AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲೋಕಸಭೆಗಾಗಿ ಕಾಂಗ್ರೆಸ್​​ 30 ಪಕ್ಷಗಳ ಜತೆ ಮೈತ್ರಿ ಮಾಡಿಕೊಂಡಿಲ್ಲವಾ? ಎಂದು ಜೆಡಿಎಸ್ ​ಮೈತ್ರಿ ಸಮರ್ಥಿಸಿಕೊಂಡ ಬಿಜೆಪಿ ಸಂಸದ ಶ್ರೀನಿವಾಸ​​ ಪ್ರಸಾದ್

ಕಾಂಗ್ರೆಸ್‌ನಲ್ಲಿ ಲಿಂಗಾಯತರ ಕಡೆಗಣನೆ ಆರೋಪ ವಿಚಾರ ಶಾಸಕ ಶಾಮನೂರು ಶಿವಶಂಕರಪ್ಪ ಹೇಳಿಕೆ ವಿಚಾರ ತುಂಬಾ ಆಘಾತಕಾರಿಯಾದುದು. ಅವರು ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರು. ಅವರು ಹೇಳಿರುವ ಈ ಮಾತು ತುಂಬಾ ಗಂಭೀರವಾದದ್ದು ಎಂದಿದ್ದಾರೆ ಸಂಸದ ವಿ ಶ್ರೀನಿವಾಸಪ್ರಸಾದ್.

ಲೋಕಸಭೆಗಾಗಿ ಕಾಂಗ್ರೆಸ್​​ 30 ಪಕ್ಷಗಳ ಜತೆ ಮೈತ್ರಿ ಮಾಡಿಕೊಂಡಿಲ್ಲವಾ? ಎಂದು ಜೆಡಿಎಸ್ ​ಮೈತ್ರಿ ಸಮರ್ಥಿಸಿಕೊಂಡ ಬಿಜೆಪಿ ಸಂಸದ ಶ್ರೀನಿವಾಸ​​ ಪ್ರಸಾದ್
ರೀ ಸಿದ್ದರಾಮಯ್ಯ, ಇದನ್ನು ನೀವು ಹೇಳುವ ಅವಶ್ಯಕತೆ ಇಲ್ಲ - ಸಂಸದ ಶ್ರೀನಿವಾಸಪ್ರಸಾದ್ ಫುಲ್ ಗರಂ
ರಾಮ್​, ಮೈಸೂರು
| Updated By: ಸಾಧು ಶ್ರೀನಾಥ್​|

Updated on: Oct 02, 2023 | 6:13 PM

Share

ಮೈಸೂರು, ಅಕ್ಟೋಬರ್​ 2: ಲೋಕಸಭೆ ಚುನಾವಣೆಗಾಗಿ (Lok Sabha elections 2024) ಕಾಂಗ್ರೆಸ್ಸಿಗರು (Congress) 30 ಪಕ್ಷಗಳ ಜತೆ ಮೈತ್ರಿ (Alliance) ಮಾಡಿಕೊಂಡಿದ್ದಾರೆ. ಅಂತಹುದರಲ್ಲಿ ಜೆಡಿಎಸ್ ಜೊತೆ ಬಿಜೆಪಿ ​ಮೈತ್ರಿ ಮಾಡಿಕೊಂಡರೆ ತಪ್ಪೇನು ಎಂದು ಬಿಜೆಪಿ-ಜೆಡಿಎಸ್ ಮೈತ್ರಿ ವಿಚಾರವನ್ನು (BJP-JDS alliance) ಬಿಜೆಪಿ ಸಂಸದ ವಿ. ಶ್ರೀನಿವಾಸ​​ ಪ್ರಸಾದ್ (MP V Srinivas Prasad) ಸಮರ್ಥಿಸಿಕೊಂಡಿದ್ದಾರೆ. ಅವರು ಮೈತ್ರಿ ಮಾಡಿಕೊಂಡರೆ ತಪ್ಪಲ್ಲ, ಇವರು ಮಾಡಿಕೊಂಡ್ರೆ ತಪ್ಪಾ? ಮೈತ್ರಿ ಪಕ್ಷಗಳ ಸೋಲು, ಗೆಲುವಿನ ಬಗ್ಗೆ ಜನ ತೀರ್ಮಾನ ಮಾಡುತ್ತಾರೆ ಎಂದು ಸಂಸದ ಶ್ರೀನಿವಾಸ​​ ಪ್ರಸಾದ್ ಇತ್ತೀಚಿನ ಮೈತ್ರಿ ರಾಜಕಾರಣಗಳ ಬಗ್ಗೆ ಷರಾ ಬರೆದಿದ್ದಾರೆ.

