ಮೈಸೂರು: ಏಮ್ಸ್​​ವತಿಯಿಂದ ಬೈಲುಕುಪ್ಪೆ ಟಿಬೆಟಿಯನ್​ ಕ್ಯಾಂಪ್​​ನಲ್ಲಿ ಉಚಿತ ಆರೋಗ್ಯ ಶಿಬಿರ

ಪಿರಿಯಾಪಟ್ಟಣ ತಾಲೂಕಿನ ಬೈಲುಕುಪ್ಪೆ ಟಿಬೆಟಿಯನ್​ ಕ್ಯಾಂಪ್​​ನಲ್ಲಿ ಆಲ್ ಇಂಡಿಯಾ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ (ಎಮ್ಸ್​​) ಉಚಿತ ಆರೋಗ್ಯ ಶಿಬಿರ ಆಯೋಜಿಸಿದೆ. ಮಂಗಳವಾರ ಜುಲೈ 23 ರಿಂದ ಶುಕ್ರವಾರ 26ರ ಸಾಯಂಕಾಲದವರೆಗೂ ಶಿಬಿರ ನಡೆಯಲಿದೆ.

ಮೈಸೂರು: ಏಮ್ಸ್​​ವತಿಯಿಂದ ಬೈಲುಕುಪ್ಪೆ ಟಿಬೆಟಿಯನ್​ ಕ್ಯಾಂಪ್​​ನಲ್ಲಿ ಉಚಿತ ಆರೋಗ್ಯ ಶಿಬಿರ
ಏಮ್ಸ್​
Follow us
|

Updated on: Jul 22, 2024 | 3:05 PM

ಮೈಸೂರು, ಜುಲೈ 22: ಪಿರಿಯಾಪಟ್ಟಣ (Piriyapattana) ತಾಲೂಕಿನ ಬೈಲುಕುಪ್ಪೆ (Bailukuppe) ಟಿಬೆಟಿಯನ್​ ಕ್ಯಾಂಪ್​​ನಲ್ಲಿ ಆಲ್ ಇಂಡಿಯಾ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ (ಎಮ್ಸ್​​) ಉಚಿತ ಆರೋಗ್ಯ ಶಿಬಿರ ಆಯೋಜಿಸಿದೆ. ಮಂಗಳವಾರ ಜುಲೈ 23 ರಿಂದ ಶುಕ್ರವಾರ 26ರ ಸಾಯಂಕಾಲದವರೆಗೂ ಶಿಬಿರ ನಡೆಯಲಿದೆ. ಉಚಿತ ಆರೋಗ್ಯ ಶಿಬಿರಕ್ಕೆ ಸಾರ್ವಜನಿಕರೂ ಬರಹುದಾಗಿದೆ. ಶಿಬಿರದಲ್ಲಿ ಪಲ್ಮನರಿ ಮೆಡಿಸಿನ್ ಶ್ವಾಸಕೋಶ, ರುಮಟಾಲಜಿ, ನೆಫ್ರಾಲಜಿಸ್ಟ್ (ಮೂತ್ರಪಿಂಡ ತಜ್ಞ), ಸ್ತ್ರೀರೋಗ ತಜ್ಞ,ನರ ಚಿಕಿತ್ಸಾ ತಜ್ಞ, ಆಂಕೊಲಾಜಿ ಸೇರಿದಂತೆ ವಿವಿಧ ವೈದ್ಯರು ಮತ್ತು ತಜ್ಞನರು ಪಾಲ್ಗೊಂಳ್ಳಲಿದ್ದಾರೆ.

ಉಚಿತ ಶಿಬಿರದ ಬಗ್ಗೆ ಟಿವಿ9 ಜೊತೆ ಮಾತನಾಡಿದ ಸಾರ್ವಜನಿಕ ಸಂಪರ್ಕ ಅಧಿಕಾರಿ ಸೋನಮ್​, ಮೂರು ದಿನಗಳ ಕಾಲ ಏಮ್ಸ್​​ ವತಿಯಿಂದ ನಾಲ್ಕು ದಿನಗಳ ಕಾಲ ಉಚಿತ ಶಿಬಿರ ಆಯೋಜಿಸಲಾಗಿದೆ. ನುರಿತ ವೈದ್ಯರು ಮತ್ತು ತಜ್ಞರು ಶಿಬಿರದಲ್ಲಿ ಭಾಗಿಯಾಗಲಿದ್ದಾರೆ ಎಂದು ಹೇಳಿದರು.

