AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Duplicate Fertilizer: ಮಣ್ಣಿಗೆ ರೆಡ್ ಆಕ್ಸೈಡ್​ ಬಣ್ಣ ಬೆರೆಸಿ ನಕಲಿ ಗೊಬ್ಬರ ತಯಾರಿ – 85 ಮೂಟೆ ಜಪ್ತಿ

ಪೋಟಾಷಿಯಂ, ಎಂಒಪಿ, ಉಪ್ಪು , ಡಿಎಪಿ ಇತ್ಯಾದಿ ಗೊಬ್ಬರಗಳ ಮಾದರಿಯಲ್ಲಿ ನಕಲಿ ಗೊಬ್ಬರ, ಮಣ್ಣು, ಕೆರೆಯ ಗೋಡು ಮಣ್ಣಿಗೆ ರೆಡ್ ಆಕ್ಸೈಡ್​ ಬಣ್ಣ ಬೆರೆಸಿ ನಕಲಿ ಗೊಬ್ಬರ ಸಿದ್ಧಪಡಿಸಲಾಗಿತ್ತು. 85 ಮೂಟೆ ನಕಲಿ ಗೊಬ್ಬರ ವಶಕ್ಕೆ (duplicate fertilizer) ತೆಗೆದುಕೊಂಡು ನಕಲಿ ಗೊಬ್ಬರ ಇಲಾಖಾ ಪರೀಕ್ಷೆಗೆ ರವಾನೆ ಮಾಡಲಾಗಿದೆ.

Duplicate Fertilizer: ಮಣ್ಣಿಗೆ ರೆಡ್ ಆಕ್ಸೈಡ್​ ಬಣ್ಣ ಬೆರೆಸಿ ನಕಲಿ ಗೊಬ್ಬರ ತಯಾರಿ - 85 ಮೂಟೆ ಜಪ್ತಿ
ಮಣ್ಣಿಗೆ ರೆಡ್ ಆಕ್ಸೈಡ್​ ಬಣ್ಣ ಬೆರೆಸಿ ನಕಲಿ ಗೊಬ್ಬರ ತಯಾರಿ: 85 ಮೂಟೆ ಜಪ್ತಿ
Follow us
TV9 Web
| Updated By: ಸಾಧು ಶ್ರೀನಾಥ್​

Updated on:Oct 18, 2021 | 1:26 PM

ಮೈಸೂರು: ರೈಸ್ ಮಿಲ್‌ನಲ್ಲಿ ದಾಸ್ತಾನು ಮಾಡಿದ್ದ 85 ಮೂಟೆ ನಕಲಿ ಗೊಬ್ಬರವನ್ನು ತಹಶೀಲ್ದಾರ್ ಸಂತೋಷ್ ನೇತೃತ್ವದಲ್ಲಿ ಕೃಷಿ ಇಲಾಖೆಯ ಅಧಿಕಾರಿಗಳೊಂದಿಗೆ ಕಾರ್ಯಾಚರಣೆ ನಡೆಸಿ, ಜಪ್ತಿ ಮಾಡಲಾಗಿದೆ. ಮೈಸೂರು ಜಿಲ್ಲೆಯ ಕೆ.ಆರ್.ನಗರ ತಾಲೂಕಿನ ಹರಂಬಳ್ಳಿ ಗ್ರಾಮದ ಹೇಮಾವತಿ ರೈಸ್ ಮಿಲ್‌ನಲ್ಲಿ ಪ್ರಕರಣ ಪತ್ತೆಯಾಗಿದೆ.

ಪೋಟಾಷಿಯಂ, ಎಂಒಪಿ, ಉಪ್ಪು, ಡಿಎಪಿ ಇತ್ಯಾದಿ ಗೊಬ್ಬರಗಳ ಮಾದರಿಯಲ್ಲಿ ನಕಲಿ ಗೊಬ್ಬರ, ಮಣ್ಣು, ಕೆರೆಯ ಗೋಡು ಮಣ್ಣಿಗೆ ರೆಡ್ ಆಕ್ಸೈಡ್​ ಬಣ್ಣ ಬೆರೆಸಿ ನಕಲಿ ಗೊಬ್ಬರ ಸಿದ್ಧಪಡಿಸಲಾಗಿತ್ತು. 85 ಮೂಟೆ ನಕಲಿ ಗೊಬ್ಬರ ವಶಕ್ಕೆ (duplicate fertilizer) ತೆಗೆದುಕೊಂಡು ನಕಲಿ ಗೊಬ್ಬರ ಇಲಾಖಾ ಪರೀಕ್ಷೆಗೆ ರವಾನೆ ಮಾಡಲಾಗಿದೆ. ವರದಿ‌ ಬಂದ ನಂತರ ಪ್ರಕರಣ ದಾಖಲಿಕೊಳ್ಳಲು ತಹಶೀಲ್ದಾರ್ ನಿರ್ಧಾರ ಮಾಡಿದ್ದಾರೆ.

