AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mysore News: ಸಮೀಕ್ಷೆಗೆ ತೆರಳಿದ್ದ ಆಶಾ ಕಾರ್ಯಕರ್ತೆ ಮೇಲೆ ಹಲ್ಲೆ ಆರೋಪ

ಮೈಸೂರು ಜಿಲ್ಲೆಯ ಹೆಚ್.ಡಿ.ಕೋಟೆ ತಾಲೂಕಿನ ಅಣ್ಣೂರು ಗ್ರಾಮದಲ್ಲಿ ಸಮೀಕ್ಷೆಗೆ ತೆರಳಿದ್ದ ಆಶಾ ಕಾರ್ಯಕರ್ತೆ ಮೇಲೆ ಹಲ್ಲೆ ಮಾಡಿರುವ ಆರೋಪ ಕೇಳಿಬಂದಿದೆ.

Mysore News: ಸಮೀಕ್ಷೆಗೆ ತೆರಳಿದ್ದ ಆಶಾ ಕಾರ್ಯಕರ್ತೆ ಮೇಲೆ ಹಲ್ಲೆ ಆರೋಪ
ಮಂಗಳಮ್ಮ ಆಶಾ ಕಾರ್ಯಕರ್ತೆ
ವಿವೇಕ ಬಿರಾದಾರ
ವಿವೇಕ ಬಿರಾದಾರ|

Updated on: Jun 20, 2023 | 6:45 AM

Share

ಮೈಸೂರು: ಜಿಲ್ಲೆಯ ಹೆಚ್.ಡಿ.ಕೋಟೆ (HD Kote) ತಾಲೂಕಿನ ಅಣ್ಣೂರು ಗ್ರಾಮದಲ್ಲಿ ಸಮೀಕ್ಷೆಗೆ ತೆರಳಿದ್ದ ಆಶಾ ಕಾರ್ಯಕರ್ತೆ (Asha Worker) ಮೇಲೆ ಹಲ್ಲೆ ಮಾಡಿರುವ ಆರೋಪ ಕೇಳಿಬಂದಿದೆ. ಮಂಗಳಮ್ಮ ಹಲ್ಲೆಗೊಳಗಾದ ಆಶಾ ಕಾರ್ಯಕರ್ತೆ. ಮಂಗಳಮ್ಮ ಗ್ರಾಮಕ್ಕೆ ಸಮೀಕ್ಷೆಗೆ ತೆರಳಿ ಮಾಹಿತಿ ಕಲೆ ಹಾಕುತ್ತಿದ್ದರು. ಈ ವೇಳೆ ಅದೇ ಗ್ರಾಮದ ಮಾದೇಶ ಎಂಬುವನು ಮಂಗಳಮ್ಮ ಅವರ ಜೊತೆ ಅಸಭ್ಯವಾಗಿ ವರ್ತಿಸಿ ಹಲ್ಲೆ ಮಾಡಿದ್ದಾನೆ ಎಂಬ ಆರೋಪ ಕೇಳಿಬಂದಿದೆ.

ಅಲ್ಲದೇ ಮಧ್ಯ ಬಂದ ಶಿವಕುಮಾರ್ ಎಂಬುವವರ ಮೇಲೂ ಹಲ್ಲೆ ಮಾಡಿ ಪರಾರಿಯಾಗಿದ್ದಾನೆ. ಮಂಗಳಮ್ಮ ಮತ್ತು ಶಿವಕುಮಾರ್ ತಾಲ್ಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ಹೆಚ್.ಡಿ.ಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಕಬಿನಿ‌ ಪೊಲೀಸ್ ಭದ್ರತಾ‌ ಕೊಠಡಿಗೆ ಡಿಕ್ಕಿ ಹೊಡೆದ ಲಾರಿ

ಬೈಕ್ ಹಳ್ಳಕ್ಕೆ ಬಿದ್ದು ಸವಾರ ಸಾವು

ಮೈಸೂರು: ನಿಯಂತ್ರಣ ತಪ್ಪಿದ ಬೈಕ್ ಹಳ್ಳಕ್ಕೆ ಬಿದ್ದು ಸವಾರ ಸಾವನ್ನಪ್ಪಿರುವ ಘಟನೆ ಹುಣಸೂರು ತಾಲ್ಲೂಕು ಕಾಳಬೂಚನಹಳ್ಳಿ ಬಳಿ ನಡೆದಿದೆ. ಬಿ.ಆರ್ ಕಾವಲ್ ನಿವಾಸಿ ಉಮೇಶ್ 26 ಮೃತ ದುರ್ದೈವಿ. ಜಮೀನಿನ ಶುಂಠಿ ಕೆಲಸಕ್ಕೆ ಕೂಲಿ ಕಾರ್ಮಿಕರನ್ನು ಬರಲು ಹೇಳಿ ವಾಪಸ್ಸು ಬರುವ ವೇಳೆ ಅಪಘಾತ ಸಂಭವಿಸಿದೆ. ಹುಣಸೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೈಸೂರು ಜಿಲ್ಲೆಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್