Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಂಜುಡೇಶ್ವರನಿಗೆ ಎರಚಿರುವುದು ಎಂಜಲು ನೀರಲ್ಲ, ಶುದ್ದ ನೀರು: ಪ್ರಧಾನ ಅರ್ಚಕ

‘ದೇವರಿಗೆ ಎರಚಿರುವುದು ಶುದ್ದ ನೀರು, ಎಂಜಲು ನೀರು ಎರಚಿಲ್ಲ ಎಂದು ಸಭೆಯಲ್ಲಿ ಹೇಳಿದ್ದಾರೆ. ‘ನಮ್ಮ ರಾಕ್ಷಸನಿಗೂ ಅಪಮಾನವಾಗುತಿತ್ತು. ಇದರಿಂದ ರೇಖಾ ಚಿತ್ರ ಅಳಿಸಲು ನೀರು ಹಾಕಿದ್ದೇವೆ. ಇದು ಎಂಜಲು ನೀರಲ್ಲ, ಶುದ್ದ ನೀರು ಎಂದು ಹೇಳಿದ್ದಾರೆ. ಈ ಕಾರಣದಿಂದ ಇದನ್ನು ನಾವು ಒಪ್ಪಿಕೊಂಡಿದ್ದೇವೆ. ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಬರುವ ವದಂತಿಗಳಿಗೆ ಯಾರೂ ಕಿವಿಗೊಡಬೇಡಿ ಎಂದು ಪ್ರಧಾನ ಅರ್ಚಕ ನಾಗಚಂದ್ರ ದೀಕ್ಷಿತ್ ಹೇಳಿದ್ದಾರೆ.

ನಂಜುಡೇಶ್ವರನಿಗೆ ಎರಚಿರುವುದು ಎಂಜಲು ನೀರಲ್ಲ, ಶುದ್ದ ನೀರು: ಪ್ರಧಾನ ಅರ್ಚಕ
ನಂಜುಂಡೇಶ್ವರ ಉತ್ಸವ
Follow us
ರಾಮ್​, ಮೈಸೂರು
| Updated By: ಕಿರಣ್ ಹನುಮಂತ್​ ಮಾದಾರ್

Updated on: Jan 03, 2024 | 5:12 PM

ಮೈಸೂರು, ಜ.03: ನಂಜುಂಡೇಶ್ವರ(Nanjundeshwara)ನ ಉತ್ಸವ ಮೂರ್ತಿಗೆ ಎಂಜಲು ನೀರು ಎರಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂದ್​ಗೆ ಕರೆ ನೀಡಲಾಗಿತ್ತು. ಇದೀಗ ಈ ಕುರಿತು ದೇವಾಲಯ ಆಡಳಿತ ಮಂಡಳಿ ಪತ್ರಿಕಾ ಪ್ರಕಟಣೆ ಹೊರಡಿಸಿದ್ದು, ಉತ್ಸವ ಮೂರ್ತಿಗೆ ಎಂಜಲು ನೀರು ಎರಚಿದ್ದಾರೆ ಎಂದು ಕಪೋಲಕಲ್ಪಿತ ಹೇಳಿಕೆ ಹಾಗೂ ಚಿತ್ರಗಳನ್ನು ಕಿಡಿಗೇಡಿಗಳು ಹರಡುತ್ತಿದ್ದಾರೆ. ಜೊತೆಗೆ ಬಂದ್​ಗೆ ಕರೆ ನೀಡಿದವರು ಕಿಡಿಗೇಡಿಗಳು. ಇದರಿಂದ ಕ್ಷೇತ್ರದ ಪಾವಿತ್ರತೆಗೆ ದಕ್ಕೆಯುಂಟಾಗಿದೆ. ದೇವರಿಗೆ ಯಾವುದೇ ಎಂಜಲು ನೀರು ಎರಚಿಲ್ಲ. ಕಿಡಿಗೇಡಿಗಳ ವದಂತಿಗೆ ಕಿವಿಗೊಡಬೇಡಿ ಎಂದು ಪಕ್ರಟಣೆ ಹೊರಡಿಸಿದೆ.

