AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಜೆ ಕೇಳಿದ್ದಕ್ಕೆ 12 ವರ್ಷದಿಂದ ಕೆಲಸ ಮಾಡ್ತಿದ್ದ ಕಾರ್ಮಿಕರು ಏಕಾಏಕಿ ವಜಾ: ಮರುನೇಮಕಕ್ಕೆ ಆಗ್ರಹಿಸಿ ನೌಕರರ ಧರಣಿ

ಕೆಲಸದಿಂದ ವಜಾಗೊಳಿಸಿರುವ ಕಾರ್ಮಿಕರ ಮರುನೇಮಕಕ್ಕೆ ಆಗ್ರಹಿಸಿ ಇಂದು ಡಿ.ಸಿ ಕಚೇರಿ ಎದುರು AT&S ಇಂಡಿಯಾ ಪ್ರೈವೇಟ್ ಲಿಮಿಟೆಡ್ ಕಂಪನಿಯ ಕಾರ್ಮಿಕರಿಂದ ಧರಣಿ ನಡೆಯಿತು. ಜಿಲ್ಲೆಯ ನಂಜನಗೂಡು ಕೈಗಾರಿಕಾ ಪ್ರದೇಶದಲ್ಲಿರುವ AT&S ​ ಕಾರ್ಖಾನೆಯ ಕಾರ್ಮಿಕರು ಇಂದು ಪ್ರತಿಭಟನೆ ನಡೆಸಿದರು.

ರಜೆ ಕೇಳಿದ್ದಕ್ಕೆ 12 ವರ್ಷದಿಂದ ಕೆಲಸ ಮಾಡ್ತಿದ್ದ ಕಾರ್ಮಿಕರು ಏಕಾಏಕಿ ವಜಾ: ಮರುನೇಮಕಕ್ಕೆ ಆಗ್ರಹಿಸಿ ನೌಕರರ ಧರಣಿ
AT&S ನೌಕರರ ಧರಣಿ
KUSHAL V
|

Updated on:Feb 11, 2021 | 5:51 PM

Share

ಮೈಸೂರು: ಕೆಲಸದಿಂದ ವಜಾಗೊಳಿಸಿರುವ ಕಾರ್ಮಿಕರ ಮರುನೇಮಕಕ್ಕೆ ಆಗ್ರಹಿಸಿ ಇಂದು ಜಿಲ್ಲಾಧಿಕಾರಿ ಕಚೇರಿ ಎದುರು AT & S ಇಂಡಿಯಾ ಪ್ರೈವೇಟ್ ಲಿಮಿಟೆಡ್ ಕಂಪನಿಯ ಕಾರ್ಮಿಕರು ಧರಣಿ ನಡೆಸಿದರು. ಜಿಲ್ಲೆಯ ನಂಜನಗೂಡು ಕೈಗಾರಿಕಾ ಪ್ರದೇಶದಲ್ಲಿರುವ AT & S ​ ಕಾರ್ಖಾನೆಯ ಕಾರ್ಮಿಕರು ಇಂದು ಪ್ರತಿಭಟನೆ ನಡೆಸಿದರು.

ಕಾರ್ಮಿಕರು ಧರಣಿಗೆ ಮುಂದಾಗಲು ಕಾರಣವೇನು? ಕೊರೊನಾ ಸಂದರ್ಭದಲ್ಲಿ ರಜೆ ಕೇಳಿದ್ದಕ್ಕೆ AT & S ​ ಕಾರ್ಖಾನೆ 71 ಕಾರ್ಮಿಕರನ್ನು ಕೆಲಸದಿಂದ ತೆಗೆದಿತ್ತು ಎಂದು ನೌಕರರು ಆರೋಪಿಸಿದ್ದಾರೆ. ಸುಮಾರು 12 ವರ್ಷಗಳಿಂದ ಕೆಲಸ ಮಾಡುತ್ತಿದ್ದ ಕಾರ್ಮಿಕರನ್ನು ಕಂಪನಿ ಉದ್ಯೋಗದಿಂದ ಏಕಾಏಕಿ ವಜಾಗೊಳಿಸಿದೆ ಎಂದು ಆರೋಪಿಸಿದ್ದಾರೆ.

ಇದೀಗ, ಕೆಲಸದಿಂದ ವಜಾಗೊಂಡ 71 ಕಾರ್ಮಿಕರ ಜೀವನ ದುಸ್ತರವಾಗಿದೆ. ಹಾಗಾಗಿ, ಜಿಲ್ಲಾಡಳಿತ ಮಧ್ಯಪ್ರವೇಶಿಸಿ ತಮ್ಮನ್ನು ಕಂಪನಿ ಮರುನೇಮಕಾತಿ ಮಾಡಿಕೊಳ್ಳೂವಂತೆ ಮಾಡಬೇಕು ಎಂದು ಆಗ್ರಹಿಸಿ ಕಾರ್ಮಿಕರು ಪ್ರತಿಭಟನೆ ನಡೆಸಿದರು. ಜೊತೆಗೆ, ಕಾರ್ಮಿಕರಿಗೆ ಆಗಿರುವ ಅನ್ಯಾಯ ಸರಿಪಡಿಸಬೇಕೆಂದು ಜಿಲ್ಲಾಡಳಿತಕ್ಕೆ ಕಾರ್ಮಿಕರು ಒತ್ತಾಯಿಸಿದರು.

