AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಂಜುಡೇಶ್ವರನಿಗೆ ಎರಚಿರುವುದು ಎಂಜಲು ನೀರಲ್ಲ, ಶುದ್ದ ನೀರು: ಪ್ರಧಾನ ಅರ್ಚಕ

‘ದೇವರಿಗೆ ಎರಚಿರುವುದು ಶುದ್ದ ನೀರು, ಎಂಜಲು ನೀರು ಎರಚಿಲ್ಲ ಎಂದು ಸಭೆಯಲ್ಲಿ ಹೇಳಿದ್ದಾರೆ. ‘ನಮ್ಮ ರಾಕ್ಷಸನಿಗೂ ಅಪಮಾನವಾಗುತಿತ್ತು. ಇದರಿಂದ ರೇಖಾ ಚಿತ್ರ ಅಳಿಸಲು ನೀರು ಹಾಕಿದ್ದೇವೆ. ಇದು ಎಂಜಲು ನೀರಲ್ಲ, ಶುದ್ದ ನೀರು ಎಂದು ಹೇಳಿದ್ದಾರೆ. ಈ ಕಾರಣದಿಂದ ಇದನ್ನು ನಾವು ಒಪ್ಪಿಕೊಂಡಿದ್ದೇವೆ. ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಬರುವ ವದಂತಿಗಳಿಗೆ ಯಾರೂ ಕಿವಿಗೊಡಬೇಡಿ ಎಂದು ಪ್ರಧಾನ ಅರ್ಚಕ ನಾಗಚಂದ್ರ ದೀಕ್ಷಿತ್ ಹೇಳಿದ್ದಾರೆ.

ನಂಜುಡೇಶ್ವರನಿಗೆ ಎರಚಿರುವುದು ಎಂಜಲು ನೀರಲ್ಲ, ಶುದ್ದ ನೀರು: ಪ್ರಧಾನ ಅರ್ಚಕ
ನಂಜುಂಡೇಶ್ವರ ಉತ್ಸವ
ರಾಮ್​, ಮೈಸೂರು
| Edited By: ಕಿರಣ್ ಹನುಮಂತ್​ ಮಾದಾರ್|

Updated on: Jan 03, 2024 | 5:12 PM

Share

ಮೈಸೂರು, ಜ.03: ನಂಜುಂಡೇಶ್ವರ(Nanjundeshwara)ನ ಉತ್ಸವ ಮೂರ್ತಿಗೆ ಎಂಜಲು ನೀರು ಎರಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂದ್​ಗೆ ಕರೆ ನೀಡಲಾಗಿತ್ತು. ಇದೀಗ ಈ ಕುರಿತು ದೇವಾಲಯ ಆಡಳಿತ ಮಂಡಳಿ ಪತ್ರಿಕಾ ಪ್ರಕಟಣೆ ಹೊರಡಿಸಿದ್ದು, ಉತ್ಸವ ಮೂರ್ತಿಗೆ ಎಂಜಲು ನೀರು ಎರಚಿದ್ದಾರೆ ಎಂದು ಕಪೋಲಕಲ್ಪಿತ ಹೇಳಿಕೆ ಹಾಗೂ ಚಿತ್ರಗಳನ್ನು ಕಿಡಿಗೇಡಿಗಳು ಹರಡುತ್ತಿದ್ದಾರೆ. ಜೊತೆಗೆ ಬಂದ್​ಗೆ ಕರೆ ನೀಡಿದವರು ಕಿಡಿಗೇಡಿಗಳು. ಇದರಿಂದ ಕ್ಷೇತ್ರದ ಪಾವಿತ್ರತೆಗೆ ದಕ್ಕೆಯುಂಟಾಗಿದೆ. ದೇವರಿಗೆ ಯಾವುದೇ ಎಂಜಲು ನೀರು ಎರಚಿಲ್ಲ. ಕಿಡಿಗೇಡಿಗಳ ವದಂತಿಗೆ ಕಿವಿಗೊಡಬೇಡಿ ಎಂದು ಪಕ್ರಟಣೆ ಹೊರಡಿಸಿದೆ.

ಸಾಮಾಜಿಕ ಜಾಲತಾಣದಲ್ಲಿ ಬರುವ ವದಂತಿಗಳಿಗೆ ಕಿವಿಗೊಡಬೇಡಿ

ನಂಜನಗೂಡಿನ ಶಾಂತಿ ಸಭೆ ಬಳಿಕ ನಂಜುಂಡೇಶ್ವರ ದೇವಾಲಯದ ಪ್ರಧಾನ ಅರ್ಚಕ ನಾಗಚಂದ್ರ ದೀಕ್ಷಿತ್ ಮಾತನಾಡಿ ‘ದೇವರಿಗೆ ಎರಚಿರುವುದು ಶುದ್ದ ನೀರು, ಎಂಜಲು ನೀರು ಎರಚಿಲ್ಲ ಎಂದು ಸಭೆಯಲ್ಲಿ ಹೇಳಿದ್ದಾರೆ. ‘ನಮ್ಮ ರಾಕ್ಷಸನಿಗೂ ಅಪಮಾನವಾಗುತಿತ್ತು. ಇದರಿಂದ ರೇಖಾ ಚಿತ್ರ ಅಳಿಸಲು ನೀರು ಹಾಕಿದ್ದೇವೆ. ಇದು ಎಂಜಲು ನೀರಲ್ಲ, ಶುದ್ದ ನೀರು ಎಂದು ಹೇಳಿದ್ದಾರೆ. ಈ ಕಾರಣದಿಂದ ಇದನ್ನು ನಾವು ಒಪ್ಪಿಕೊಂಡಿದ್ದೇವೆ. ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಬರುವ ವದಂತಿಗಳಿಗೆ ಯಾರೂ ಕಿವಿಗೊಡಬೇಡಿ. ಇದರಿಂದ ಬಂದ್​ಗೆ ಕೂಡ ಸಹಕಾರ ಕೊಡಬೇಡಿ ಎಂದು ಮನವಿ ಮಾಡಿದ್ದಾರೆ.

