AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರು ಸಿಡಿಪಿಓ, ಎಸ್ಓಪಿ, ಡಿಡಿ ಹೆಸರು ಬರೆದಿಟ್ಟು ವಿಷ ಸೇವಿಸಿದ ಅಂಗನವಾಡಿ ಕಾರ್ಯಕರ್ತೆ!

ಗೌರವದಧನ ಸಭೆ, ವೃತ್ತ ಸಭೆಯಲ್ಲಿ ನನಗೆ ಅವಮಾನ ಮಾಡಿದ್ದಾರೆ. ನನಗೆ ಇವರು ಮಾನಸಿಕವಾಗಿ ತೊಂದರೆ ನೀಡುತ್ತಿದ್ದಾರೆ. ಇದರಿಂದ ನಾನು ಮನನೊಂದ ಆತ್ಮಹತ್ಯೆ (Suicide) ಮಾಡಿಕೊಳ್ಳುತ್ತಿದ್ದೇನೆ ಅಂತ ಅಧಿಕಾರಿಗಳ ವಿರುದ್ಧ ಡೆತ್ ನೋಟ್​ ಬರೆದಿಟ್ಟಿದ್ಧಾರೆ.

ಮೈಸೂರು ಸಿಡಿಪಿಓ, ಎಸ್ಓಪಿ, ಡಿಡಿ ಹೆಸರು ಬರೆದಿಟ್ಟು ವಿಷ ಸೇವಿಸಿದ ಅಂಗನವಾಡಿ ಕಾರ್ಯಕರ್ತೆ!
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Feb 17, 2022 | 1:16 PM

Share

ಮೈಸೂರು: ಜಿಲ್ಲೆ ಸಿಡಿಪಿಓ, ಎಸ್ಓಪಿ, ಡಿಡಿ ಹೆಸರು ಬರೆದಿಟ್ಟು ಅಂಗನವಾಡಿ ಕಾರ್ಯಕರ್ತೆ ವಿಷ ಸೇವಿಸಿದ ಘಟನೆ ಮೈಸೂರು (Mysuru) ತಾಲೂಕಿನ ದೊಡ್ಡ ಮಾರಗೌಡನಹಳ್ಳಿ ಗ್ರಾಮದಲ್ಲಿ ನಡೆದಿದೆ. ಸುಮತಿ ಎಂಬ ಮಹಿಳೆ ವಿಷ ಸೇವಿಸಿದ ಅಂಗನವಾಡಿ ಕಾರ್ಯಕರ್ತೆ. ಸಿಡಿಪಿಓ ಮಂಜುಳಾ ಪಾಟೀಲ್, ಎಸ್ಓಪಿ ಪಾರ್ವತಿ ನಾಯ್ಕ್, ಡಿಡಿ ಬಸವರಾಜು ವಿರುದ್ಧ ಆರೋಪ ಮಾಡಿರುವ ಸುಮತಿ, ನನಗೆ ತೊಂದರೆ ಮಾಡಿಸುತ್ತಿದ್ದಾರೆ. ನನ್ನ ಮೇಲೆ ಇವರು ಇಲ್ಲಸಲ್ಲದ ಆರೋಪ ಮಾಡಿದ್ದಾರೆ. ಇದರಿಂದ ನಮ್ಮ ಮನೆಯಲ್ಲಿ ಅಶಾಂತಿ ಉಂಟಾಗಿದೆ ಅಂತ ಹೇಳಿದ್ದಾರೆ.