ಇದನ್ನೂ ಓದಿ: ದೇವನಹಳ್ಳಿ: ದುಬೈನಿಂದ ತಂದಿದ್ದ ಡ್ರೋನ್, iPhone ಸೇರಿದಂತೆ 75 ಲಕ್ಷ ರೂ. ಮೌಲ್ಯದ ವಸ್ತುಗಳು ಜಪ್ತಿ

Published On - 5:36 pm, Thu, 11 February 21

ಮೇಘಸ್ಫೋಟ, ಪ್ರವಾಹದ ಬಳಿಕ ಹಿಮಾಚಲ ಪ್ರದೇಶದ ಸ್ಥಿತಿ ಹೇಗಿದೆ ನೋಡಿ
ಮೇಘಸ್ಫೋಟ, ಪ್ರವಾಹದ ಬಳಿಕ ಹಿಮಾಚಲ ಪ್ರದೇಶದ ಸ್ಥಿತಿ ಹೇಗಿದೆ ನೋಡಿ
ಗುರುಪೂರ್ಣಿಮೆಯ ರಹಸ್ಯ ಹಾಗೂ ಆಚರಣೆಯ ಮಹತ್ವ ಗೊತ್ತಾ?
ಗುರುಪೂರ್ಣಿಮೆಯ ರಹಸ್ಯ ಹಾಗೂ ಆಚರಣೆಯ ಮಹತ್ವ ಗೊತ್ತಾ?
ಗುರುಪೂರ್ಣಿಮೆ ದಿನದಂದು ಯಾವೆಲ್ಲಾ ರಾಶಿಗಳಿಗೆ ಗುರುಬಲ ಯೋಗ ತಿಳಿಯಿರಿ
ಗುರುಪೂರ್ಣಿಮೆ ದಿನದಂದು ಯಾವೆಲ್ಲಾ ರಾಶಿಗಳಿಗೆ ಗುರುಬಲ ಯೋಗ ತಿಳಿಯಿರಿ
ನನ್ನ ಸೊಸೆ ಸ್ಟಾರ್, ಆಕೆಗೆ ಕೆಟ್ಟ ಹೆಸರು ಬರಬಾರದು: ಯಶ್ ತಾಯಿ ಪುಷ್ಪ
ನನ್ನ ಸೊಸೆ ಸ್ಟಾರ್, ಆಕೆಗೆ ಕೆಟ್ಟ ಹೆಸರು ಬರಬಾರದು: ಯಶ್ ತಾಯಿ ಪುಷ್ಪ
ಮೋದಿಮಯವಾದ ನಮೀಬಿಯಾ ಸಂಸತ್; ಸಂಸದರಿಂದ ಎದ್ದು ನಿಂತು ಚಪ್ಪಾಳೆ
ಮೋದಿಮಯವಾದ ನಮೀಬಿಯಾ ಸಂಸತ್; ಸಂಸದರಿಂದ ಎದ್ದು ನಿಂತು ಚಪ್ಪಾಳೆ
ಶಿವಮೊಗ್ಗದಲ್ಲಿ ಅಮಾನವೀಯ ಘಟನೆ:ದೆವ್ವ ಬಿಡಿಸ್ತೀನಂತ ಮಹಿಳೆಯನ್ನೇ ಬಲಿಪಡೆದಳು
ಶಿವಮೊಗ್ಗದಲ್ಲಿ ಅಮಾನವೀಯ ಘಟನೆ:ದೆವ್ವ ಬಿಡಿಸ್ತೀನಂತ ಮಹಿಳೆಯನ್ನೇ ಬಲಿಪಡೆದಳು
‘ನಿದ್ರಾದೇವಿ ನೆಕ್ಸ್ಟ್ ಡೋರ್’ ವೇದಿಕೆ ಮೇಲೆ ಭಾಷೆ ಬಗ್ಗೆ ಗಣೇಶ ಮಾತು
‘ನಿದ್ರಾದೇವಿ ನೆಕ್ಸ್ಟ್ ಡೋರ್’ ವೇದಿಕೆ ಮೇಲೆ ಭಾಷೆ ಬಗ್ಗೆ ಗಣೇಶ ಮಾತು
ಸಿಎಂ ಮತ್ತು ಡಿಸಿಎಂ ಜೊತೆ ಸಚಿವ ಮತ್ತ ಶಾಸಕರ ಪಟಾಲಂ ಕೂಡ ಇದೆ!
ಸಿಎಂ ಮತ್ತು ಡಿಸಿಎಂ ಜೊತೆ ಸಚಿವ ಮತ್ತ ಶಾಸಕರ ಪಟಾಲಂ ಕೂಡ ಇದೆ!
ಹಿಂದೆ ತಾವು ಹೇಳಿದ್ದನ್ನು ನೆನೆಪಿಸಿದಾಗ ಶ್ರೀರಾಮುಲು ನಿರುತ್ತರಾದರು!
ಹಿಂದೆ ತಾವು ಹೇಳಿದ್ದನ್ನು ನೆನೆಪಿಸಿದಾಗ ಶ್ರೀರಾಮುಲು ನಿರುತ್ತರಾದರು!
ಆನೆಗುಡ್ಡೆ ದೇವಸ್ಥಾನದಲ್ಲಿ ರಿಷಬ್ ಶೆಟ್ಟಿ ಹುಟ್ಟುಹಬ್ಬ ಆಚರಣೆ
ಆನೆಗುಡ್ಡೆ ದೇವಸ್ಥಾನದಲ್ಲಿ ರಿಷಬ್ ಶೆಟ್ಟಿ ಹುಟ್ಟುಹಬ್ಬ ಆಚರಣೆ