ಪೋಕ್ಸೋ ಪ್ರಕರಣದ ಆರೋಪಿ ಮುರಘಾ ಶ್ರೀ ವಿರುದ್ದ ನೇರವಾಗಿ ಪ್ರಧಾನಿ, ರಾಷ್ಟ್ರಪತಿಗೆ ಪತ್ರ ಬರೆದ ಸಂತ್ರಸ್ತ ಬಾಲಕಿಯರು

ತಮಗಾದ ದೌರ್ಜನ್ಯದ ಬಗ್ಗೆ ವಿವರಿಸಿ, ತಮಗೆ ನ್ಯಾಯ ಕೊಡಿಸುವಂತೆ ಪ್ರಧಾನಿ ನರೇಂದ್ರ ಮೋದಿ ಮತ್ತು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಸಂತ್ರಸ್ತ ಬಾಲಕಿಯರು ಪತ್ರ ಬರೆದಿದ್ದಾರೆ.

ಪೋಕ್ಸೋ ಪ್ರಕರಣದ ಆರೋಪಿ ಮುರಘಾ ಶ್ರೀ ವಿರುದ್ದ ನೇರವಾಗಿ ಪ್ರಧಾನಿ, ರಾಷ್ಟ್ರಪತಿಗೆ ಪತ್ರ ಬರೆದ ಸಂತ್ರಸ್ತ ಬಾಲಕಿಯರು
ಪೋಕ್ಸೋ ಪ್ರಕರಣದ ಆರೋಪಿ ಮುರಘಾ ಶ್ರೀ ವಿರುದ್ದ ನೇರವಾಗಿ ಪ್ರಧಾನಿ, ರಾಷ್ಟ್ರಪತಿಗೆ ಪತ್ರ ಬರೆದ ಸಂತ್ರಸ್ತ ಬಾಲಕಿಯರು
Edited By: ಸಾಧು ಶ್ರೀನಾಥ್​

Updated on: Nov 12, 2022 | 11:58 AM

ಮೈಸೂರು/ ಚಿತ್ರದುರ್ಗ: ಪೋಕ್ಸೋ ಪ್ರಕರಣದಲ್ಲಿ (pocso case) ಬಂಧನಕ್ಕೀಡಾಗಿರುವ ಮುರಘಾ ಶ್ರೀ (Dr. Shivamurthy Murugha Sharana) ವಿರುದ್ದ ನೇರವಾಗಿ ಪ್ರಧಾನಿ, ರಾಷ್ಟ್ರಪತಿಗೆ ಪತ್ರ ಬರೆದಿರುವ ಸಂತ್ರಸ್ತ ಬಾಲಕಿಯರು ತಮಗೆ ನ್ಯಾಯ ದೊರಕಿಸಿಕೊಡುವಲ್ಲಿ ನೆರವಾಗುವಂತೆ ಕೋರಿದ್ದಾರೆ. ಒಡನಾಡಿ ಸಂಸ್ಥೆ ಸಂಸ್ಥಾಪಕ ಸ್ಟ್ಯಾನ್ಲಿ (Odanadi stanley) ಈ ಕುರಿತು ಟಿವಿ 9 ಗೆ ಮಾಹಿತಿ ನೀಡಿದ್ದಾರೆ.

ತಮಗಾದ ದೌರ್ಜನ್ಯದ ಬಗ್ಗೆ ವಿವರಿಸಿ, ತಮಗೆ ನ್ಯಾಯ ಕೊಡಿಸುವಂತೆ ಪ್ರಧಾನಿ ನರೇಂದ್ರ ಮೋದಿ (PM Narendra Modi) ಮತ್ತು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ (President Droupadi Murmu) ಸಂತ್ರಸ್ತ ಬಾಲಕಿಯರು ಪತ್ರ ಬರೆದಿದ್ದಾರೆ. ಪ್ರಧಾನಿ ಮತ್ತು ರಾಷ್ಟ್ರಪತಿ ತಮ್ಮ ನೋವಿಗೆ ಸ್ಪಂದಿಸುತ್ತಾರೆ ಎಂದು ಬಾಲಕಿಯರು ಮನವಿ ಪತ್ರದಲ್ಲಿ ವಿಶ್ವಾಸ ವ್ಯಕ್ತಪಡಿಸಿರುವುದಾಗಿ ಅವರು ಹೇಳಿದ್ದಾರೆ.

Also Read:
ಮುರುಘಾಶ್ರೀ ಅಕ್ಷಮ್ಯ ಅಪರಾಧ, ಇಷ್ಟು ಕೆಳಮಟ್ಟಕ್ಕೆ ಇಳಿಯುತ್ತಾರೆ ಅಂದುಕೊಂಡಿರಲಿಲ್ಲ, ತಕ್ಕ ಶಿಕ್ಷೆಯಾಗಬೇಕು -ಬಿ.ಎಸ್.ಯಡಿಯೂರಪ್ಪ

ರಾಜ್ಯದ ಇತರೆ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Web contact

TV9 Kannada

Read More
Follow Us