AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಂಜುಡೇಶ್ವರನಿಗೆ ಎರಚಿರುವುದು ಎಂಜಲು ನೀರಲ್ಲ, ಶುದ್ದ ನೀರು: ಪ್ರಧಾನ ಅರ್ಚಕ

‘ದೇವರಿಗೆ ಎರಚಿರುವುದು ಶುದ್ದ ನೀರು, ಎಂಜಲು ನೀರು ಎರಚಿಲ್ಲ ಎಂದು ಸಭೆಯಲ್ಲಿ ಹೇಳಿದ್ದಾರೆ. ‘ನಮ್ಮ ರಾಕ್ಷಸನಿಗೂ ಅಪಮಾನವಾಗುತಿತ್ತು. ಇದರಿಂದ ರೇಖಾ ಚಿತ್ರ ಅಳಿಸಲು ನೀರು ಹಾಕಿದ್ದೇವೆ. ಇದು ಎಂಜಲು ನೀರಲ್ಲ, ಶುದ್ದ ನೀರು ಎಂದು ಹೇಳಿದ್ದಾರೆ. ಈ ಕಾರಣದಿಂದ ಇದನ್ನು ನಾವು ಒಪ್ಪಿಕೊಂಡಿದ್ದೇವೆ. ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಬರುವ ವದಂತಿಗಳಿಗೆ ಯಾರೂ ಕಿವಿಗೊಡಬೇಡಿ ಎಂದು ಪ್ರಧಾನ ಅರ್ಚಕ ನಾಗಚಂದ್ರ ದೀಕ್ಷಿತ್ ಹೇಳಿದ್ದಾರೆ.

ನಂಜುಡೇಶ್ವರನಿಗೆ ಎರಚಿರುವುದು ಎಂಜಲು ನೀರಲ್ಲ, ಶುದ್ದ ನೀರು: ಪ್ರಧಾನ ಅರ್ಚಕ
ನಂಜುಂಡೇಶ್ವರ ಉತ್ಸವ
ರಾಮ್​, ಮೈಸೂರು
| Edited By: |

Updated on: Jan 03, 2024 | 5:12 PM

Share

ಮೈಸೂರು, ಜ.03: ನಂಜುಂಡೇಶ್ವರ(Nanjundeshwara)ನ ಉತ್ಸವ ಮೂರ್ತಿಗೆ ಎಂಜಲು ನೀರು ಎರಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂದ್​ಗೆ ಕರೆ ನೀಡಲಾಗಿತ್ತು. ಇದೀಗ ಈ ಕುರಿತು ದೇವಾಲಯ ಆಡಳಿತ ಮಂಡಳಿ ಪತ್ರಿಕಾ ಪ್ರಕಟಣೆ ಹೊರಡಿಸಿದ್ದು, ಉತ್ಸವ ಮೂರ್ತಿಗೆ ಎಂಜಲು ನೀರು ಎರಚಿದ್ದಾರೆ ಎಂದು ಕಪೋಲಕಲ್ಪಿತ ಹೇಳಿಕೆ ಹಾಗೂ ಚಿತ್ರಗಳನ್ನು ಕಿಡಿಗೇಡಿಗಳು ಹರಡುತ್ತಿದ್ದಾರೆ. ಜೊತೆಗೆ ಬಂದ್​ಗೆ ಕರೆ ನೀಡಿದವರು ಕಿಡಿಗೇಡಿಗಳು. ಇದರಿಂದ ಕ್ಷೇತ್ರದ ಪಾವಿತ್ರತೆಗೆ ದಕ್ಕೆಯುಂಟಾಗಿದೆ. ದೇವರಿಗೆ ಯಾವುದೇ ಎಂಜಲು ನೀರು ಎರಚಿಲ್ಲ. ಕಿಡಿಗೇಡಿಗಳ ವದಂತಿಗೆ ಕಿವಿಗೊಡಬೇಡಿ ಎಂದು ಪಕ್ರಟಣೆ ಹೊರಡಿಸಿದೆ.

ಸಾಮಾಜಿಕ ಜಾಲತಾಣದಲ್ಲಿ ಬರುವ ವದಂತಿಗಳಿಗೆ ಕಿವಿಗೊಡಬೇಡಿ

ನಂಜನಗೂಡಿನ ಶಾಂತಿ ಸಭೆ ಬಳಿಕ ನಂಜುಂಡೇಶ್ವರ ದೇವಾಲಯದ ಪ್ರಧಾನ ಅರ್ಚಕ ನಾಗಚಂದ್ರ ದೀಕ್ಷಿತ್ ಮಾತನಾಡಿ ‘ದೇವರಿಗೆ ಎರಚಿರುವುದು ಶುದ್ದ ನೀರು, ಎಂಜಲು ನೀರು ಎರಚಿಲ್ಲ ಎಂದು ಸಭೆಯಲ್ಲಿ ಹೇಳಿದ್ದಾರೆ. ‘ನಮ್ಮ ರಾಕ್ಷಸನಿಗೂ ಅಪಮಾನವಾಗುತಿತ್ತು. ಇದರಿಂದ ರೇಖಾ ಚಿತ್ರ ಅಳಿಸಲು ನೀರು ಹಾಕಿದ್ದೇವೆ. ಇದು ಎಂಜಲು ನೀರಲ್ಲ, ಶುದ್ದ ನೀರು ಎಂದು ಹೇಳಿದ್ದಾರೆ. ಈ ಕಾರಣದಿಂದ ಇದನ್ನು ನಾವು ಒಪ್ಪಿಕೊಂಡಿದ್ದೇವೆ. ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಬರುವ ವದಂತಿಗಳಿಗೆ ಯಾರೂ ಕಿವಿಗೊಡಬೇಡಿ. ಇದರಿಂದ ಬಂದ್​ಗೆ ಕೂಡ ಸಹಕಾರ ಕೊಡಬೇಡಿ ಎಂದು ಮನವಿ ಮಾಡಿದ್ದಾರೆ.

ಇದನ್ನೂ ಓದಿ:ಮೈಸೂರು: ನಂಜುಡೇಶ್ವರನಿಗೆ ಎಂಜಲು ನೀರು, ಆರೋಪಿಗಳ ಬಂಧನಕ್ಕೆ ಭಕ್ತರಿಂದ ಪ್ರತಿಭಟನೆ

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