AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Duplicate Fertilizer: ಮಣ್ಣಿಗೆ ರೆಡ್ ಆಕ್ಸೈಡ್​ ಬಣ್ಣ ಬೆರೆಸಿ ನಕಲಿ ಗೊಬ್ಬರ ತಯಾರಿ – 85 ಮೂಟೆ ಜಪ್ತಿ

ಪೋಟಾಷಿಯಂ, ಎಂಒಪಿ, ಉಪ್ಪು , ಡಿಎಪಿ ಇತ್ಯಾದಿ ಗೊಬ್ಬರಗಳ ಮಾದರಿಯಲ್ಲಿ ನಕಲಿ ಗೊಬ್ಬರ, ಮಣ್ಣು, ಕೆರೆಯ ಗೋಡು ಮಣ್ಣಿಗೆ ರೆಡ್ ಆಕ್ಸೈಡ್​ ಬಣ್ಣ ಬೆರೆಸಿ ನಕಲಿ ಗೊಬ್ಬರ ಸಿದ್ಧಪಡಿಸಲಾಗಿತ್ತು. 85 ಮೂಟೆ ನಕಲಿ ಗೊಬ್ಬರ ವಶಕ್ಕೆ (duplicate fertilizer) ತೆಗೆದುಕೊಂಡು ನಕಲಿ ಗೊಬ್ಬರ ಇಲಾಖಾ ಪರೀಕ್ಷೆಗೆ ರವಾನೆ ಮಾಡಲಾಗಿದೆ.

Duplicate Fertilizer: ಮಣ್ಣಿಗೆ ರೆಡ್ ಆಕ್ಸೈಡ್​ ಬಣ್ಣ ಬೆರೆಸಿ ನಕಲಿ ಗೊಬ್ಬರ ತಯಾರಿ - 85 ಮೂಟೆ ಜಪ್ತಿ
ಮಣ್ಣಿಗೆ ರೆಡ್ ಆಕ್ಸೈಡ್​ ಬಣ್ಣ ಬೆರೆಸಿ ನಕಲಿ ಗೊಬ್ಬರ ತಯಾರಿ: 85 ಮೂಟೆ ಜಪ್ತಿ
TV9 Web
| Edited By: |

Updated on:Oct 18, 2021 | 1:26 PM

Share

ಮೈಸೂರು: ರೈಸ್ ಮಿಲ್‌ನಲ್ಲಿ ದಾಸ್ತಾನು ಮಾಡಿದ್ದ 85 ಮೂಟೆ ನಕಲಿ ಗೊಬ್ಬರವನ್ನು ತಹಶೀಲ್ದಾರ್ ಸಂತೋಷ್ ನೇತೃತ್ವದಲ್ಲಿ ಕೃಷಿ ಇಲಾಖೆಯ ಅಧಿಕಾರಿಗಳೊಂದಿಗೆ ಕಾರ್ಯಾಚರಣೆ ನಡೆಸಿ, ಜಪ್ತಿ ಮಾಡಲಾಗಿದೆ. ಮೈಸೂರು ಜಿಲ್ಲೆಯ ಕೆ.ಆರ್.ನಗರ ತಾಲೂಕಿನ ಹರಂಬಳ್ಳಿ ಗ್ರಾಮದ ಹೇಮಾವತಿ ರೈಸ್ ಮಿಲ್‌ನಲ್ಲಿ ಪ್ರಕರಣ ಪತ್ತೆಯಾಗಿದೆ.

ಪೋಟಾಷಿಯಂ, ಎಂಒಪಿ, ಉಪ್ಪು, ಡಿಎಪಿ ಇತ್ಯಾದಿ ಗೊಬ್ಬರಗಳ ಮಾದರಿಯಲ್ಲಿ ನಕಲಿ ಗೊಬ್ಬರ, ಮಣ್ಣು, ಕೆರೆಯ ಗೋಡು ಮಣ್ಣಿಗೆ ರೆಡ್ ಆಕ್ಸೈಡ್​ ಬಣ್ಣ ಬೆರೆಸಿ ನಕಲಿ ಗೊಬ್ಬರ ಸಿದ್ಧಪಡಿಸಲಾಗಿತ್ತು. 85 ಮೂಟೆ ನಕಲಿ ಗೊಬ್ಬರ ವಶಕ್ಕೆ (duplicate fertilizer) ತೆಗೆದುಕೊಂಡು ನಕಲಿ ಗೊಬ್ಬರ ಇಲಾಖಾ ಪರೀಕ್ಷೆಗೆ ರವಾನೆ ಮಾಡಲಾಗಿದೆ. ವರದಿ‌ ಬಂದ ನಂತರ ಪ್ರಕರಣ ದಾಖಲಿಕೊಳ್ಳಲು ತಹಶೀಲ್ದಾರ್ ನಿರ್ಧಾರ ಮಾಡಿದ್ದಾರೆ.

ಇದನ್ನೂ ಓದಿ: ಅಗತ್ಯಕ್ಕಿಂತ ಕಡಿಮೆ ಪ್ರಮಾಣದಲ್ಲಿ ರಸಗೊಬ್ಬರ ಪೂರೈಕೆ; ಬೆಳೆ ಕಳೆದುಕೊಳ್ಳುವ ಆತಂಕದಲ್ಲಿ ಅನ್ನದಾತರು

ವಿಷಪ್ರಾಶನದಿಂದ ಒಂದೇ ಕುಟುಂಬದ ನಾಲ್ವರ ಸಾವು ಪ್ರಕರಣಕ್ಕೆ ಬಿಗ್ ಟ್ವಿಸ್ಟ್ |DeathMistry |Tv9kannada

(artificial fertilizer in 85 bags confiscated in rice mill in kr nagar taluk)

Published On - 1:23 pm, Mon, 18 October 21

ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?