ಸಾಮಾಜಿಕ ಜಾಲತಾಣದಲ್ಲಿ ಬರುವ ವದಂತಿಗಳಿಗೆ ಕಿವಿಗೊಡಬೇಡಿ

ನಂಜನಗೂಡಿನ ಶಾಂತಿ ಸಭೆ ಬಳಿಕ ನಂಜುಂಡೇಶ್ವರ ದೇವಾಲಯದ ಪ್ರಧಾನ ಅರ್ಚಕ ನಾಗಚಂದ್ರ ದೀಕ್ಷಿತ್ ಮಾತನಾಡಿ ‘ದೇವರಿಗೆ ಎರಚಿರುವುದು ಶುದ್ದ ನೀರು, ಎಂಜಲು ನೀರು ಎರಚಿಲ್ಲ ಎಂದು ಸಭೆಯಲ್ಲಿ ಹೇಳಿದ್ದಾರೆ. ‘ನಮ್ಮ ರಾಕ್ಷಸನಿಗೂ ಅಪಮಾನವಾಗುತಿತ್ತು. ಇದರಿಂದ ರೇಖಾ ಚಿತ್ರ ಅಳಿಸಲು ನೀರು ಹಾಕಿದ್ದೇವೆ. ಇದು ಎಂಜಲು ನೀರಲ್ಲ, ಶುದ್ದ ನೀರು ಎಂದು ಹೇಳಿದ್ದಾರೆ. ಈ ಕಾರಣದಿಂದ ಇದನ್ನು ನಾವು ಒಪ್ಪಿಕೊಂಡಿದ್ದೇವೆ. ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಬರುವ ವದಂತಿಗಳಿಗೆ ಯಾರೂ ಕಿವಿಗೊಡಬೇಡಿ. ಇದರಿಂದ ಬಂದ್​ಗೆ ಕೂಡ ಸಹಕಾರ ಕೊಡಬೇಡಿ ಎಂದು ಮನವಿ ಮಾಡಿದ್ದಾರೆ.

ಇದನ್ನೂ ಓದಿ:ಮೈಸೂರು: ನಂಜುಡೇಶ್ವರನಿಗೆ ಎಂಜಲು ನೀರು, ಆರೋಪಿಗಳ ಬಂಧನಕ್ಕೆ ಭಕ್ತರಿಂದ ಪ್ರತಿಭಟನೆ