ಇನ್ನು ಕಾಂಗ್ರೆಸ್‌ನಲ್ಲಿ ಲಿಂಗಾಯತರ ಕಡೆಗಣನೆ ಆರೋಪ ವಿಚಾರ ಶಾಸಕ ಶಾಮನೂರು ಶಿವಶಂಕರಪ್ಪ ಹೇಳಿಕೆ ವಿಚಾರ ತುಂಬಾ ಆಘಾತಕಾರಿಯಾದುದು. ಅವರು ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರು. ಅವರು ಹೇಳಿರುವ ಈ ಮಾತು ತುಂಬಾ ಗಂಭೀರವಾದದ್ದು ಎಂದಿದ್ದಾರೆ ಸಂಸದ ವಿ ಶ್ರೀನಿವಾಸಪ್ರಸಾದ್.

ರೀ ಸಿದ್ದರಾಮಯ್ಯ, ಇದನ್ನು ನೀವು ಹೇಳುವ ಅವಶ್ಯಕತೆ ಇಲ್ಲ – ಸಂಸದ ಶ್ರೀನಿವಾಸಪ್ರಸಾದ್

ಕಾವೇರಿ ವಿಚಾರದಲ್ಲಿ ರಾಜ್ಯ ಬಿಜೆಪಿ ಸಂಸದರು ಧ್ವನಿ ಎತ್ತುತ್ತಿಲ್ಲ ಎಂಬ ಕಾಂಗ್ರೆಸ್ಸಿಗರ ಆರೋಪಕ್ಕೆ ಸಂಸದ ವಿ. ಶ್ರೀನಿವಾಸ ​ಪ್ರಸಾದ್ ತಿರುಗೇಟು ನೀಡಿದ್ದಾರೆ. ಬಿಎಸ್ ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಹೋರಾಟ ನಡೆಸುತ್ತಿದ್ದೇವೆ. ನಾವೆಲ್ಲರೂ ಒಗ್ಗಟ್ಟಾಗಿ ಹೋಗುತ್ತಿದ್ದೇವೆ. ಈ ವಿಚಾರದಲ್ಲಿ ಪ್ರತಿಯೊಬ್ಬರೂ ಮಾತನಾಡುವ ಅವಶ್ಯಕತೆ ಇಲ್ಲ. ನಾವು ಕಾಂಗ್ರೆಸ್ ನಾಯಕರಿಂದ ಹೇಳಿಸಿಕೊಳ್ಳುವ ಅವಶ್ಯಕತೆ ಇಲ್ಲ. ಕಾವೇರಿ ವಿಚಾರದಲ್ಲಿ ಪಕ್ಷಾತೀತವಾಗಿ ಹೋರಾಟ ಮಾಡಬೇಕು ಎಂದು ಮೈಸೂರಿನಲ್ಲಿ ಬಿಜೆಪಿ ಸಂಸದ ವಿ.ಶ್ರೀನಿವಾಸ ​ಪ್ರಸಾದ್​ ಸೂಕ್ಷ್ಮವಾಗಿ ಹೇಳಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಬಿಗ್ ಬಾಸ್​ಗೆ ಹೋಗೋಕೆ ಡಿ ಫ್ಯಾನ್ಸ್​ನ ಎದುರು ಹಾಕ್ಕೊಂಡ್ರಾ ಸೋನು ಶೆಟ್ಟಿ?
ಬಿಗ್ ಬಾಸ್​ಗೆ ಹೋಗೋಕೆ ಡಿ ಫ್ಯಾನ್ಸ್​ನ ಎದುರು ಹಾಕ್ಕೊಂಡ್ರಾ ಸೋನು ಶೆಟ್ಟಿ?
