AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಫಾರಿ ವೇಳೆ ಅಪರೂಪದ ಕರಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರು ಫಿದಾ!

ಮೈಸೂರು: ನಾಗರಹೊಳೆ ರಾಷ್ಟ್ರೀಯ ಉದ್ಯಾನವನದಲ್ಲಿ ಸಫಾರಿಗೆ ತೆರಳಿದ್ದ ವೇಳೆ ಪ್ರವಾಸಿಗರಿಗೆ ಬಹು ಅಪರೂಪದ ಕರಿಚಿರತೆ ಪ್ರತ್ಯಕ್ಷವಾಗಿದ್ದು, ಪ್ರವಾಸಿಗರ ಅಚ್ಚರಿಗೆ ಕಾರಣವಾಯ್ತು. ಕರಿಚಿರತೆಯನ್ನು ಕಂಡ ಪ್ರವಾಸಿಗರು ಫಿದಾ ಆಗಿದ್ದಾರೆ. ಸಫಾರಿಗೆ ತೆರಳಿದ್ದ ಪ್ರವಾಸಿಗರು ತಮ್ಮ ಮೊಬೈಲ್​ಗಳಲ್ಲಿ ಕಾಡುಪ್ರಾಣಿಗಳನ್ನು ಸೆರೆ ಹಿಡಿದಿದ್ದಾರೆ. ಉದ್ಯಾನವನದಲ್ಲಿ ಬಿಸಿಲಿನ ಬೇಗೆಗೆ ನೀರಿನ ಹೊಂಡದಲ್ಲಿದ್ದ ಹುಲಿ ಸಫಾರಿ ತೆರಳುವ ಮಾರ್ಗದಲ್ಲಿ ಪ್ರವಾಸಿಗರ ವಾಹನಕ್ಕೆ ಅಡ್ಡ ಬಂದಿದೆ. ಪ್ರವಾಸಿಗರನ್ನ ಕಂಡರೂ ಬೆಚ್ಚಿಬೀಳದೆ ವಾಹನದ ಬಳಿಯೇ ಸುಳಿದಾಡಿದೆ. ಕಪ್ಪು ಚಿರತೆ ಸೇರಿ ಹುಲಿಗಳ ಓಡಾಟ ಮೊಬೈಲ್​ನಲ್ಲಿ ಸೆರೆಯಾಗಿದ್ದು, ಪ್ರವಾಸಿಗರು […]

ಸಫಾರಿ ವೇಳೆ ಅಪರೂಪದ ಕರಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರು ಫಿದಾ!
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Jan 28, 2020 | 2:03 PM

Share

ಮೈಸೂರು: ನಾಗರಹೊಳೆ ರಾಷ್ಟ್ರೀಯ ಉದ್ಯಾನವನದಲ್ಲಿ ಸಫಾರಿಗೆ ತೆರಳಿದ್ದ ವೇಳೆ ಪ್ರವಾಸಿಗರಿಗೆ ಬಹು ಅಪರೂಪದ ಕರಿಚಿರತೆ ಪ್ರತ್ಯಕ್ಷವಾಗಿದ್ದು, ಪ್ರವಾಸಿಗರ ಅಚ್ಚರಿಗೆ ಕಾರಣವಾಯ್ತು. ಕರಿಚಿರತೆಯನ್ನು ಕಂಡ ಪ್ರವಾಸಿಗರು ಫಿದಾ ಆಗಿದ್ದಾರೆ.

ಸಫಾರಿಗೆ ತೆರಳಿದ್ದ ಪ್ರವಾಸಿಗರು ತಮ್ಮ ಮೊಬೈಲ್​ಗಳಲ್ಲಿ ಕಾಡುಪ್ರಾಣಿಗಳನ್ನು ಸೆರೆ ಹಿಡಿದಿದ್ದಾರೆ. ಉದ್ಯಾನವನದಲ್ಲಿ ಬಿಸಿಲಿನ ಬೇಗೆಗೆ ನೀರಿನ ಹೊಂಡದಲ್ಲಿದ್ದ ಹುಲಿ ಸಫಾರಿ ತೆರಳುವ ಮಾರ್ಗದಲ್ಲಿ ಪ್ರವಾಸಿಗರ ವಾಹನಕ್ಕೆ ಅಡ್ಡ ಬಂದಿದೆ. ಪ್ರವಾಸಿಗರನ್ನ ಕಂಡರೂ ಬೆಚ್ಚಿಬೀಳದೆ ವಾಹನದ ಬಳಿಯೇ ಸುಳಿದಾಡಿದೆ. ಕಪ್ಪು ಚಿರತೆ ಸೇರಿ ಹುಲಿಗಳ ಓಡಾಟ ಮೊಬೈಲ್​ನಲ್ಲಿ ಸೆರೆಯಾಗಿದ್ದು, ಪ್ರವಾಸಿಗರು ಸಂತಸಪಟ್ಟಿದ್ದಾರೆ.

Follow Us
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