್ ಅಲಿಯಾಸ್ ಯಶು ಅಲಿಯಾಸ್ ಮಿಕ್ಕಿಯನ್ನ 4 ತಿಂಗಳು ಶಿವಮೊಗ್ಗ ಜಿಲ್ಲೆಗೆ ಗಡಿಪಾರು, ಸುಬಾನ್ ಅಲಿಯಾಸ್ ಕೊಯ್ತಾಬಾಬುನನ್ನ 4 ತಿಂಗಳ ಕಾಲ ಚಿಕ್ಕಬಳ್ಳಾಪುರ ಜಿಲ್ಲೆಗೆ ಗಡಿಪಾರು, ಎನ್.ಆರ್.ಹಾಗೂ ಮಂಡಿ ಪೊಲೀಸ್ ಠಾಣಾ ರೌಡಿಶೀಟರ್ ಕೃಷ್ಣ ಅಲಿಯಾಸ್ ಕಿಟ್ಟಿಯನ್ನ 5 ತಿಂಗಳ ಕಾಲ ದಾವಣಗೆರೆ ಜಿಲ್ಲೆಗೆ ಗಡಿಪಾರು, ಲಕ್ಷ್ಮೀಪುರಂ ಪೊಲೀಸ್ ಠಾಣಾ ವ್ಯಾಪ್ತಿಯ ರೌಡಿ ಶೀಟರ್ ಸೈಯದ್ ಅಯೂಬ್ ಅಲಿಯಾಸ್ ಬಿಡ್ಡನನ್ನ 5 ತಿಂಗಳು ಚಿಕ್ಕಮಂಗಳೂರು ಜಿಲ್ಲೆಗೆ ಗಡಿಪಾರು ಮತ್ತು ಉದಯಗಿರಿ ಪೊಲೀಸ್ ಠಾಣಾ ವ್ಯಾಪ್ತಿಯ ರೌಡಿ ಶೀಟರ್ ತೌಸೀಫ್ ಖಾನ್ ಅಲಿಯಾಸ್ ಡಾನ್​ನನ್ನ 5 ತಿಂಗಳು ಚಿಕ್ಕಬಳ್ಳಾಪುರ ಜಿಲ್ಲೆಗೆ ವಿವಿಧ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಹಲವು ಪ್ರಕರಣಗಳಲ್ಲಿ ಭಾಗಿಯಾದ ಹಿನ್ನೆಲೆ ಈ ಐವರನ್ನ ಗಡಿಪಾರು ಮಾಡಲಾಗಿದೆ.

ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 7:12 am, Thu, 30 March 23

Follow Us
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ಮಗುವಿನ ಸಮೇತ ಎಸ್ಕಲೇಟರ್​ನಿಂದ ಬೀಳೋಕಾದ ಮಹಿಳೆ
ಮಗುವಿನ ಸಮೇತ ಎಸ್ಕಲೇಟರ್​ನಿಂದ ಬೀಳೋಕಾದ ಮಹಿಳೆ
CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು?
CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು?
ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್
ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್
ರೋಗಿಗಳಿಗಾಗಿ ಬೆಡ್ ಮೀಸಲು; ಎಸಿ, ಫ್ಯಾನ್ ಅಳವಡಿಕೆ!
ರೋಗಿಗಳಿಗಾಗಿ ಬೆಡ್ ಮೀಸಲು; ಎಸಿ, ಫ್ಯಾನ್ ಅಳವಡಿಕೆ!
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು