AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mysore News: ಪದವಿ ಪರೀಕ್ಷೆ ಮುಂದೂಡುವಂತೆ ಆಗ್ರಹಿಸಿ ಮೈಸೂರು ವಿವಿ ವಿದ್ಯಾರ್ಥಿಗಳಿಂದ ಮುಂದುವರಿದ ಪ್ರತಿಭಟನೆ

ಪದವಿ ಪರೀಕ್ಷೆ ಮುಂದೂಡುವಂತೆ ಆಗ್ರಹಿಸಿ ಕಳೆದ 3 ದಿನಗಳಿಂದ ವಿಶ್ವವಿದ್ಯಾನಿಲಯದ ಕ್ರಾಫರ್ಡ್ ಹಾಲ್ ಬಳಿ ನೂರಾರು ವಿದ್ಯಾರ್ಥಿಗಳು ನಡೆಸುತ್ತಿದ್ದ ಪ್ರತಿಭಟನೆ ಇಂದು ಕೂಡ ಮುಂದುವರೆದಿದ್ದು, 15 ದಿನಗಳ ಮಟ್ಟಿಗಾದರೂ ಸಮಯ ಕೊಡಿ ಎನ್ನುತ್ತಿದ್ದಾರೆ.

Mysore News: ಪದವಿ ಪರೀಕ್ಷೆ ಮುಂದೂಡುವಂತೆ ಆಗ್ರಹಿಸಿ ಮೈಸೂರು ವಿವಿ ವಿದ್ಯಾರ್ಥಿಗಳಿಂದ ಮುಂದುವರಿದ ಪ್ರತಿಭಟನೆ
ಪರೀಕ್ಷೆ ಮುಂದೂಡುವಂತೆ ಮೈಸೂರು ವಿವಿ ವಿದ್ಯಾರ್ಥಿಗಳಿಂದ ಪ್ರತಿಭಟನೆ
ರಾಮ್​, ಮೈಸೂರು
| Updated By: ಕಿರಣ್ ಹನುಮಂತ್​ ಮಾದಾರ್|

Updated on: Jul 20, 2023 | 11:29 AM

Share

ಮೈಸೂರು, ಜು.20: ಪದವಿ ಪರೀಕ್ಷೆ ಮುಂದೂಡುವಂತೆ ಆಗ್ರಹಿಸಿ ವಿಶ್ವವಿದ್ಯಾನಿಲಯದ ಕ್ರಾಫರ್ಡ್ ಹಾಲ್ ಬಳಿ ನೂರಾರು ವಿದ್ಯಾರ್ಥಿಗಳು ನಡೆಸುತ್ತಿದ್ದ ಪ್ರತಿಭಟನೆ(Protest) ಇಂದು ಕೂಡ ಮುಂದುವರೆದಿದೆ. ಸೋಮವಾರ ಜು.17 ರಂದು ಪ್ರತಿಭಟನೆ ನಡೆಸಿದ್ದ ಸ್ಟೂಡೆಂಟ್ಸ್, ಇಂದು ಕೂಡ​ ಮೈಸೂರಿನ ವಿವಿಧ ಕಾಲೇಜುಗಳ ವಿದ್ಯಾರ್ಥಿಗಳು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದಾರೆ. ಎಐಡಿಎಸ್ಒ(AIDSO) ಸಂಘಟನೆಯ ಸಂಯುಕ್ತಾಶ್ರಯದಲ್ಲಿ ಈ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.

