ಕಿವಿ ಮೇಲೆ ಹೂವು ಸಾಕು ಅನ್ನೋ ಪೋಸ್ಟರ್ ಅಂಟಿಸಿ ಬಿಜೆಪಿ ವಿರುದ್ಧ ಮೈಸೂರಲ್ಲಿ ಕಾಂಗ್ರೆಸ್ ಪ್ರತಿಭಟನೆ
ಮೈಸೂರಿನ ದೇವರಾಜ ಮೊಹಲ್ಲಾದ ಜೆ ಕೆ ಮೈದಾನದ ಬಳಿ ಪೋಸ್ಟರ್ ಅಭಿಯಾನ . ಬಿಜೆಪಿಯ ಭರವಸೆಯ ಬೆಳಕು ಪೋಸ್ಟರ್ ಬಳಿ ಕಾಂಗ್ರೆಸ್ ಪೋಸ್ಟರ್
ಮೈಸೂರಿನಲ್ಲೂ ಬಿಜೆಪಿ ವಿರುದ್ಧ ಕಾಂಗ್ರೆಸ್ ಪೋಸ್ಟರ್ ಅಭಿಯಾನ ಶುರುವಾಗಿದೆ. ಮೈಸೂರು ನಗರ ಹಾಗೂ ಜಿಲ್ಲಾ ಕಾಂಗ್ರೆಸ್ ವತಿಯಿಂದ ಬಜೆಟ್ ವಿರೋಧಿಸಿ ಕಿವಿ ಮೇಲೆ ಹೂವು ಪೋಸ್ಟರ್ ಅಭಿಯಾನ ಮಾಡಲಾಗುತ್ತಿದೆ. ಮೈಸೂರಿನ ದೇವರಾಜ ಮೊಹಲ್ಲಾದ ಜೆ.ಕೆ. ಮೈದಾನದ ಬಳಿ ಪೋಸ್ಟರ್ ಅಭಿಯಾನ. ಬಿಜೆಪಿಯ ಭರವಸೆಯ ಬೆಳಕು ಪೋಸ್ಟರ್ ಬಳಿ ಕಾಂಗ್ರೆಸ್ ಪೋಸ್ಟರ್.
Follow Us
Latest Videos
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ

