AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟಿಪ್ಪುವಿನ ಸತ್ಯ ವಿಚಾರಗಳ ತಿಳಿಸುವ ‘ಟಿಪ್ಪು ನಿಜ ಕನಸುಗಳು’ ನಾಟಕ: ಡಿಸೆಂಬರ್ 8 ರಿಂದ ಬಹುರೂಪಿ ರಾಷ್ಟ್ರೀಯ ರಂಗೋತ್ಸವ

ನವೆಂಬರ್​ 20ರಂದು ಟಿಪ್ಪು ನಿಜ ಕನಸುಗಳು ನಾಟಕ ಪ್ರದರ್ಶನ ಮಾಡಲಾಗುತ್ತೆ ಎಂದು ಮೈಸೂರು ರಂಗಾಯಣ ನಿರ್ದೇಶಕ ಅಡ್ಡಂಡ ಕಾರ್ಯಪ್ಪ ಮಾಹಿತಿ ನೀಡಿದ್ದಾರೆ.

ಟಿಪ್ಪುವಿನ ಸತ್ಯ ವಿಚಾರಗಳ ತಿಳಿಸುವ ‘ಟಿಪ್ಪು ನಿಜ ಕನಸುಗಳು’ ನಾಟಕ: ಡಿಸೆಂಬರ್ 8 ರಿಂದ ಬಹುರೂಪಿ ರಾಷ್ಟ್ರೀಯ ರಂಗೋತ್ಸವ
‘ಟಿಪ್ಪು ನಿಜ ಕನಸುಗಳು
Follow us
TV9 Web
| Updated By: ಆಯೇಷಾ ಬಾನು

Updated on:Nov 05, 2022 | 1:13 PM

ಮೈಸೂರು: ನವೆಂಬರ್ 13ರಂದು ‘ಟಿಪ್ಪು ನಿಜ ಕನಸುಗಳು’ ಎಂಬ ಕೃತಿ ಬಿಡುಗಡೆ ಮಾಡುತ್ತೇವೆ. ನವೆಂಬರ್​ 20ರಂದು ಟಿಪ್ಪು ನಿಜ ಕನಸುಗಳು ನಾಟಕ ಪ್ರದರ್ಶನ ಮಾಡಲಾಗುತ್ತೆ ಎಂದು ಮೈಸೂರು ರಂಗಾಯಣ ನಿರ್ದೇಶಕ ಅಡ್ಡಂಡ ಕಾರ್ಯಪ್ಪ ಮಾಹಿತಿ ನೀಡಿದ್ದಾರೆ. ಟಿಪ್ಪುವಿನ ಸತ್ಯ ವಿಚಾರಗಳನ್ನು ತಿಳಿಸುವ ಉದ್ದೇಶದಿಂದ ಕೃತಿ ರಚನೆ ಮಾಡಲಾಗಿದ್ದು ಕೃತಿ ಬಿಡುಗಡೆ ಕಾರ್ಯಕ್ರಮದಲ್ಲಿ ಸಾಹಿತಿ ಎಸ್​.ಎಲ್.ಭೈರಪ್ಪ, ಸಂಸದ ಪ್ರತಾಪ್ ಸಿಂಹ, ರೋಹಿತ್​ ಚಕ್ರತೀರ್ಥ ಪಾಲ್ಗೊಳ್ಳುತ್ತಾರೆ. ನ.20ರಂದು 3 ಗಂಟೆ 20 ನಿಮಿಷದ ನಾಟಕ ಪ್ರದರ್ಶನ ಆಗಲಿದೆ ಎಂದು ಅಡ್ಡಂಡ ಕಾರ್ಯಪ್ಪ ತಿಳಿಸಿದ್ದಾರೆ.