23ರ ಬಳಗ್ಗೆ 11 ಗಂಟೆಗೆ ಆರಂಭವಾಗಿ 26ರ ಸಾಯಂಕಾಲ ಕೊನೆಗೊಳ್ಳುತ್ತಾರೆ. ನಮ್ಮ ವೈದ್ಯರು 27 ರಂದು ಅಲ್ಲಿಂದ ಹೊರಡಲಿದ್ದಾರೆ. ಈ ಶಿಬಿರಕ್ಕೆ ಸಾರ್ವಜನಿಕರು ಆಗಮಿಸಿ ಉಚಿತವಾಗಿ ಆರೋಗ್ಯ ತಪಾಸಣೆ ಮಾಡಿಕೊಳ್ಳಬಹುದಾಗಿದೆ. ಶಿಬಿರಕ್ಕೆ ಯಾವುದೇ ದಾಖಲೆಗಳನ್ನು ತರುವ ಅವಶ್ಯಕತೆ ಇಲ್ಲ ಎಂದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ರುದ್ರಾಕ್ಷಿ ಮಣಿಗಳಿಂದಲೇ ಸಿದ್ಧವಾಯ್ತು 20 ಅಡಿ ಎತ್ತರದ ಗಣೇಶನ ವಿಗ್ರಹ
ರುದ್ರಾಕ್ಷಿ ಮಣಿಗಳಿಂದಲೇ ಸಿದ್ಧವಾಯ್ತು 20 ಅಡಿ ಎತ್ತರದ ಗಣೇಶನ ವಿಗ್ರಹ
ಸಿನಿಮಾ ನಿರ್ದೇಶಕ ನಾಗಶೇಖರ್ ಕಾರು ಅಪಘಾತ: ಇಲ್ಲಿದೆ ವಿಡಿಯೋ
ಸಿನಿಮಾ ನಿರ್ದೇಶಕ ನಾಗಶೇಖರ್ ಕಾರು ಅಪಘಾತ: ಇಲ್ಲಿದೆ ವಿಡಿಯೋ
ಫುಟ್ಬಾಲ್​ ಲೋಕದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಕ್ರಿಸ್ಟಿಯಾನೊ ರೊನಾಲ್ಡೊ
ಫುಟ್ಬಾಲ್​ ಲೋಕದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಕ್ರಿಸ್ಟಿಯಾನೊ ರೊನಾಲ್ಡೊ
181 ರನ್ ಸಿಡಿಸಿ ಕ್ರಿಕೆಟ್ ದೇವರ ದಾಖಲೆ ಮುರಿದ ಮುಶೀರ್ ಖಾನ್
181 ರನ್ ಸಿಡಿಸಿ ಕ್ರಿಕೆಟ್ ದೇವರ ದಾಖಲೆ ಮುರಿದ ಮುಶೀರ್ ಖಾನ್
ಹಬ್ಬಕ್ಕೆಂದು ಬೆಂಗಳೂರು ಬಿಟ್ಟು ಊರಿನತ್ತ ಹೊರಟ ಜನ: ಮೆಜೆಸ್ಟಿಕ್​ ಫುಲ್ ರಶ್
ಹಬ್ಬಕ್ಕೆಂದು ಬೆಂಗಳೂರು ಬಿಟ್ಟು ಊರಿನತ್ತ ಹೊರಟ ಜನ: ಮೆಜೆಸ್ಟಿಕ್​ ಫುಲ್ ರಶ್
ವಿಜಯವಾಡದಲ್ಲಿ ಭಾರೀ ಪ್ರವಾಹ; ಬುಡಮೇರು ಬಳಿ ಮುಳುಗಿದ ಗ್ರಾಮಗಳು
ವಿಜಯವಾಡದಲ್ಲಿ ಭಾರೀ ಪ್ರವಾಹ; ಬುಡಮೇರು ಬಳಿ ಮುಳುಗಿದ ಗ್ರಾಮಗಳು
ಹೇಮಾ ಸಮಿತಿ ರೀತಿ ಕನ್ನಡದಲ್ಲೂ ಆಗಬೇಕು ಎಂಬ ಮಾತಿಗೆ ರಕ್ಷಿತ್ ಪ್ರತಿಕ್ರಿಯೆ
ಹೇಮಾ ಸಮಿತಿ ರೀತಿ ಕನ್ನಡದಲ್ಲೂ ಆಗಬೇಕು ಎಂಬ ಮಾತಿಗೆ ರಕ್ಷಿತ್ ಪ್ರತಿಕ್ರಿಯೆ
ಬೈಕ್‌ನಲ್ಲಿದ್ದಾಗ ರಸ್ತೆ ಗುಂಡಿಗೆ ಬಿದ್ದು ಪರದಾಡಿದ ಡೆಲಿವರಿ ಬಾಯ್
ಬೈಕ್‌ನಲ್ಲಿದ್ದಾಗ ರಸ್ತೆ ಗುಂಡಿಗೆ ಬಿದ್ದು ಪರದಾಡಿದ ಡೆಲಿವರಿ ಬಾಯ್
ಬೆಂಗಳೂರು: ಇನ್​ಸ್ಟಾಗ್ರಾಮ್ ಸ್ಟಾರ್ ‘ಯೂನೀಸ್ ಝರೂರಾ’ ಪೊಲೀಸ್ ವಶಕ್ಕೆ
ಬೆಂಗಳೂರು: ಇನ್​ಸ್ಟಾಗ್ರಾಮ್ ಸ್ಟಾರ್ ‘ಯೂನೀಸ್ ಝರೂರಾ’ ಪೊಲೀಸ್ ವಶಕ್ಕೆ
ಚಿತ್ರರಂಗದಲ್ಲಿ ಲೈಂಗಿಕ ದೌರ್ಜನ್ಯ: ರಮೇಶ್ ಅರವಿಂದ್ ಹೇಳಿದ್ದು ಹೀಗೆ
ಚಿತ್ರರಂಗದಲ್ಲಿ ಲೈಂಗಿಕ ದೌರ್ಜನ್ಯ: ರಮೇಶ್ ಅರವಿಂದ್ ಹೇಳಿದ್ದು ಹೀಗೆ