ಸಮರ್ಪಕ ಪಾಠ ಮಾಡದೇ ಪರೀಕ್ಷೆ

ಹೌದು ವಿಧಾನಸಭೆ ಚುನಾವಣೆಗಾಗಿ ಕಾಲೇಜಿನ ಕಟ್ಟಡಗಳನ್ನು ಬಳಸಿಕೊಳ್ಳಲಾಗಿತ್ತು. ಹೀಗಾಗಿ ಪಾಠಗಳು ಸಮರ್ಪವಾಗಿ ನಡೆದಿಲ್ಲ. ಪದವಿ ಕಾಲೇಜುಗಳಲ್ಲಿ 4 ತಿಂಗಳು ಪಾಠ ಮಾಡಿ, ಪರೀಕ್ಷೆ ಮಾಡಬೇಕು. ಆದರೆ, ಕೇವಲ 2 ತಿಂಗಳು ಮಾತ್ರ ತರಗತಿಗಳು ನಡೆದಿವೆ. ಇದುವರೆಗೆ ಪಠ್ಯ ಕ್ರಮವೂ ಲಭ್ಯವಾಗಿಲ್ಲ. ಭಾನುವಾರ ಕೂಡ ಪರೀಕ್ಷೆಗಳನ್ನು ನಡೆಸುತ್ತಿರುವುದು ಸರಿಯಾದ ಕ್ರಮವಲ್ಲ. ಕೇವಲ ಒಂದು ವಾರದಲ್ಲಿ ಎಲ್ಲಾ ಪರೀಕ್ಷೆಗಳನ್ನು ಬರೆಯಲು ಸಾಧ್ಯವಾಗುವುದಿಲ್ಲ ಎಂದಿದ್ದಾರೆ.

ಇದನ್ನೂ ಓದಿ:ಗ್ಲೋಬಲ್ ಸ್ಟೂಡೆಂಟ್ ಪ್ರೈಜ್ 2023 ರ ಟಾಪ್ 50 ಪಟ್ಟಿಯಲ್ಲಿ ಮಿಂಚಿದ ಐವರು ಭಾರತೀಯ ವಿದ್ಯಾರ್ಥಿಗಳು

15 ದಿನಗಳ ಮಟ್ಟಿಗಾದರೂ ಮುಂದೂಡಬೇಕೆಂದು ಆಗ್ರಹ

ಸರಿಯಾಗಿ ಪಾಠ ಮಾಡದೇ ದಿಡೀರ್​ ಪರೀಕ್ಷೆ ಇಟ್ಟಿರುವುದು ವಿದ್ಯಾರ್ಥಿಗಳಿಗೆ ತೊಂದರೆ ಉಂಟಾಗುತ್ತಿದೆ. ಹೀಗಾಗಿ ಪದವಿ ಪರೀಕ್ಷೆಯ ಮುಂದೂಡಿಕೆ ಬಗ್ಗೆ ಇಂದೇ ಸುತ್ತೋಲೆ ಹೊರಡಿಸುವಂತೆ ವಿದ್ಯಾರ್ಥಿಗಳು ಮೈಸೂರು ವಿಶ್ವ ವಿದ್ಯಾಲಯಕ್ಕೆ ಒತ್ತಾಯಿಸಿದ್ದಾರೆ. 4 ತಿಂಗಳು ಕಾಲ ಮಾಡುವ ಪಾಠವನ್ನ 2 ತಿಂಗಳಲ್ಲಿ ಮಾಡಿದ್ದು, ಅದನ್ನೂ ಕೂಡ ಸಮರ್ಪಕವಾಗಿ ಮಾಡಿಲ್ಲ. ನಮಗೆ ತಿಂಗಳುಗಳ ಕಾಲ ಸಮಯ ಬೇಡ, ಕೇವಲ 15 ದಿನಗಳ ಮಟ್ಟಿಗಾದರೂ ಸಮಯ ಕೊಡಿ ಎನ್ನುತ್ತಿದ್ದಾರೆ.

