AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mysore News: ಕ್ಷುಲ್ಲಕ ಕಾರಣಕ್ಕೆ ಮಾಜಿ ಶಾಸಕನ ಪುತ್ರ ಹಾಗೂ ಪತ್ರಕರ್ತನ ಮಗನ ನಡುವೆ ಗಲಾಟೆ

ಮಾಜಿ ಶಾಸಕನ ಪುತ್ರ ಹಾಗೂ ಪತ್ರಕರ್ತನ ಪುತ್ರನ ನಡುವೆ ಗಲಾಟೆ ನಡೆದಿರುವ ಘಟನೆ ಮೈಸೂರಿನ ಖಾಸಗಿ ಹೋಟೆಲ್ ಬಳಿ ನಡೆದಿದೆ.

Mysore News: ಕ್ಷುಲ್ಲಕ ಕಾರಣಕ್ಕೆ ಮಾಜಿ ಶಾಸಕನ ಪುತ್ರ ಹಾಗೂ ಪತ್ರಕರ್ತನ ಮಗನ ನಡುವೆ ಗಲಾಟೆ
ಮಾಜಿ ಶಾಸಕನ ಪುತ್ರ ಹಾಗೂ ಪತ್ರಕರ್ತನ ಮಗನ ನಡುವೆ ಗಲಾಟೆ
ವಿವೇಕ ಬಿರಾದಾರ
ವಿವೇಕ ಬಿರಾದಾರ|

Updated on: Jun 26, 2023 | 1:34 PM

Share

ಮೈಸೂರು: ಮಾಜಿ ಶಾಸಕ ಸಾ.ರಾ ಮಹೇಶ್ (SR Mahesh) ಪುತ್ರ ಸಾ.ರಾ ಜಯಂತ್ ಹಾಗೂ ಪತ್ರಕರ್ತ ಟಿ ಗುರುರಾಜ್ ಅವರ ಪುತ್ರನ ನಡುವೆ ಗಲಾಟೆ ನಡೆದಿರುವ ಘಟನೆ ಮೈಸೂರಿನ (Mysore) ಖಾಸಗಿ ಹೋಟೆಲ್ (Hotel) ಬಳಿ ನಡೆದಿದೆ. ಕ್ಷುಲ್ಲಕ ಕಾರಣಕ್ಕೆ ಇಬ್ಬರು ಪರಸ್ಪರ ಕೈ ಕೈ ಮಿಲಾಯಿಸಿದ್ದಾರೆ. ಪೊಲೀಸರ ಮಧ್ಯ ಪ್ರವೇಶದ ಬಳಿಕ ಪರಿಸ್ಥಿತಿ ಹತೋಟಿಗೆ ಬಂದಿದೆ. ಪೊಲೀಸರು ಇಬ್ಬರಿಗೂ ಬುದ್ದಿ ಹೇಳಿ ಠಾಣೆಗೆ ಕರೆದುಕೊಂಡು ಹೋಗಿದ್ದಾರೆ. ಇಬ್ಬರಿಂದ ಮುಚ್ಚಳಿಕೆ ಪತ್ರ ಬರೆಸಿಕೊಂಡು ಕಳುಹಿಸಿದ್ದಾರೆ. ಸಂಬಂಧ ಯಾವುದೇ ಪ್ರಕರಣ ದಾಖಲಾಗಿಲ್ಲ. ಕುವೆಂಪು ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Follow Us
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು
ಕೊಚ್ಚಿಹೋದ ದುಧಿಯಾ ಸೇತುವೆ; ಡಾರ್ಜಿಲಿಂಗ್-ಸಿಲಿಗುರಿ ಸಂಪರ್ಕ ಸಂಪೂರ್ಣ ಕಡಿತ
ಕೊಚ್ಚಿಹೋದ ದುಧಿಯಾ ಸೇತುವೆ; ಡಾರ್ಜಿಲಿಂಗ್-ಸಿಲಿಗುರಿ ಸಂಪರ್ಕ ಸಂಪೂರ್ಣ ಕಡಿತ
ಪರಿಷತ್​​ ಚುನಾವಣೆ: ಜೆಡಿಎಸ್​​ ಶಾಸಕರ ಅಡ್ಡ ಮತದಾನದ ಹಿಂದಿದೆ ಹಲವು ಕಾರಣ
ಪರಿಷತ್​​ ಚುನಾವಣೆ: ಜೆಡಿಎಸ್​​ ಶಾಸಕರ ಅಡ್ಡ ಮತದಾನದ ಹಿಂದಿದೆ ಹಲವು ಕಾರಣ