AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mysore News: ವಿದ್ಯುತ್ ಪ್ರವಹಿಸಿ ಕರ್ತವ್ಯನಿರತ ಚೆಸ್ಕಾಂ ಸಿಬ್ಬಂದಿ ಸಾವು

ಮೈಸೂರಿನಲ್ಲಿ ವಿದ್ಯುತ್ ಪ್ರವಹಿಸಿ ಕರ್ತವ್ಯನಿರತ ಚೆಸ್ಕಾಂ ಸಿಬ್ಬಂದಿ ಸಾವನ್ನಪ್ಪಿದ ಘಟನೆ ನಗರದ ಹೂಟಗಳ್ಳಿ ಬಡಾವಣೆಯಲ್ಲಿ ನಡೆದಿದೆ. ಸಹಾಯಕ ಲೈನ್‌ಮ್ಯಾನ್​​​ ಸಂತೋಷ್​(26) ಮೃತ ರ್ದುದೈವಿ.

Mysore News: ವಿದ್ಯುತ್ ಪ್ರವಹಿಸಿ ಕರ್ತವ್ಯನಿರತ ಚೆಸ್ಕಾಂ ಸಿಬ್ಬಂದಿ ಸಾವು
ಮೃತ ಲೈನ್​ಮ್ಯಾನ್​
Follow us
ರಾಮ್​, ಮೈಸೂರು
| Updated By: ಕಿರಣ್ ಹನುಮಂತ್​ ಮಾದಾರ್

Updated on:Jul 23, 2023 | 7:45 AM

ಮೈಸೂರು: ವಿದ್ಯುತ್ ಪ್ರವಹಿಸಿ ಕರ್ತವ್ಯನಿರತ ಚೆಸ್ಕಾಂ ಸಿಬ್ಬಂದಿ ಸಾವನ್ನಪ್ಪಿದ ಘಟನೆ ಮೈಸೂರು(Mysore) ನಗರದ ಹೂಟಗಳ್ಳಿ ಬಡಾವಣೆಯಲ್ಲಿ ನಡೆದಿದೆ. ಸಹಾಯಕ ಲೈನ್‌ಮ್ಯಾನ್​​​ ಸಂತೋಷ್​(26) ಮೃತ ರ್ದುದೈವಿ. ಟ್ರಾನ್ಸ್​ಫಾರ್ಮರ್​​ ದುರಸ್ತಿ ವೇಳೆ ವಿದ್ಯುತ್​ ಹರಿದು ಈ ಅವಘಡ ನಡೆದಿದೆ. ಇನ್ನು ಚೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯವೇ ಘಟನೆಗೆ ಕಾರಣ ಎಂದು ಮೃತ ಸಂತೋಷ್ ಪೋಷಕರು, ಸ್ನೇಹಿತರು ಆರೋಪಿಸುತ್ತಿದ್ದಾರೆ. ಘಟನಾ ಸ್ಥಳಕ್ಕೆ ಎಸಿಪಿ ಗಜೇಂದ್ರ ಪ್ರಸಾದ್ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಈ ಕುರಿತು ಮೈಸೂರಿನ ವಿಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಅಪರಿಚಿತ ವಾಹನ ಡಿಕ್ಕಿ ಪಾದಚಾರಿ ವೃದ್ದ ಸಾವು

ಮೈಸೂರು: ಅಪರಿಚಿತ ವಾಹನ ಡಿಕ್ಕಿಯಾಗಿ ಪಾದಚಾರಿಯೋರ್ವರು ಸಾವನ್ನಪ್ಪಿದ ಘಟನೆ ಮೈಸೂರು ಜಿಲ್ಲೆಯ ಹುಣಸೂರು ನಗರದಲ್ಲಿ ನಡೆದಿದೆ. ನರಸಿಂಹ ಸ್ವಾಮಿ‌ ತಿಟ್ಟಿ‌ನ ಬಳಿ ನಡೆದುಕೊಂಡು ಹೋಗುವಾಗ ಈ ಅವಘಡ ನಡೆದಿದ್ದು, ಮೃತರ ಗುರುತು ಪತ್ತೆಯಾಗಿಲ್ಲ. ಇನ್ನು ಮೃತರ ಬಳಿ ಹೆಚ್​ಡಿ ಕೋಟೆಯಿಂದ ಹುಣಸೂರಿಗೆ ಪ್ರಯಾಣ ಮಾಡಿದ ಬಸ್ ಟಿಕೆಟ್ ಪತ್ತೆಯಾಗಿದ್ದು, ಸದ್ಯ ಹುಣಸೂರು ಶವಾಗಾರದಲ್ಲಿರುವ ಮೃತದೇಹ ಇಡಲಾಗಿದೆ. ಇದೀಗ ಮೃತರ ಗುರುತು ಪತ್ತೆ ಹಚ್ಚಲು ಸಹಾಯ ಮಾಡುವಂತೆ ಸಾರ್ವಜನಿಕರಿಗೆ ಹುಣಸೂರು ಪೊಲೀಸರು ಮನವಿ ಮಾಡಿದ್ದಾರೆ.

ಇದನ್ನೂ ಓದಿ:ದೇವನಹಳ್ಳಿ: ವಾಟರ್​ ಹೀಟರ್​​​ನಿಂದ ವಿದ್ಯುತ್​ ಪ್ರವಹಿಸಿ ತಾಯಿ, 4 ವರ್ಷದ ಮಗು ಸಾವು

ಬೈಕ್​​ ಕದ್ದ ಕಳ್ಳರನ್ನ 24 ಗಂಟೆಯಲ್ಲಿ ಬಂಧಿಸಿದ ಬೀದರ್​ ಪೊಲೀಸ್​

ಬೀದರ್: ಬೈಕ್ ಕಳ್ಳತನವಾದ 24 ಗಂಟೆಯಲ್ಲಿಯೇ ಬೈಕ್ ಕಳ್ಳರನ್ನ ಬಂಧಿಸುವಲ್ಲಿ ಬೀದರ್ ಪಟ್ಟಣದ ಗಾಂಧಿಗಂಜ್ ಪೊಲೀಸರು ಯಶಸ್ವಿಯಾಗಿದ್ದಾರೆ. ಹೌದು ರಾತ್ರಿ ಮನೆಯ ಮುಂದೆ ನಿಲ್ಲಿಸಿದ್ದ ಎರಡು ಬೈಕ್​ನ್ನು ಕಳ್ಳರು ಕದ್ದು ಪರಾರಾರಿಯಾಗಿದ್ದರು. ಬೈಕ್ ಕಳ್ಳತನವಾಗುತ್ತಿದ್ದಂತೆ ಬೈಕ್​ನ ಮಾಲೀಕರು ಗಾಂಧಿಗಂಜ್ ಪೊಲೀಸ್ ಠಾಣೆಯಲ್ಲಿ ದೂರು ಕೊಟ್ಟಿದ್ದರು. ಬೈಕ್ ಮಾಲೀಕರು ದೂರಿನ ಮೇರೆಗೆ ಬೈಕ್ ಕಳ್ಳತನವಾದ 24 ಗಂಟೆಯೊಳಗೆ ಕದ್ದ ಬೈಕ್​ನ್ನ ಪತ್ತೆ ಹಚ್ಚಿದ್ದು, ಪೊಲೀಸರ ಈ ಕಾರ್ಯಕ್ಕೆ ಎಸ್ಪಿ ಅವರು ಪ್ರಶಂಸೆ ವ್ಯಕ್ತ ಪಡಿಸಿ, ಸೂಕ್ತ ಬಹುಮಾನ ಘೋಷಿಸಿದ್ದಾರೆ.

ಇನ್ನಷ್ಟು ರಾಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 7:14 am, Sun, 23 July 23