‘ಟಿಪ್ಪು ನಿಜ ಕನಸುಗಳು’ ನಾಟಕವನ್ನು ಸುಮಾರು 30 ಕಲಾವಿದರ ತಂಡ ಒಟ್ಟು 100 ಪ್ರದರ್ಶನಗಳನ್ನು ಮಾಡುವ ಉದ್ದೇಶವನ್ನು ಹೊಂದಿದೆ. ಅಯೋಧ್ಯಾ ಪ್ರಕಾಶನದಿಂದ ಟಿಪ್ಪು ನಿಜ ಕನಸುಗಳು ಪುಸ್ತಕ ಪ್ರಕಟವಾಗಿದ್ದು ಎಸ್ ಎಲ್ ಭೈರಪ್ಪ ಮುನ್ನುಡಿ ಬರೆದಿದ್ದಾರೆ. ಹಾಗೂ ಚಕ್ರವರ್ತಿ ಸೂಲಿಬೆಲೆ ಹಿನ್ನುಡಿ ಬರೆದಿದ್ದಾರೆ.

ಡಿ.8ರಿಂದ 15ರವರೆಗೆ ಬಹುರೂಪಿ ರಾಷ್ಟ್ರೀಯ ರಂಗೋತ್ಸವ

ಮೈಸೂರಿನಲ್ಲಿ ಈ ಬಾರಿ ಡಿಸೆಂಬರ್ 08 ರಿಂದ ಡಿಸೆಂಬರ್ 15ರವರೆಗೆ ಬಹುರೂಪಿ ರಾಷ್ಟ್ರೀಯ ರಂಗೋತ್ಸವ ಕಾರ್ಯಕ್ರಮ ನಡೆಯಲಿದೆ. ಭಾರತೀಯತೆ ವಸ್ತು ವಿಷಯದೊಂದಿಗೆ ರಂಗೋತ್ಸವಕ್ಕೆ ಸಿದ್ಧತೆ ನಡೆದಿದೆ. ಭಾರತೀಯತೆಯ ಬಗ್ಗೆ ಸಾವಿರಾರು ವರ್ಷಗಳ ಇತಿಹಾಸವಿದೆ. ಮಹಾಪುರುಷರ ಪರಿಚಯ ಮಾಡಿಕೊಡುವುದು. ರಾಷ್ಟ್ರಪ್ರೇಮದ ಪಾಂಚಜನ್ಯ ಮೊಳಗಿಸುವುದು ಇದರ ಉದ್ದೇಶ ಎಂದು ಮೈಸೂರಿನಲ್ಲಿ ರಂಗಾಯಣ ನಿರ್ದೇಶಕ ಅಡ್ಡಂಡ ಸಿ ಕಾರ್ಯಪ್ಪ ಮಾಹಿತಿ ನೀಡಿದರು.

