AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಹುಣಸೂರಿನಲ್ಲಿ ವಿಶ್ವನಾಥ್ ಸೋತರೆ ಜಗತ್ತು ಮುಳುಗಿಹೋಗುತ್ತಾ?’

ಮೈಸೂರು: ಬಿಜೆಪಿ ಅಭ್ಯರ್ಥಿ ಹೆಚ್​.ವಿಶ್ವನಾಥ್ ಸೋತರೆ ಜಗತ್ತು ಮುಳುಗೋಗುತ್ತಾ? ಸಿದ್ದರಾಮಯ್ಯ ಎಷ್ಟು ಸಲ ತೊಡೆ ತಟ್ಟಿ ಬಿದ್ದೋಗಿಲ್ಲ ಹೇಳಿ? ಎಂದು ಉಪಚುನಾವಣೆ ಫಲಿತಾಂಶಕ್ಕೂ ಮುನ್ನ ವಿಶ್ವನಾಥ್ ಸೋಲಿನ ಬಗ್ಗೆ ಸಂಸದ ಶ್ರೀನಿವಾಸ್ ಪ್ರಸಾದ್ ಸುಳಿವು ನೀಡಿದ್ದಾರೆ. ಹುಣಸೂರು ಕ್ಷೇತ್ರದಲ್ಲಿ ವಿಶ್ವನಾಥ್ ಸೋತರೆ ಏನೂ ಪರಿಣಾಮ ಬೀರುವುದಿಲ್ಲ. ನಾಳಿನ ಫಲಿತಾಂಶ ಎಲ್ಲರೂ ಕಾಯುತ್ತಿದ್ದಾರೆ. ಇದು ಜನತೆಗೆ ಬಿಟ್ಟ ವಿಚಾರ. ಅನರ್ಹರ ಬಗ್ಗೆ ಜನರ ಮನಸ್ಥಿತಿ ಏನಿದೆ ಅಂತ ನಾಳೆ ಗೊತ್ತಾಗಲಿದೆ. ಸರ್ಕಾರ ಸ್ಥಿರವಾಗಿದೆ ನಾಳೆ ಹೆಚ್ಚು ಸ್ಥಾನಗಳಲ್ಲಿ ಗೆದ್ದು […]

‘ಹುಣಸೂರಿನಲ್ಲಿ ವಿಶ್ವನಾಥ್ ಸೋತರೆ ಜಗತ್ತು ಮುಳುಗಿಹೋಗುತ್ತಾ?’
ಸಾಧು ಶ್ರೀನಾಥ್​
|

Updated on: Dec 08, 2019 | 2:10 PM

Share

ಮೈಸೂರು: ಬಿಜೆಪಿ ಅಭ್ಯರ್ಥಿ ಹೆಚ್​.ವಿಶ್ವನಾಥ್ ಸೋತರೆ ಜಗತ್ತು ಮುಳುಗೋಗುತ್ತಾ? ಸಿದ್ದರಾಮಯ್ಯ ಎಷ್ಟು ಸಲ ತೊಡೆ ತಟ್ಟಿ ಬಿದ್ದೋಗಿಲ್ಲ ಹೇಳಿ? ಎಂದು ಉಪಚುನಾವಣೆ ಫಲಿತಾಂಶಕ್ಕೂ ಮುನ್ನ ವಿಶ್ವನಾಥ್ ಸೋಲಿನ ಬಗ್ಗೆ ಸಂಸದ ಶ್ರೀನಿವಾಸ್ ಪ್ರಸಾದ್ ಸುಳಿವು ನೀಡಿದ್ದಾರೆ.

ಹುಣಸೂರು ಕ್ಷೇತ್ರದಲ್ಲಿ ವಿಶ್ವನಾಥ್ ಸೋತರೆ ಏನೂ ಪರಿಣಾಮ ಬೀರುವುದಿಲ್ಲ. ನಾಳಿನ ಫಲಿತಾಂಶ ಎಲ್ಲರೂ ಕಾಯುತ್ತಿದ್ದಾರೆ. ಇದು ಜನತೆಗೆ ಬಿಟ್ಟ ವಿಚಾರ. ಅನರ್ಹರ ಬಗ್ಗೆ ಜನರ ಮನಸ್ಥಿತಿ ಏನಿದೆ ಅಂತ ನಾಳೆ ಗೊತ್ತಾಗಲಿದೆ. ಸರ್ಕಾರ ಸ್ಥಿರವಾಗಿದೆ ನಾಳೆ ಹೆಚ್ಚು ಸ್ಥಾನಗಳಲ್ಲಿ ಗೆದ್ದು ಬಿಜೆಪಿ ಸರ್ಕಾರ ಮತ್ತಷ್ಟು ಸ್ಥಿರ ಆಗಲಿದೆ ಎಂದರು.

ಸೋಲುವವರ ಬಗ್ಗೆ ಈಗ ಮಾತನಾಡುವುದು ಬೇಡ. ಗೆದ್ದವರೆಲ್ಲರಿಗೂ ಮಂತ್ರಿಭಾಗ್ಯ ನೀಡಲಾಗುತ್ತೆ ಅಂತ ಸ್ವತಃ ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ. ಅನರ್ಹರಿಗೆ ಕೊಟ್ಟ ಭರವಸೆಯನ್ನು ಬಿಜೆಪಿ ಈಡೇರಿಸಲಿದೆ ಎಂದು ಶ್ರೀನಿವಾಸ್ ಪ್ರಸಾದ್ ವಿಶ್ವಾಸ ವ್ಯಕ್ತಪಡಿಸಿದರು.

Follow Us
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್