AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಸರಾ ಆನೆ ಅಭಿಮನ್ಯುವಿನ ಮಾವುತ ವಸಂತಗೆ ಮುಖ್ಯಮಂತ್ರಿ ಪದಕ

ಅರಣ್ಯ ಇಲಾಖೆಯಲ್ಲಿ ಗಣನೀಯ ಸೇವೆಯನ್ನು ಗುರುತಿಸಿ ದಸರಾ ಆನೆ ಅಭಿಮನ್ಯುವಿನ ಮಾವುತ ಜೆ.ಎಸ್​ ವಸಂತ ಅವರಿಗೆ 2022-23ನೇ ಸಾಲಿನ ಮುಖ್ಯಮಂತ್ರಿ ಪದಕ ದೊರೆತಿದೆ. ಜೆ. ಎಸ್​. ವಸಂತ್​ ಅವರು ಸುಮಾರು ವರ್ಷಗಳಿಂದ ಆನೆ ಅಭಿಮನ್ಯುವಿನ ಮಾವುತರಾಗಿದ್ದಾರೆ.

ದಸರಾ ಆನೆ ಅಭಿಮನ್ಯುವಿನ ಮಾವುತ ವಸಂತಗೆ ಮುಖ್ಯಮಂತ್ರಿ ಪದಕ
ಮಾವುತ ವಸಂತ
ರಾಮ್​, ಮೈಸೂರು
| Edited By: ವಿವೇಕ ಬಿರಾದಾರ|

Updated on: Sep 04, 2024 | 12:05 PM

Share

ಮೈಸೂರು, ಆಗಸ್ಟ್​​ 04: ಅರಣ್ಯ ಇಲಾಖೆಯಲ್ಲಿ (Forest Department) ಗಣನೀಯ ಸೇವೆಯನ್ನು ಗುರುತಿಸಿ ದಸರಾ (Dasara) ಆನೆ ಅಭಿಮನ್ಯುವಿನ (Abhimanyu) ಮಾವುತ ಜೆ.ಎಸ್​ ವಸಂತ ಅವರಿಗೆ 2022-23ನೇ ಸಾಲಿನ ಮುಖ್ಯಮಂತ್ರಿ ಪದಕ (CM Medal) ದೊರೆತಿದೆ. ಜೆ.ಎಸ್​. ವಸಂತ್​ (Mavutha Vasantha) ಅವರು ಸುಮಾರು ವರ್ಷಗಳಿಂದ ಆನೆ ಅಭಿಮನ್ಯುವಿನ ಮಾವುತರಾಗಿದ್ದಾರೆ. ಕ್ಯಾಪ್ಟನ್ ಅಭಿಮನ್ಯು ಸತತ ನಾಲ್ಕು ಬಾರಿ ಅಂಬಾರಿ ಹೊತ್ತಿದ್ದು, ಐದನೇ ಬಾರಿಗೆ ಅಂಬಾರಿ ಹೊರಲು ಸಿದ್ದನಾಗಿದ್ದಾನೆ.

ದಸರಾ ಮಹೋತ್ಸವದ ಚಿನ್ನದ ಅಂಬಾರಿಯನ್ನು ಹೊರುವ ಕ್ಯಾಪ್ಟನ್​ ಅಭಿಮನ್ಯುವಿನ ಮಾವುತ ಜೆ.ಎಸ್​ ವಂಸತ ಅವರು ಮುಖ್ಯಮಂತ್ರಿ ಪದಕ ಪಡೆದಿದ್ದಾರೆ. ಜೆ.ಎಸ್​ ವಂಸತ ಅವರು 100ಕ್ಕೂ ಹೆಚ್ಚು ಕಾಡಾನೆ ಹಾಗೂ ಹುಲಿ ಸೆರೆಹಿಡಿಯುವ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದಾರೆ. 2017ರಲ್ಲಿ ಇಂಡೋನೇಷ್ಯಾ ದೇಶಕ್ಕೆ ಹೋಗಿ ಅಲ್ಲಿಯ ಆನೆಗಳಿಗೆ ಕೂಡ ತರಬೇತಿಯನ್ನು ಪಡೆಯಲು ಹಾಗೂ ರಾಜ್ಯದಲ್ಲಿ ಹಾಗೂ ಶಿಬಿರಗಳಲ್ಲಿ ನೀಡುವ ತರಬೇತಿಯನ್ನು ನೀಡಿದ್ದಾರೆ.

ಇದನ್ನೂ ಓದಿ: ಗಜಪಡೆಗಳು ಮೈಸೂರು ರಾಜಬೀದಿಗೆ ಎಂಟ್ರಿ: ಅಭಿಮನ್ಯು ನೇತೃತ್ವದಲ್ಲಿ ದಸರಾ ತಾಲೀಮು, ಫೋಟೋಸ್​

2020 ಮತ್ತು 21ನೇ ಸಾಲಿನಲ್ಲಿ ಎರಡು ವರ್ಷಗಳ ಕಾಲ ಮೈಸೂರು ದಸರಾ ನಾಡಹಬ್ಬದಲ್ಲಿ ಅಂಬಾರಿಯನ್ನು ಹೊರಿಸುವ ಮೂಲಕ ಯಶಸ್ವಿಯಾಗಿ ನಿರ್ವಹಿಸಿದ್ದಾರೆ. ಮಾನವ-ವನ್ಯಪ್ರಾಣಿ ಸಂಘರ್ಷದ ನಿಯಂತ್ರಣದಲ್ಲಿ ಕರ್ತವ್ಯ ನಿರ್ವಹಿಸಿದ್ದಾರೆ. ಜೆ.ಎಸ್​ ವಸಂತ ಅವರ ಈ ಎಲ್ಲ ಸಾಧನೆ ಪರಿಗಣಿಸಿ ರಾಜ್ಯ ಸರ್ಕಾರ ಮುಖ್ಯಮಂತ್ರಿ ಪದಕ ನೀಡಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