AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರು: ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ಖಂಡಿಸಿ ಸೆ.26 ರಂದು ಟಿ.ನರಸೀಪುರ ಬಂದ್‌ಗೆ ಕರೆ

ತಮಿಳುನಾಡಿಗೆ ಕಾವೇರಿ ನೀರು ಹರಿಸದಂತೆ ಕರ್ನಾಟಕ ಸರ್ಕಾರವನ್ನು ಒತ್ತಾಯಿಸಿ ಸೆ.26 ರಂದು ಬೆಂಗಳೂರು ಬಂದ್​ಗೆ ಕರೆ ನೀಡಲಾಗಿದೆ. ಅಲ್ಲದೆ, ಅಖಂಡ ಕರ್ನಾಟಕ ಬಂದ್​ಗೂ ತೀರ್ಮಾನಿಸಲಾಗಿದೆ. ಈ ನಡುವೆ ಮೈಸೂರು ಜಿಲ್ಲೆಯ ಟಿ ನರಸಿಪುರ ತಾಲೂಕು ಬಂದ್​ಗೆ ಕರೆ ನೀಡಲಾಗಿದೆ. ಕಾವೇರಿ ಕಬಿನಿ ಹಿತರಕ್ಷಣಾ ಸಮಿತಿಯಿಂದ ಬಂದ್​ಗೆ ಕರೆ ನೀಡಲಾಗಿದೆ.

ಮೈಸೂರು: ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ಖಂಡಿಸಿ ಸೆ.26 ರಂದು ಟಿ.ನರಸೀಪುರ ಬಂದ್‌ಗೆ ಕರೆ
ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ಖಂಡಿಸಿ ಟಿ.ನರಸೀಪುರ ಬಂದ್‌ಗೆ ಕರೆ (ಸಾಂದರ್ಭಿಕ ಚಿತ್ರ)
TV9 Web
| Edited By: Rakesh Nayak Manchi|

Updated on:Sep 24, 2023 | 7:46 PM

Share

ಮೈಸೂರು, ಸೆ.24: ತಮಿಳುನಾಡಿಗೆ ಕಾವೇರಿ ನೀರು (Cauvery Water) ಹರಿಸದಂತೆ ಕರ್ನಾಟಕ ಸರ್ಕಾರವನ್ನು ಒತ್ತಾಯಿಸಿ ಸೆ.26 ರಂದು ಬೆಂಗಳೂರು ಬಂದ್​ಗೆ (Bangalore Bandh) ಕರೆ ನೀಡಲಾಗಿದೆ. ಅಲ್ಲದೆ, ಅಖಂಡ ಕರ್ನಾಟಕ ಬಂದ್​ಗೂ ತೀರ್ಮಾನಿಸಲಾಗಿದೆ. ಈ ನಡುವೆ ಮೈಸೂರು ಜಿಲ್ಲೆಯ ಟಿ ನರಸಿಪುರ ತಾಲೂಕು ಬಂದ್​ಗೆ (T.Narasipura Bandh) ಕರೆ ನೀಡಲಾಗಿದೆ. ಕಾವೇರಿ ಕಬಿನಿ ಹಿತರಕ್ಷಣಾ ಸಮಿತಿಯಿಂದ ಬಂದ್​ಗೆ ಕರೆ ನೀಡಲಾಗಿದೆ.

ತಮಿಳುನಾಡಿಗೆ ಕಾವೇರಿ ನದಿ ನೀರು ಬಿಡುಗಡೆ ಖಂಡಿಸಿ ಕಾವೇರಿ ಕಬಿನಿ ಹಿತರಕ್ಷಣಾ ಸಮಿತಿಯು ಸೆಪ್ಟೆಂಬರ್‌ 26 ರಂದು ಟಿ.ನರಸೀಪುರ ಬಂದ್‌ಗೆ ಕರೆ ನೀಡಿದೆ. ಟಿ.ನರಸೀಪುರದ ಐಬಿಯಲ್ಲಿ ನಡೆದ ಸಭೆಯಲ್ಲಿ ಈ ಬಗ್ಗೆ ತೀರ್ಮಾನ ಕೈಗೊಳ್ಳಲಾಗಿದೆ.

ಇದನ್ನೂ ಓದಿ: ಸೋಮವಾರ ಅಖಂಡ ಕರ್ನಾಟಕ ಬಂದ್ ದಿನಾಂಕ ಘೋಷಣೆ ಮಾಡುತ್ತೇವೆ: ವಾಟಾಳ್ ನಾಗರಾಜ್

ಕಾವೇರಿ ಕಬಿನಿ ಹಿತರಕ್ಷಣಾ ಸಮಿತಿ, ರೈತ ಸಂಘ, ಕಬ್ಬು ಬೆಳೆಗಾರರ ಸಂಘ, ಕನ್ನಡಪರ ಸಂಘಟನೆ ಸೇರಿದಂತೆ 20 ಕ್ಕೂ ಹೆಚ್ಚು ಸಂಘಟನೆಗಳು ಈ ಸಭೆಯಲ್ಲಿ ಭಾಗಿಯಾಗಿದ್ದವು. ಅಲ್ಲದೆ, ಟಿ.ನರಸೀಪುರ ಬಂದ್‌ಗೆ ಸಾರ್ವಜನಿಕರು, ಸಂಘ ಸಂಸ್ಥೆಗಳು, ವರ್ತಕರು ಸಹಕಾರ ನೀಡುವಂತೆ ರೈತರು ಮನವಿ ಮಾಡಿದರು.

ಕಾವೇರಿ ನೀರಿಗಾಗಿ ಪ್ರತಿಭಟನೆ ಮತ್ತಷ್ಟು ತೀವ್ರಗೊಳಿಸಲು ವಿವಿಧ ಸಂಘಟನೆಗಳು ತೀರ್ಮಾನಿಸಿದ್ದು, ಸೆಪ್ಟೆಂಬರ್ 26 ರಂದು ಬೆಂಗಳೂರು ಬಂದ್​ಗೆ ಕರೆ ನೀಡಲಾಗಿದೆ. ಬೆಂಗಳೂರಿನ ಫ್ರೀಡಂ ಪಾರ್ಕ್​ನಲ್ಲಿ ನಡೆದ ಸಭೆಯಲ್ಲಿ ಕಾವೇರಿ ನೀರಿಗಾಗಿ ಬೆಂಗಳೂರು ಬಂದ್‌ಗೆ ಒಮ್ಮತದ ತೀರ್ಮಾನ ಕೈಗೊಳ್ಳಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:43 pm, Sun, 24 September 23

Follow Us
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