ಇನ್ನಷ್ಟು ರಾಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

‘ಸಾರಥಿ’ ಸಿನಿಮಾ ಬಿಡುಗಡೆ ಸಮಯದಲ್ಲಿ ಪಟ್ಟ ಕಷ್ಟ ನೆನೆದ ನಿರ್ಮಾಪಕ
‘ಸಾರಥಿ’ ಸಿನಿಮಾ ಬಿಡುಗಡೆ ಸಮಯದಲ್ಲಿ ಪಟ್ಟ ಕಷ್ಟ ನೆನೆದ ನಿರ್ಮಾಪಕ
ಮುಂಬರುವ ದಿನಗಳಲ್ಲಿ ಮಾಸ್ಕ್​ಮ್ಯಾನ್ ವಿರುದ್ಧವೂ ದೂರು: ಸ್ನೇಹಮಯಿ ಕೃಷ್ಣ
ಮುಂಬರುವ ದಿನಗಳಲ್ಲಿ ಮಾಸ್ಕ್​ಮ್ಯಾನ್ ವಿರುದ್ಧವೂ ದೂರು: ಸ್ನೇಹಮಯಿ ಕೃಷ್ಣ
ಬಿಹಾರ: ಔಂಟಾ-ಸಿಮಾರಿಯಾ ಸೇತುವೆ ಉದ್ಘಾಟಿಸಲಿದ್ದಾರೆ ಪ್ರಧಾನಿ ಮೋದಿ
ಬಿಹಾರ: ಔಂಟಾ-ಸಿಮಾರಿಯಾ ಸೇತುವೆ ಉದ್ಘಾಟಿಸಲಿದ್ದಾರೆ ಪ್ರಧಾನಿ ಮೋದಿ
ಡೀಮ್ಡ್ ಫಾರೆಸ್ಟ್​ನಿಂದಾಗಿ ಕುರಿಗಳಿಗೆ ಮೇಯಲು ಸ್ಥಳ ಸಿಗುತ್ತಿಲ್ಲ: ಶಾಸಕ
ಡೀಮ್ಡ್ ಫಾರೆಸ್ಟ್​ನಿಂದಾಗಿ ಕುರಿಗಳಿಗೆ ಮೇಯಲು ಸ್ಥಳ ಸಿಗುತ್ತಿಲ್ಲ: ಶಾಸಕ
‘ಸಾರಥಿ’ ಸಿನಿಮಾದ ಬಜೆಟ್ ಎಷ್ಟು? ಬಿಡುಗಡೆ ಸಮಯದ ಸವಾಲು ಹೇಗಿತ್ತು?
‘ಸಾರಥಿ’ ಸಿನಿಮಾದ ಬಜೆಟ್ ಎಷ್ಟು? ಬಿಡುಗಡೆ ಸಮಯದ ಸವಾಲು ಹೇಗಿತ್ತು?
ಧರ್ಮಸ್ಥಳ ಪರವಾಗಿ ಬಿಜೆಪಿಯಿಂದ ‘ಧರ್ಮಯುದ್ಧ’ ಘೋಷಣೆ
ಧರ್ಮಸ್ಥಳ ಪರವಾಗಿ ಬಿಜೆಪಿಯಿಂದ ‘ಧರ್ಮಯುದ್ಧ’ ಘೋಷಣೆ
ಯುವತಿಯ ಹತ್ಯೆಗೆ ತ್ರಿಕೋನ ಪ್ರಣಯ ಪ್ರಸಂಗ ಕಾರಣವಾಗಿರುವ ಶಂಕೆ
ಯುವತಿಯ ಹತ್ಯೆಗೆ ತ್ರಿಕೋನ ಪ್ರಣಯ ಪ್ರಸಂಗ ಕಾರಣವಾಗಿರುವ ಶಂಕೆ
ಶರಣಗೌಡ ಕಂದ್ಕೂರ್ ನೆರವಿಗೆ ಧಾವಿಸಿದ ಜೆಡಿಎಸ್ ಮತ್ತು ಬಿಜೆಪಿ ಶಾಸಕರು
ಶರಣಗೌಡ ಕಂದ್ಕೂರ್ ನೆರವಿಗೆ ಧಾವಿಸಿದ ಜೆಡಿಎಸ್ ಮತ್ತು ಬಿಜೆಪಿ ಶಾಸಕರು
ಉಪ ರಾಷ್ಟ್ರಪತಿ ಅಭ್ಯರ್ಥಿ ಬಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ
ಉಪ ರಾಷ್ಟ್ರಪತಿ ಅಭ್ಯರ್ಥಿ ಬಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ
ವಿಷ್ಣುವರ್ಧನ್ ಸ್ಮಾರಕ ವಿಚಾರದಲ್ಲಿ ತಾವು ಮಾಡಿದ ಶಪಥ ರಿವೀಲ್ ಮಾಡಿದ ವೀರಕಪು
ವಿಷ್ಣುವರ್ಧನ್ ಸ್ಮಾರಕ ವಿಚಾರದಲ್ಲಿ ತಾವು ಮಾಡಿದ ಶಪಥ ರಿವೀಲ್ ಮಾಡಿದ ವೀರಕಪು