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಗೃಹಲಕ್ಷ್ಮೀಯರಿಗೆ ಗುಡ್​ನ್ಯೂಸ್​: 2 ತಿಂಗಳ ಹಣ ಒಂದೇ ಸಲಕ್ಕೆ ಜಮಾ...!
ಗೃಹಲಕ್ಷ್ಮೀಯರಿಗೆ ಗುಡ್​ನ್ಯೂಸ್​: 2 ತಿಂಗಳ ಹಣ ಒಂದೇ ಸಲಕ್ಕೆ ಜಮಾ...!
ಗಂಡನನ್ನು ರೂಂನಲ್ಲಿ ಕೂಡಿ ಕತ್ತು ಹಿಸುಕಿ ಥಳಿಸಿದ ಹೆಂಡತಿ; ವಿಡಿಯೋ ವೈರಲ್
ಗಂಡನನ್ನು ರೂಂನಲ್ಲಿ ಕೂಡಿ ಕತ್ತು ಹಿಸುಕಿ ಥಳಿಸಿದ ಹೆಂಡತಿ; ವಿಡಿಯೋ ವೈರಲ್
4ನೇ ಅತಿವೇಗದ ಅರ್ಧಶತಕ ಸಿಡಿಸಿದ ಮಾರ್ಷ್​
4ನೇ ಅತಿವೇಗದ ಅರ್ಧಶತಕ ಸಿಡಿಸಿದ ಮಾರ್ಷ್​
ಲಾಂಗ್ ಹಿಡಿದ ಪ್ರಕರಣ: ಪೊಲೀಸ್ ಠಾಣೆಯಲ್ಲಿ ರಜತ್, ವಿನಯ್ ವಿಚಾರಣೆ
ಲಾಂಗ್ ಹಿಡಿದ ಪ್ರಕರಣ: ಪೊಲೀಸ್ ಠಾಣೆಯಲ್ಲಿ ರಜತ್, ವಿನಯ್ ವಿಚಾರಣೆ
ಕರ್ನಾಟಕದ ಐದು ಮಹಾ ನಗರ ಪಾಲಿಕೆ ಚುನಾವಣೆಗೆ ಮುಹೂರ್ತ ಫಿಕ್ಸ್..!
ಕರ್ನಾಟಕದ ಐದು ಮಹಾ ನಗರ ಪಾಲಿಕೆ ಚುನಾವಣೆಗೆ ಮುಹೂರ್ತ ಫಿಕ್ಸ್..!
ಬುರ್ಖಾ ಧಾರಣೆ ಕುರಿತು ವಿದ್ಯಾರ್ಥಿನಿಯ ವಿಡಿಯೋ ಬಗ್ಗೆ ಬಿಇಒ ಸ್ಪಷ್ಟನೆ
ಬುರ್ಖಾ ಧಾರಣೆ ಕುರಿತು ವಿದ್ಯಾರ್ಥಿನಿಯ ವಿಡಿಯೋ ಬಗ್ಗೆ ಬಿಇಒ ಸ್ಪಷ್ಟನೆ
ಸಿಟಿ ರವಿ ಮತ್ತು ತಮ್ಮಯ್ಯ ನಡುವೆ ಮುಂದುವರಿದ ರಾಜಕೀಯ ಕಿತ್ತಾಟ
ಸಿಟಿ ರವಿ ಮತ್ತು ತಮ್ಮಯ್ಯ ನಡುವೆ ಮುಂದುವರಿದ ರಾಜಕೀಯ ಕಿತ್ತಾಟ
700 ಸಂಚಿಕೆ ಪೂರೈಸಿದ ಶ್ರೀರಸ್ತು ಶುಭಮಸ್ತು ಸೀರಿಯಲ್: ಸುಧಾರಾಣಿ ಸಡಗರ ನೋಡಿ
700 ಸಂಚಿಕೆ ಪೂರೈಸಿದ ಶ್ರೀರಸ್ತು ಶುಭಮಸ್ತು ಸೀರಿಯಲ್: ಸುಧಾರಾಣಿ ಸಡಗರ ನೋಡಿ
ಕಮ್ರಾ ವಿವಾದಾತ್ಮಕ ಶೋ ಬಳಿಕ ಮುಂಬೈ ಕಾಮಿಡಿ ಕ್ಲಬ್‌ ಧ್ವಂಸ ಕಾರ್ಯಾಚರಣೆ
ಕಮ್ರಾ ವಿವಾದಾತ್ಮಕ ಶೋ ಬಳಿಕ ಮುಂಬೈ ಕಾಮಿಡಿ ಕ್ಲಬ್‌ ಧ್ವಂಸ ಕಾರ್ಯಾಚರಣೆ
ಸ್ಪೀಕರ್ ಖಾದರ್ ನಿರ್ಣಯ ಪುನರ್ ಪರಿಶೀಲಿಸಿ ವಾಪಸ್ಸು ಪಡೆಯಬೇಕು: ಕಾಗೇರಿ
ಸ್ಪೀಕರ್ ಖಾದರ್ ನಿರ್ಣಯ ಪುನರ್ ಪರಿಶೀಲಿಸಿ ವಾಪಸ್ಸು ಪಡೆಯಬೇಕು: ಕಾಗೇರಿ