ಇದನ್ನೂ ಓದಿ: ಅಗತ್ಯಕ್ಕಿಂತ ಕಡಿಮೆ ಪ್ರಮಾಣದಲ್ಲಿ ರಸಗೊಬ್ಬರ ಪೂರೈಕೆ; ಬೆಳೆ ಕಳೆದುಕೊಳ್ಳುವ ಆತಂಕದಲ್ಲಿ ಅನ್ನದಾತರು

ವಿಷಪ್ರಾಶನದಿಂದ ಒಂದೇ ಕುಟುಂಬದ ನಾಲ್ವರ ಸಾವು ಪ್ರಕರಣಕ್ಕೆ ಬಿಗ್ ಟ್ವಿಸ್ಟ್ |DeathMistry |Tv9kannada

(artificial fertilizer in 85 bags confiscated in rice mill in kr nagar taluk)

Published On - 1:23 pm, Mon, 18 October 21

ಇದು ಆತ್ಮದ ಹಾಡು; ‘ಶಿವಂ ಶಿವಂ ಸನಾತನಂ’ ಬಗ್ಗೆ ವಿಜಯ್ ಪ್ರಕಾಶ್ ಮಾತು
ಇದು ಆತ್ಮದ ಹಾಡು; ‘ಶಿವಂ ಶಿವಂ ಸನಾತನಂ’ ಬಗ್ಗೆ ವಿಜಯ್ ಪ್ರಕಾಶ್ ಮಾತು
ಲೈಂಗಿಕ ದೌರ್ಜನ್ಯ ನಡೆಸಿ ವಿಡಿಯೋ ಮಾಡಿದ್ದಾನೆ: ಮಡೆನೂರು ಮನು ಮೇಲೆ ಆರೋಪ
ಲೈಂಗಿಕ ದೌರ್ಜನ್ಯ ನಡೆಸಿ ವಿಡಿಯೋ ಮಾಡಿದ್ದಾನೆ: ಮಡೆನೂರು ಮನು ಮೇಲೆ ಆರೋಪ
ಕೆಣಕ್ಕಿದ ಸಿರಾಜ್​ಗೆ ಪೂರನ್ ನೀಡಿದ ಉತ್ತರ ಹೇಗಿತ್ತು ಗೊತ್ತಾ?
ಕೆಣಕ್ಕಿದ ಸಿರಾಜ್​ಗೆ ಪೂರನ್ ನೀಡಿದ ಉತ್ತರ ಹೇಗಿತ್ತು ಗೊತ್ತಾ?
ಗುಜರಾತ್ ವಿರುದ್ಧ ಸಿಡಿಲಬ್ಬರದ ಶತಕ ಸಿಡಿಸಿದ ಮಿಚೆಲ್ ಮಾರ್ಷ್
ಗುಜರಾತ್ ವಿರುದ್ಧ ಸಿಡಿಲಬ್ಬರದ ಶತಕ ಸಿಡಿಸಿದ ಮಿಚೆಲ್ ಮಾರ್ಷ್
ಭಾರತೀಯ ಸೇನೆ ಮಾಹಿತಿಯನ್ನು ಪಾಕಿಸ್ತಾನಕ್ಕೆ ಕಳಿಸುತ್ತಿದ್ದ ಇಬ್ಬರ ಬಂಧನ
ಭಾರತೀಯ ಸೇನೆ ಮಾಹಿತಿಯನ್ನು ಪಾಕಿಸ್ತಾನಕ್ಕೆ ಕಳಿಸುತ್ತಿದ್ದ ಇಬ್ಬರ ಬಂಧನ
ಇಲಿಗಳು ತಿಂದ ಆಹಾರವೇ ಈ ದೇವಸ್ಥಾನದ ಪ್ರಸಾದ: ಏನಿದರ ವಿಶೇಷತೆ?
ಇಲಿಗಳು ತಿಂದ ಆಹಾರವೇ ಈ ದೇವಸ್ಥಾನದ ಪ್ರಸಾದ: ಏನಿದರ ವಿಶೇಷತೆ?
ಗುಜರಾತ್​ನ ದಾಹೋದ್​ನಲ್ಲಿ 32 ವರ್ಷಗಳ ಬಳಿಕ ಹುಲಿ ಪ್ರತ್ಯಕ್ಷ
ಗುಜರಾತ್​ನ ದಾಹೋದ್​ನಲ್ಲಿ 32 ವರ್ಷಗಳ ಬಳಿಕ ಹುಲಿ ಪ್ರತ್ಯಕ್ಷ
ಗುತ್ತಿಗೆದಾರರಿಗೆ ಹಣ ಪಾವತಿಯಾಗದ ಕಾರಣ ಸಾಯಿ ಲೇಔಟ್​ನಲ್ಲಿ ಸಮಸ್ಯೆ: ನಿಖಿಲ್
ಗುತ್ತಿಗೆದಾರರಿಗೆ ಹಣ ಪಾವತಿಯಾಗದ ಕಾರಣ ಸಾಯಿ ಲೇಔಟ್​ನಲ್ಲಿ ಸಮಸ್ಯೆ: ನಿಖಿಲ್
‘ಅವನು ಸಾಯೋ ಬದಲು ಇವನು ಸಾಯಬಾರದಾ ಎಂದಿದ್ರು’: ಮಡೆನೂರು ಮನು
‘ಅವನು ಸಾಯೋ ಬದಲು ಇವನು ಸಾಯಬಾರದಾ ಎಂದಿದ್ರು’: ಮಡೆನೂರು ಮನು
ಕೇಂದ್ರಕ್ಕೆ ಪವರ್ ಇಲ್ಲ...ರಾಮನಗರ ಹೆಸರು ಬದಲಾವಣೆ ಬಗ್ಗೆ ಡಿಕೆಶಿ ಸ್ಪಷ್ಟನೆ
ಕೇಂದ್ರಕ್ಕೆ ಪವರ್ ಇಲ್ಲ...ರಾಮನಗರ ಹೆಸರು ಬದಲಾವಣೆ ಬಗ್ಗೆ ಡಿಕೆಶಿ ಸ್ಪಷ್ಟನೆ