Published On - 1:13 pm, Sat, 5 November 22

ಪೊಲೀಸ್ ಅಧಿಕಾರಿಗಳು ಕಾರ್ಯಕ್ರಮ ಬೇಡವೆಂದರೂ ಸಿಎಂ ಒತ್ತಾಯಿಸಿದರು: ಅಶೋಕ
ಪೊಲೀಸ್ ಅಧಿಕಾರಿಗಳು ಕಾರ್ಯಕ್ರಮ ಬೇಡವೆಂದರೂ ಸಿಎಂ ಒತ್ತಾಯಿಸಿದರು: ಅಶೋಕ
ನಿನ್ನೆ ಗುಡ್ಡ ಕುಸಿದರೂ ಸ್ವಲ್ಪದರಲ್ಲೇ ಅಪಾಯದಿಂದ ಪಾರಾದ ಜನ
ನಿನ್ನೆ ಗುಡ್ಡ ಕುಸಿದರೂ ಸ್ವಲ್ಪದರಲ್ಲೇ ಅಪಾಯದಿಂದ ಪಾರಾದ ಜನ
ಅಪ್ಪನಿಗೇ ಆವಾಜ್ ಹಾಕಿದ ನಯನತಾರಾ ಮಗ; ಇಲ್ಲಿದೆ ಫನ್ನಿ ವಿಡಿಯೋ
ಅಪ್ಪನಿಗೇ ಆವಾಜ್ ಹಾಕಿದ ನಯನತಾರಾ ಮಗ; ಇಲ್ಲಿದೆ ಫನ್ನಿ ವಿಡಿಯೋ
ಮಾಧ್ಯಮಗಳ ಜೊತೆ ಮಾತಾಡುವ ಮೊದಲು ಸೈಕ್ಲಿಂಗ್ ಮಾಡಿದ ಶಿವಕುಮಾರ್
ಮಾಧ್ಯಮಗಳ ಜೊತೆ ಮಾತಾಡುವ ಮೊದಲು ಸೈಕ್ಲಿಂಗ್ ಮಾಡಿದ ಶಿವಕುಮಾರ್
VIDEO: ಎರಡಂಕಿ ಸ್ಕೋರ್​ಗೆ ಆಲೌಟ್: RCB ದಾಖಲೆ ಸೇಫ್..!
VIDEO: ಎರಡಂಕಿ ಸ್ಕೋರ್​ಗೆ ಆಲೌಟ್: RCB ದಾಖಲೆ ಸೇಫ್..!
ಭೂಕುಸಿತದಿಂದ ಕುಸಿದಿರುವ ಮನೆ, ಅದೃಷ್ಟವಶಾತ್ ಪ್ರಾಣಹಾನಿ ಇಲ್ಲ
ಭೂಕುಸಿತದಿಂದ ಕುಸಿದಿರುವ ಮನೆ, ಅದೃಷ್ಟವಶಾತ್ ಪ್ರಾಣಹಾನಿ ಇಲ್ಲ
ಕರ್ನಾಟಕದವರೊಬ್ಬರ ಪರ್ಸ್​ ಕದ್ದು ಕೋತಿ ಮಾಡಿದ್ದೇನು ನೋಡಿ
ಕರ್ನಾಟಕದವರೊಬ್ಬರ ಪರ್ಸ್​ ಕದ್ದು ಕೋತಿ ಮಾಡಿದ್ದೇನು ನೋಡಿ
ನಿರೂಪಕಿ ಸುದ್ದಿ ಓದುತ್ತಿರುವಾಗಲೇ ಕಚೇರಿ ಮೇಲೆ ಇಸ್ರೇಲ್ ವೈಮಾನಿಕ ದಾಳಿ
ನಿರೂಪಕಿ ಸುದ್ದಿ ಓದುತ್ತಿರುವಾಗಲೇ ಕಚೇರಿ ಮೇಲೆ ಇಸ್ರೇಲ್ ವೈಮಾನಿಕ ದಾಳಿ
ಸೈಪ್ರಸ್ ಭೇಟಿ ಮುಗಿಸಿ ಜಿ7 ಶೃಂಗಸಭೆಗಾಗಿ ಕೆನಡಾಗೆ ಬಂದಿಳಿದ ಪ್ರಧಾನಿ ಮೋದಿ
ಸೈಪ್ರಸ್ ಭೇಟಿ ಮುಗಿಸಿ ಜಿ7 ಶೃಂಗಸಭೆಗಾಗಿ ಕೆನಡಾಗೆ ಬಂದಿಳಿದ ಪ್ರಧಾನಿ ಮೋದಿ
ಕೊಡಗು ಜಿಲ್ಲೆಯಲ್ಲಿ ಮಳೆ ಆರ್ಭಟ: ಭಾಗಮಂಡಲ ತ್ರಿವೇಣಿ ಸಂಗಮ ಸಂಪೂರ್ಣ ಜಲಾವೃತ
ಕೊಡಗು ಜಿಲ್ಲೆಯಲ್ಲಿ ಮಳೆ ಆರ್ಭಟ: ಭಾಗಮಂಡಲ ತ್ರಿವೇಣಿ ಸಂಗಮ ಸಂಪೂರ್ಣ ಜಲಾವೃತ