AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರು: ಕನ್ನಡ ರಾಜ್ಯೋತ್ಸವ ದಿನ ಅನ್ನದಾನ ವಿಚಾರವಾಗಿ ಗಲಾಟೆ; ಪುರಸಭೆ ಸದಸ್ಯನ ಮೇಲೆ ಹಲ್ಲೆ

ಕನ್ನಡ ರಾಜ್ಯೋತ್ಸವದ ದಿನ ಅನ್ನದಾನ ಮಾಡುವ ವಿಚಾರಗಿ ಹುಣುಸೂರಿನಲ್ಲಿ ದೇವರಾಜ್, ಮಕ್ಕಳಾದ ರಾಕೇಶ್ ಮತ್ತು ಶರತ್‌ ಎಂಬುವರು ಮಂಜು ಅವರಿಗೆ ಹಿಗ್ಗಾಮುಗ್ಗ ಥಳಿಸಿದ್ದಾರೆ. ಇದರಿಂದ ಗಾಯಗೊಂಡ ಮಂಜು ಅವರನ್ನು ಸ್ಥಳದಲ್ಲಿದ್ದ ಕೆಲವು ಜನ ಹುಣಸೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ದೇವರಾಜ್, ರಾಕೇಶ್, ಶರತ್ ವಿರುದ್ಧ ಹುಣಸೂರು ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.

ಮೈಸೂರು: ಕನ್ನಡ ರಾಜ್ಯೋತ್ಸವ ದಿನ ಅನ್ನದಾನ ವಿಚಾರವಾಗಿ ಗಲಾಟೆ; ಪುರಸಭೆ ಸದಸ್ಯನ ಮೇಲೆ ಹಲ್ಲೆ
ಹುಣಸೂರು ಪೊಲೀಸ್​ ಠಾಣೆ
ರಾಮ್​, ಮೈಸೂರು
| Edited By: |

Updated on: Nov 03, 2023 | 7:08 AM

Share

ಮೈಸೂರು ನ.03: ಹುಣಸೂರಿನಲ್ಲಿ (Hunasuru) ಕನ್ನಡ ರಾಜ್ಯೋತ್ಸವದ (Kannada Rajyotsava) ದಿನ ಅನ್ನದಾನ ಮಾಡುವ ವಿಚಾರಗಿ ಗಲಾಟೆ ನಡೆದಿದ್ದು, ಪುರಸಭೆ ಸದಸ್ಯ ಮಂಜು ಎಂಬುವರ ಮೇಲೆ ಹಲ್ಲೆ ಮಾಡಲಾಗಿದೆ. ಪ್ರಕರಣ ಸಂಬಂಧ ಮೂವರ ವಿರುದ್ಧ ಎಫ್ಐಅರ್ (FIR) ದಾಖಲಾಗಿದೆ. ಗಾಯಗೊಂಡ ಪುರಸಭೆ ಸದಸ್ಯ ಮಂಜು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಹಲ್ಲೆ ನಡೆಸಿದ ಕಾರು ಸ್ಟ್ಯಾಂಡ್ ಸಂಘಟನೆಯ ಅಧ್ಯಕ್ಷ ದೇವರಾಜ್, ಇವರ ಪುತ್ರರಾದ ರಾಕೇಶ್, ಶರತ್ ಮೇಲೆ ಹುಣಸೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕನ್ನಡ ರಾಜ್ಯೋತ್ಸವ ದಿನ ಕಾರ್ ಸ್ಟ್ಯಾಂಡ್ ಸಂಘಟನೆಯಿಂದ ಸಾರ್ವಜನಿಕರಿಗೆ ಅನ್ನದಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಸಂಘಟನೆ ಉಪಾಧ್ಯಕ್ಷ ಮಂಜು ಅವರ ನೇತೃತ್ವದಲ್ಲಿ ಅನ್ನದಾನ ಕಾರ್ಯಕ್ರಮಕ್ಕೆ ಸಿದ್ದತೆ ನಡೆಯುತ್ತಿತ್ತು. ಈ ವೇಳೆ ಸ್ಥಳಕ್ಕೆ ಆಗಮಿಸಿದ ಅಧ್ಯಕ್ಷ ದೇವರಾಜ್ ಅನ್ನದಾನ ವಿಚಾರದಲ್ಲಿ ಕಿರಿಕ್ ತೆಗೆದಿದ್ದಾರೆ. ಇದು ಜಾತಿ ವಿಚಾರಕ್ಕೆ ತಿರುಗಿದೆ.

ಇದನ್ನೂ ಓದಿ: ಗಲಾಟೆ ವೇಳೆ ಸೀರೆ ಹಿಡಿದು ವ್ಯಕ್ತಿ ಎಳೆದಾಡಿದ ಆರೋಪ: ಮನನೊಂದು ವಿಷ ಸೇವಿಸಿ ಮಹಿಳೆ ಆತ್ಮಹತ್ಯೆ

ಗಲಾಟೆ ಹೆಚ್ಚಾಗಿ ದೇವರಾಜ್, ಮಕ್ಕಳಾದ ರಾಕೇಶ್ ಮತ್ತು ಶರತ್‌, ಮಂಜು ಅವರಿಗೆ ಹಿಗ್ಗಾಮುಗ್ಗ ಥಳಿಸಿದ್ದಾರೆ. ಇದರಿಂದ ಗಾಯಗೊಂಡ ಮಂಜು ಅವರನ್ನು ಸ್ಥಳದಲ್ಲಿದ್ದ ಕೆಲವು ಜನ ಹುಣಸೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ದೇವರಾಜ್, ರಾಕೇಶ್, ಶರತ್ ವಿರುದ್ಧ ಹುಣಸೂರು ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?