AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಂಜುಡೇಶ್ವರನಿಗೆ ಎರಚಿರುವುದು ಎಂಜಲು ನೀರಲ್ಲ, ಶುದ್ದ ನೀರು: ಪ್ರಧಾನ ಅರ್ಚಕ

‘ದೇವರಿಗೆ ಎರಚಿರುವುದು ಶುದ್ದ ನೀರು, ಎಂಜಲು ನೀರು ಎರಚಿಲ್ಲ ಎಂದು ಸಭೆಯಲ್ಲಿ ಹೇಳಿದ್ದಾರೆ. ‘ನಮ್ಮ ರಾಕ್ಷಸನಿಗೂ ಅಪಮಾನವಾಗುತಿತ್ತು. ಇದರಿಂದ ರೇಖಾ ಚಿತ್ರ ಅಳಿಸಲು ನೀರು ಹಾಕಿದ್ದೇವೆ. ಇದು ಎಂಜಲು ನೀರಲ್ಲ, ಶುದ್ದ ನೀರು ಎಂದು ಹೇಳಿದ್ದಾರೆ. ಈ ಕಾರಣದಿಂದ ಇದನ್ನು ನಾವು ಒಪ್ಪಿಕೊಂಡಿದ್ದೇವೆ. ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಬರುವ ವದಂತಿಗಳಿಗೆ ಯಾರೂ ಕಿವಿಗೊಡಬೇಡಿ ಎಂದು ಪ್ರಧಾನ ಅರ್ಚಕ ನಾಗಚಂದ್ರ ದೀಕ್ಷಿತ್ ಹೇಳಿದ್ದಾರೆ.

ನಂಜುಡೇಶ್ವರನಿಗೆ ಎರಚಿರುವುದು ಎಂಜಲು ನೀರಲ್ಲ, ಶುದ್ದ ನೀರು: ಪ್ರಧಾನ ಅರ್ಚಕ
ನಂಜುಂಡೇಶ್ವರ ಉತ್ಸವ
ರಾಮ್​, ಮೈಸೂರು
| Edited By: ಕಿರಣ್ ಹನುಮಂತ್​ ಮಾದಾರ್|

Updated on: Jan 03, 2024 | 5:12 PM

Share

ಮೈಸೂರು, ಜ.03: ನಂಜುಂಡೇಶ್ವರ(Nanjundeshwara)ನ ಉತ್ಸವ ಮೂರ್ತಿಗೆ ಎಂಜಲು ನೀರು ಎರಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂದ್​ಗೆ ಕರೆ ನೀಡಲಾಗಿತ್ತು. ಇದೀಗ ಈ ಕುರಿತು ದೇವಾಲಯ ಆಡಳಿತ ಮಂಡಳಿ ಪತ್ರಿಕಾ ಪ್ರಕಟಣೆ ಹೊರಡಿಸಿದ್ದು, ಉತ್ಸವ ಮೂರ್ತಿಗೆ ಎಂಜಲು ನೀರು ಎರಚಿದ್ದಾರೆ ಎಂದು ಕಪೋಲಕಲ್ಪಿತ ಹೇಳಿಕೆ ಹಾಗೂ ಚಿತ್ರಗಳನ್ನು ಕಿಡಿಗೇಡಿಗಳು ಹರಡುತ್ತಿದ್ದಾರೆ. ಜೊತೆಗೆ ಬಂದ್​ಗೆ ಕರೆ ನೀಡಿದವರು ಕಿಡಿಗೇಡಿಗಳು. ಇದರಿಂದ ಕ್ಷೇತ್ರದ ಪಾವಿತ್ರತೆಗೆ ದಕ್ಕೆಯುಂಟಾಗಿದೆ. ದೇವರಿಗೆ ಯಾವುದೇ ಎಂಜಲು ನೀರು ಎರಚಿಲ್ಲ. ಕಿಡಿಗೇಡಿಗಳ ವದಂತಿಗೆ ಕಿವಿಗೊಡಬೇಡಿ ಎಂದು ಪಕ್ರಟಣೆ ಹೊರಡಿಸಿದೆ.