ಇದನ್ನೂ ಓದಿ:ಮೈಸೂರು: ನಂಜುಡೇಶ್ವರನಿಗೆ ಎಂಜಲು ನೀರು, ಆರೋಪಿಗಳ ಬಂಧನಕ್ಕೆ ಭಕ್ತರಿಂದ ಪ್ರತಿಭಟನೆ

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
ಹೈಕಮಾಂಡ್ ಬುಲಾವ್: ದೆಹಲಿಗೆ ಹೊರಟ ಮಾಜಿ ಸಿಎಂ ಸಿದ್ದರಾಮಯ್ಯ
ಹೈಕಮಾಂಡ್ ಬುಲಾವ್: ದೆಹಲಿಗೆ ಹೊರಟ ಮಾಜಿ ಸಿಎಂ ಸಿದ್ದರಾಮಯ್ಯ
ಡಿಕೆಶಿ 100 ದಿನಗಳ ಸಂಭ್ರಮಕ್ಕೆ ನೊಣವಿನಕೆರೆ ಶ್ರೀಗಳ ಆಶೀರ್ವಚನ ಹೀಗಿದೆ
ಡಿಕೆಶಿ 100 ದಿನಗಳ ಸಂಭ್ರಮಕ್ಕೆ ನೊಣವಿನಕೆರೆ ಶ್ರೀಗಳ ಆಶೀರ್ವಚನ ಹೀಗಿದೆ
ರಂಗನತಿಟ್ಟು ವಿದೇಶಿ ಪ್ರಯೋಗ: ಪಕ್ಷಿಗಳ ರಕ್ಷಣೆಗೆ ಗೇಬಿಯನ್ ತಂತ್ರಜ್ಞಾನ
ರಂಗನತಿಟ್ಟು ವಿದೇಶಿ ಪ್ರಯೋಗ: ಪಕ್ಷಿಗಳ ರಕ್ಷಣೆಗೆ ಗೇಬಿಯನ್ ತಂತ್ರಜ್ಞಾನ
ಬಿಗ್​​ಬಾಸ್​​ನಲ್ಲಿ ಓಪನ್ ಆಗ್ತಿದೆ ಹಳೆ ಲವ್ ಸ್ಟೋರಿಗಳು: ವಿಡಿಯೋ ನೋಡಿ
ಬಿಗ್​​ಬಾಸ್​​ನಲ್ಲಿ ಓಪನ್ ಆಗ್ತಿದೆ ಹಳೆ ಲವ್ ಸ್ಟೋರಿಗಳು: ವಿಡಿಯೋ ನೋಡಿ
ಮಹಾಸಂಕಲ್ಪ ಮತ್ತು ನವಸಂಕಲ್ಪ: 2037ರ ಭವ್ಯ ಕನಸು ಬಿಚ್ಚಿಟ್ಟ ಡಿಕೆಶಿ
ಮಹಾಸಂಕಲ್ಪ ಮತ್ತು ನವಸಂಕಲ್ಪ: 2037ರ ಭವ್ಯ ಕನಸು ಬಿಚ್ಚಿಟ್ಟ ಡಿಕೆಶಿ
ಬೆಂಗಳೂರು ದಕ್ಷಿಣದಲ್ಲಿ ಮಾದಕ ವಸ್ತುಗಳ ವಿರುದ್ಧ ಪೊಲೀಸರ ಸಮರ
ಬೆಂಗಳೂರು ದಕ್ಷಿಣದಲ್ಲಿ ಮಾದಕ ವಸ್ತುಗಳ ವಿರುದ್ಧ ಪೊಲೀಸರ ಸಮರ
ಸಚಿವ ಸತೀಶ್ ಜಾರಕಿಹೊಳಿಗೆ ಎದುರಾಯ್ತು ಇಡಿ ಸಂಕಷ್ಟ!
ಸಚಿವ ಸತೀಶ್ ಜಾರಕಿಹೊಳಿಗೆ ಎದುರಾಯ್ತು ಇಡಿ ಸಂಕಷ್ಟ!
ಹನುಮ ಹುಟ್ಟಿದ ನಾಡು ಅಂಜನಾದ್ರಿಗೆ ಭೇಟಿ ನೀಡಿದ ಸಂಸದ ಯದುವೀರ್
ಹನುಮ ಹುಟ್ಟಿದ ನಾಡು ಅಂಜನಾದ್ರಿಗೆ ಭೇಟಿ ನೀಡಿದ ಸಂಸದ ಯದುವೀರ್