ಆಪರೇಷನ್ ಸಿಂದೂರದ ಬಗ್ಗೆ ಪಾಕಿಸ್ತಾನಿಗನ ನೇರ ಮಾತು ಕೇಳಿ
ಆಪರೇಷನ್ ಸಿಂದೂರದ ಬಗ್ಗೆ ಪಾಕಿಸ್ತಾನಿಗನ ನೇರ ಮಾತು ಕೇಳಿ
ಪಾಕಿಸ್ತಾನಕ್ಕೆ ಬಲೂಚಿ ಮತ್ತು ತಾಲಿಬಾನಿಗಳಿಂದಲೂ ಉಳಿಗಾಲವಿಲ್ಲ!
ಪಾಕಿಸ್ತಾನಕ್ಕೆ ಬಲೂಚಿ ಮತ್ತು ತಾಲಿಬಾನಿಗಳಿಂದಲೂ ಉಳಿಗಾಲವಿಲ್ಲ!
ಆಪರೇಷನ್​ ಸಿಂಧೂರ್​, ಪ್ರಧಾನಿಗೆ ಧನ್ಯವಾದ ತಿಳಿಸಿದ ಪಹಲ್ಗಾಮ್ ಸಂತ್ರಸ್ತೆ
ಆಪರೇಷನ್​ ಸಿಂಧೂರ್​, ಪ್ರಧಾನಿಗೆ ಧನ್ಯವಾದ ತಿಳಿಸಿದ ಪಹಲ್ಗಾಮ್ ಸಂತ್ರಸ್ತೆ
ಅರಸೊತ್ತಿಗೆ ಕಾಲದಿಂದ ನಡೆದುಕೊಂಡು ಬಂದಿರುವ ಪದ್ಧತಿ: ಅರ್ಚಕ ದೀಕ್ಷಿತ್
ಅರಸೊತ್ತಿಗೆ ಕಾಲದಿಂದ ನಡೆದುಕೊಂಡು ಬಂದಿರುವ ಪದ್ಧತಿ: ಅರ್ಚಕ ದೀಕ್ಷಿತ್
‘ಭರ್ಜರಿ ಬ್ಯಾಚುಲರ್ಸ್’ ಹೊಸ ಎಪಿಸೋಡ್​ಗೆ ಹೊರಾಂಗಣ ಶೂಟಿಂಗ್; ಯಾವ ಜಿಲ್ಲೆ?
‘ಭರ್ಜರಿ ಬ್ಯಾಚುಲರ್ಸ್’ ಹೊಸ ಎಪಿಸೋಡ್​ಗೆ ಹೊರಾಂಗಣ ಶೂಟಿಂಗ್; ಯಾವ ಜಿಲ್ಲೆ?
ಸೋಫಿಯಾ ಖುರೇಷಿ ಬೆಳಗಾವಿಯ ಸೊಸೆ: ಲೆಫ್ಟಿನೆಂಟ್ ಕರ್ನಲ್​ರ ಮಾವ ಹೇಳಿದ್ದೇನು?
ಸೋಫಿಯಾ ಖುರೇಷಿ ಬೆಳಗಾವಿಯ ಸೊಸೆ: ಲೆಫ್ಟಿನೆಂಟ್ ಕರ್ನಲ್​ರ ಮಾವ ಹೇಳಿದ್ದೇನು?
ಸೇನೆಗೆ ವರವಾಯ್ತೇ ಲಕ್ಷ್ಮೀ ಜನಾರ್ದನ ಪ್ರಸಾದ! ಬಲಭಾಗದಿಂದ ಹೂ ನೀಡಿದ ದೇವರು
ಸೇನೆಗೆ ವರವಾಯ್ತೇ ಲಕ್ಷ್ಮೀ ಜನಾರ್ದನ ಪ್ರಸಾದ! ಬಲಭಾಗದಿಂದ ಹೂ ನೀಡಿದ ದೇವರು
Dewald Brevis: ಬೇಬಿ ಎಬಿ ಸಿಡಿಲಬ್ಬರ: ಹೊಸ ದಾಖಲೆ ನಿರ್ಮಾಣ
Dewald Brevis: ಬೇಬಿ ಎಬಿ ಸಿಡಿಲಬ್ಬರ: ಹೊಸ ದಾಖಲೆ ನಿರ್ಮಾಣ
ವಿವೇಕ, ವಿವೇಚನೆ ಮಾರಿಕೊಂಡಿರುವ ಪಾಕಿಸ್ತಾನಕ್ಕೆ ಬುದ್ಧಿ ಬಾರದು
ವಿವೇಕ, ವಿವೇಚನೆ ಮಾರಿಕೊಂಡಿರುವ ಪಾಕಿಸ್ತಾನಕ್ಕೆ ಬುದ್ಧಿ ಬಾರದು
ಸಿಯಾಲ್​ಕೋಟ್ ತೊರೆಯುತ್ತಿರುವ ಪಾಕ್ ಜನ, ಕಾಲ್ತುಳಿದಂಥಾ ಸ್ಥಿತಿ
ಸಿಯಾಲ್​ಕೋಟ್ ತೊರೆಯುತ್ತಿರುವ ಪಾಕ್ ಜನ, ಕಾಲ್ತುಳಿದಂಥಾ ಸ್ಥಿತಿ