AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಫ್ರೀ ಕಾಶ್ಮೀರ’ದ ನಳಿನಿಗೆ ಸಿಕ್ತು ನಿರೀಕ್ಷಣಾ ಜಾಮೀನು

ಮೈಸೂರು: ಫ್ರೀ ಕಾಶ್ಮೀರ ನಾಮಫಲಕ ಪ್ರದರ್ಶನ ಮಾಡಿದ್ದ ನಳಿನಿ ಮರಿದೇವಯ್ಯಗೆ ಷರತ್ತುಬದ್ಧ ನಿರೀಕ್ಷಣಾ ಜಾಮೀನು ಮಂಜೂರಾಗಿದೆ. ಮೈಸೂರಿನ 2ನೇ ಹೆಚ್ಚುವರಿ ಸೆಷನ್ಸ್​ ಕೋರ್ಟ್​ನಿಂದ ಬೇಲ್ ಲಭಿಸಿದೆ. ಈ ಹಿಂದೆ ಮಧ್ಯಂತರ ಜಾಮೀನು ಪಡೆದಿದ್ದ ನಳಿನಿ ನಂತರ ಜಿಲ್ಲಾ ನ್ಯಾಯಾಲಯದಲ್ಲಿ ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಸಿದ್ದರು. ನಳಿನಿ ಪರ ವಕಾಲತ್ತು ವಹಿಸದಂತೆ ಮೈಸೂರು ವಕೀಲರ ಸಂಘ ನಿರ್ಧಾರ ಕೈಗೊಂಡಿತ್ತು. ಕೆಲ ವಕೀಲರು ಬೆಂಗಳೂರಿನಿಂದ ಬಂದು ನಳಿನಿ ಪರ ವಕಾಲತ್ತು ವಹಿಸಿದ್ದರು. ಸದ್ಯ ನ್ಯಾಯಾಲಯ ನಿರೀಕ್ಷಣಾ ಜಾಮೀನು ನೀಡಿದೆ. ನಳಿನಿಗೆ […]

‘ಫ್ರೀ ಕಾಶ್ಮೀರ’ದ ನಳಿನಿಗೆ ಸಿಕ್ತು ನಿರೀಕ್ಷಣಾ ಜಾಮೀನು
ಸಾಧು ಶ್ರೀನಾಥ್​
|

Updated on:Jan 28, 2020 | 1:17 PM

Share

ಮೈಸೂರು: ಫ್ರೀ ಕಾಶ್ಮೀರ ನಾಮಫಲಕ ಪ್ರದರ್ಶನ ಮಾಡಿದ್ದ ನಳಿನಿ ಮರಿದೇವಯ್ಯಗೆ ಷರತ್ತುಬದ್ಧ ನಿರೀಕ್ಷಣಾ ಜಾಮೀನು ಮಂಜೂರಾಗಿದೆ. ಮೈಸೂರಿನ 2ನೇ ಹೆಚ್ಚುವರಿ ಸೆಷನ್ಸ್​ ಕೋರ್ಟ್​ನಿಂದ ಬೇಲ್ ಲಭಿಸಿದೆ. ಈ ಹಿಂದೆ ಮಧ್ಯಂತರ ಜಾಮೀನು ಪಡೆದಿದ್ದ ನಳಿನಿ ನಂತರ ಜಿಲ್ಲಾ ನ್ಯಾಯಾಲಯದಲ್ಲಿ ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಸಿದ್ದರು. ನಳಿನಿ ಪರ ವಕಾಲತ್ತು ವಹಿಸದಂತೆ ಮೈಸೂರು ವಕೀಲರ ಸಂಘ ನಿರ್ಧಾರ ಕೈಗೊಂಡಿತ್ತು. ಕೆಲ ವಕೀಲರು ಬೆಂಗಳೂರಿನಿಂದ ಬಂದು ನಳಿನಿ ಪರ ವಕಾಲತ್ತು ವಹಿಸಿದ್ದರು. ಸದ್ಯ ನ್ಯಾಯಾಲಯ ನಿರೀಕ್ಷಣಾ ಜಾಮೀನು ನೀಡಿದೆ.

ನಳಿನಿಗೆ ನ್ಯಾಯಾಲಯ ನೀಡಿರುವ ಷರತ್ತುಗಳು: -ತಲಾ 50 ಸಾವಿರ ರೂಪಾಯಿ ಮೌಲ್ಯದ ಬಾಂಡ್, ಒಬ್ಬರ ಶ್ಯೂರಿಟಿ. -1 ತಿಂಗಳೊಳಗೆ ಪಾಸ್​ಪೋರ್ಟ್​ ಪೊಲೀಸರಿಗೆ ಒಪ್ಪಿಸಬೇಕು -ಪ್ರಕರಣದ ತನಿಖೆಗೆ ಪೊಲೀಸರಿಗೆ ಸಹಕರಿಸುವಂತೆ ತಾಕೀತು ಮಾಡಲಾಗಿದೆ. -ಬೆಳಗ್ಗೆ 10ರಿಂದ ಮಧ್ಯಾಹ್ನ 12ರೊಳಗೆ 15 ದಿನಗಳಿಗೊಮ್ಮೆ ಠಾಣೆಗೆ ಹಾಜರಾಗಿ ಸಹಿ ಹಾಕಬೇಕು. ಜಾಮೀನು ಸಿಕ್ಕಿದ್ದರಿಂದ ನಳಿನಿ, ಮರಿದೇವಯ್ಯ ನಿರಾಳರಾಗಿದ್ದಾರೆ. ಜಯಲಕ್ಷ್ಮೀಪುರಂ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

Published On - 8:22 pm, Mon, 27 January 20

Follow Us
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!