ಬಾಲ್ಯದಲ್ಲೇ ನಿಸ್ಸಾರ್ ಮನೆಯಲ್ಲಿ ಲಿಂಗ ತಂದಿಟ್ಟು ಪೂಜೆ ಮಾಡುತ್ತಿದ್ದನಂತೆ
ಬಾಲ್ಯದಲ್ಲೇ ನಿಸ್ಸಾರ್ ಮನೆಯಲ್ಲಿ ಲಿಂಗ ತಂದಿಟ್ಟು ಪೂಜೆ ಮಾಡುತ್ತಿದ್ದನಂತೆ
ಮೈಸೂರಿಗೆ ಹೊರಟಿದ್ದ ರೈಲಿನಿಂದ ಬೇರ್ಪಟ್ಟ 6 ಬೋಗಿಗಳು
ಮೈಸೂರಿಗೆ ಹೊರಟಿದ್ದ ರೈಲಿನಿಂದ ಬೇರ್ಪಟ್ಟ 6 ಬೋಗಿಗಳು
ಉತ್ತರಕಾಶಿಯ ಧರಾಲಿ ಪ್ರದೇಶವಿಡೀ ಕೆಸರಾವೃತ, ಸಿಎಂ ಧಾಮಿ ವೈಮಾನಿಕ ಸಮೀಕ್ಷೆ
ಉತ್ತರಕಾಶಿಯ ಧರಾಲಿ ಪ್ರದೇಶವಿಡೀ ಕೆಸರಾವೃತ, ಸಿಎಂ ಧಾಮಿ ವೈಮಾನಿಕ ಸಮೀಕ್ಷೆ
ಕೃತಜ್ಞ ಮಗ ಸರ್ಕಾರೀ ನೌಕರ, ಕೆಎಸ್​ಅರ್​ಟಿಸಿಯಲ್ಲಿ ಚಾಲಕ!
ಕೃತಜ್ಞ ಮಗ ಸರ್ಕಾರೀ ನೌಕರ, ಕೆಎಸ್​ಅರ್​ಟಿಸಿಯಲ್ಲಿ ಚಾಲಕ!
ವಾರಾಣಸಿಯಲ್ಲಿ ಪ್ರವಾಹ; ಮನೆ, ಅಂಗಡಿ, ಆಸ್ಪತ್ರೆಗೆ ನುಗ್ಗಿದ ಗಂಗಾ ನದಿ ನೀರು
ವಾರಾಣಸಿಯಲ್ಲಿ ಪ್ರವಾಹ; ಮನೆ, ಅಂಗಡಿ, ಆಸ್ಪತ್ರೆಗೆ ನುಗ್ಗಿದ ಗಂಗಾ ನದಿ ನೀರು
ದರ್ಶನ್ ಅಭಿಮಾನಿಗಳನ್ನು ಕೊಚ್ಚೆಗೆ ಹೋಲಿಸಿದ ಮಾಡೆಲ್ ಸೋನು
ದರ್ಶನ್ ಅಭಿಮಾನಿಗಳನ್ನು ಕೊಚ್ಚೆಗೆ ಹೋಲಿಸಿದ ಮಾಡೆಲ್ ಸೋನು
ವಿಕ್ಟೋರಿಯ ಆಸ್ಪತ್ರೆಯಲ್ಲಿ ರೋಗಿಗಳಿಗೆ ಬಿಸಿನೀರಲ್ಲ ತಣ್ಣೀರೂ ಸಿಗಲ್ಲ!
ವಿಕ್ಟೋರಿಯ ಆಸ್ಪತ್ರೆಯಲ್ಲಿ ರೋಗಿಗಳಿಗೆ ಬಿಸಿನೀರಲ್ಲ ತಣ್ಣೀರೂ ಸಿಗಲ್ಲ!
ಕೆ.ಆರ್ ಪುರ ಮೇಟ್ರೋ ಸ್ಟೇಷನ್ ಬಳಿ ಕೆಲಕಾಲ ಆತಂಕ ಸೃಷ್ಟಿದ ಸೂಟ್​​​ಕೇಸ್​
ಕೆ.ಆರ್ ಪುರ ಮೇಟ್ರೋ ಸ್ಟೇಷನ್ ಬಳಿ ಕೆಲಕಾಲ ಆತಂಕ ಸೃಷ್ಟಿದ ಸೂಟ್​​​ಕೇಸ್​
ಸೆಲ್ಫಿ, ಆಟೋಗ್ರಾಫ್​ಗಾಗಿ ಸಿರಾಜ್ ಹಿಂದೆ ಬಿದ್ದ ಫ್ಯಾನ್ಸ್
ಸೆಲ್ಫಿ, ಆಟೋಗ್ರಾಫ್​ಗಾಗಿ ಸಿರಾಜ್ ಹಿಂದೆ ಬಿದ್ದ ಫ್ಯಾನ್ಸ್