ಗೌರವದಧನ ಸಭೆ, ವೃತ್ತ ಸಭೆಯಲ್ಲಿ ನನಗೆ ಅವಮಾನ ಮಾಡಿದ್ದಾರೆ. ನನಗೆ ಇವರು ಮಾನಸಿಕವಾಗಿ ತೊಂದರೆ ನೀಡುತ್ತಿದ್ದಾರೆ. ಇದರಿಂದ ನಾನು ಮನನೊಂದ ಆತ್ಮಹತ್ಯೆ (Suicide) ಮಾಡಿಕೊಳ್ಳುತ್ತಿದ್ದೇನೆ ಅಂತ ಅಧಿಕಾರಿಗಳ ವಿರುದ್ಧ ಡೆತ್ ನೋಟ್​ ಬರೆದಿಟ್ಟು ಸುಮತಿ ವಿಷ ಸೇವಿಸಿದ್ದಾರೆ. ಸದ್ಯ ಕೆಆರ್. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ದಂಪತಿ ಆತ್ಮಹತ್ಯೆ: ಮೈಸೂರು: ಹೂಟಗಳ್ಳಿ ಬಡಾವಣೆಯಲ್ಲಿ ನೇಣು ಬಿಗಿದುಕೊಂಡು ದಂಪತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಉಮೇಶ್, ಲತಾ ಆತ್ಮಹತ್ಯೆ ಮಾಡಿಕೊಂಡ ದಂಪತಿ. ಮಕ್ಕಳಾಗದ ಕಾರಣ ಮನನೊಂದಿದ್ದ ಉಮೇಶ್ ದಂಪತಿ ಆತ್ಮಹತ್ಯೆ ನಿರ್ಧಾರ ಮಾಡಿದ್ದಾರೆ. ವಿಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಉಮೇಶ್ ಮತ್ತು ಲತಾ 3 ವರ್ಷದ ಹಿಂದೆ ಮದುವೆಯಾಗಿದ್ದರು. ಉಮೇಶ್ ಖಾಸಗಿ ಫ್ಯಾಕ್ಟರಿಯಲ್ಲಿ ಕೆಲಸ ಮಾಡುತ್ತಿದ್ದ. ಮಕ್ಕಳಗಾದ ಕಾರಣ ಇಬ್ಬರು ನೊಂದಿದ್ದರು. ಪ್ರತಿದಿನ ಗಂಡ ಹೆಂಡತಿ ನಡುವೆ ಜಗಳವಾಗುತ್ತಿತ್ತಂತೆ.

ಪೊಲೀಸ್ ವ್ಯಾನ್ ಹಾಗೂ ಸ್ಕೂಟರ್ ನಡುವೆ ಅಪಘಾತ: ಮೈಸೂರು ಹುಣಸೂರು ರಸ್ತೆ ಜಲದರ್ಶಿನಿ ಬಳಿ ಪೊಲೀಸ್ ವ್ಯಾನ್ ಹಾಗೂ ಸ್ಕೂಟರ್ ನಡುವೆ ಅಪಘಾತ ನಡೆದಿದೆ. ಸ್ಕೂಟರ್ ಸವಾರ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಕುಡಿದ ಮತ್ತಿನಲ್ಲಿ ಪೊಲೀಸ್ ವ್ಯಾನ್‌ಗೆ ಡಿಕ್ಕಿ ಹೊಡೆದಿದ್ದಾನೆ ಎಂದು ಹೇಳಲಾಗುತ್ತಿದೆ. ದ್ವಿಚಕ್ರ ವಾಹನ ಸವಾರ ಪೊಲೀಸ್ ವಾಹನದ ಕೆಳಗೆ ಸಿಲುಕಿದ್ದ. ಆದರೆ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾನೆ.

ಇದನ್ನೂ ಓದಿ

ಹಾದಿಯೇ ತೋರಿದ ಹಾದಿ; ‘ರೌಡಿ ಥರಾ ಕೈಗೊಂದು ಕಡಗ ಹಾಕಿಕೊ, ಬೆಂಗಳೂರಲ್ಲಿ ಯಾರೂ ನಿನ್ನ ತಂಟೆಗೆ ಬರಲ್ಲ!’

ಕೋಲಾರ: ಕಟಾವಿಗೆ ಬಂದ 700ಕ್ಕೂ ಹೆಚ್ಚು ಕಲ್ಲಂಗಡಿ ಹಣ್ಣುಗಳನ್ನ ನಾಶಪಡಿಸಿದ ದುಷ್ಕರ್ಮಿಗಳು

Published On - 1:11 pm, Thu, 17 February 22

Follow Us
Web contact
Web contact

TV9 Kannada

Read More
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?