ಸಾಮಾಜಿಕ ಜಾಲತಾಣದಲ್ಲಿ ಬರುವ ವದಂತಿಗಳಿಗೆ ಕಿವಿಗೊಡಬೇಡಿ

ನಂಜನಗೂಡಿನ ಶಾಂತಿ ಸಭೆ ಬಳಿಕ ನಂಜುಂಡೇಶ್ವರ ದೇವಾಲಯದ ಪ್ರಧಾನ ಅರ್ಚಕ ನಾಗಚಂದ್ರ ದೀಕ್ಷಿತ್ ಮಾತನಾಡಿ ‘ದೇವರಿಗೆ ಎರಚಿರುವುದು ಶುದ್ದ ನೀರು, ಎಂಜಲು ನೀರು ಎರಚಿಲ್ಲ ಎಂದು ಸಭೆಯಲ್ಲಿ ಹೇಳಿದ್ದಾರೆ. ‘ನಮ್ಮ ರಾಕ್ಷಸನಿಗೂ ಅಪಮಾನವಾಗುತಿತ್ತು. ಇದರಿಂದ ರೇಖಾ ಚಿತ್ರ ಅಳಿಸಲು ನೀರು ಹಾಕಿದ್ದೇವೆ. ಇದು ಎಂಜಲು ನೀರಲ್ಲ, ಶುದ್ದ ನೀರು ಎಂದು ಹೇಳಿದ್ದಾರೆ. ಈ ಕಾರಣದಿಂದ ಇದನ್ನು ನಾವು ಒಪ್ಪಿಕೊಂಡಿದ್ದೇವೆ. ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಬರುವ ವದಂತಿಗಳಿಗೆ ಯಾರೂ ಕಿವಿಗೊಡಬೇಡಿ. ಇದರಿಂದ ಬಂದ್​ಗೆ ಕೂಡ ಸಹಕಾರ ಕೊಡಬೇಡಿ ಎಂದು ಮನವಿ ಮಾಡಿದ್ದಾರೆ.

ಇದನ್ನೂ ಓದಿ:ಮೈಸೂರು: ನಂಜುಡೇಶ್ವರನಿಗೆ ಎಂಜಲು ನೀರು, ಆರೋಪಿಗಳ ಬಂಧನಕ್ಕೆ ಭಕ್ತರಿಂದ ಪ್ರತಿಭಟನೆ

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Ram
Ram

ರಾಮ್ ಮೈಸೂರು ಪತ್ರಕರ್ತನಾಗಿ 20 ವರ್ಷದ ಅನುಭವ. ಕಳೆದ 14 ವರ್ಷಗಳಿಂದ ಟಿವಿ9 ಕನ್ನಡದ ಮೈಸೂರು ಜಿಲ್ಲಾ ಪ್ರತಿನಿಧಿಯಾಗಿ ಕೆಲಸ ನಿರ್ವಹಣೆ. ರಾಜ್ಯದ ವಿಧಾನಸಭಾ ಲೋಕಸಭಾ ಚುನಾವಣೆಯ ವಿಶೇಷ ವರದಿ ಹಾಗೂ ರಾಜ್ಯದ ವಿವಿಧ ಕ್ಷೇತ್ರಗಳ ಉಪಚುನಾವಣಾ ವರದಿ, ಕೇರಳದ ವಯನಾಡು ಲೋಕಸಭಾ ಕ್ಷೇತ್ರದ ರಾಹುಲ್ ಗಾಂಧಿ ಸ್ಪರ್ಧೆ ಮಾಡಿದ್ದ ಚುನಾವಣಾ ವರದಿ ಸೇರಿದಂತೆ ಹಲವು ಚುನಾವಣೆಯ ವರದಿಯ ಅನುಭವ. ಮುಂಬೈ ಮಹಾಮಳೆಯ ಕವರೇಜ್, ಕೊಡಗು ಜಿಲ್ಲೆಯ ಗುಡ್ಡ ಕುಸಿತ, ಸೇರಿದಂತೆ ಹಲವು ಸ್ಟಿಂಗ್ ಕಾರ್ಯಾಚರಣೆ, ಸಾಮಾಜಿಕ‌ ಸಮಸ್ಯೆ ಹಾಗೂ ಮಾನವೀಯ ಕಳಕಳಿಯುಳ್ಳ ವರದಿ ಮಾಡಿದ ಅನುಭವ.

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು