AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಸ್ಸಾಂನಲ್ಲಿ ರಸ್ತೆ ಅಪಘಾತ: ಮೈಸೂರು ಮೂಲದ ಸಿಆರ್‌ಪಿಎಫ್ ಯೋಧ ಸಾವು

ಸೇನೆಗೆ ಸೇರಿ 10 ವರ್ಷ ಪೂರೈಸಿದ್ದ ಮೋಹನ್, ಇತ್ತೀಚೆಗೆ ಅಸ್ಸಾಂನಲ್ಲಿ ಹೈವೇ ಪೆಟ್ರೋಲಿಂಗ್‌ ಕರ್ತವ್ಯ ನಿರ್ವಹಿಸುತ್ತಿದ್ದರು. ಮೋಹನ್​ ಅವರು ರಸ್ತೆ ದಾಟುವಾಗ ಬೈಕ್ ಡಿಕ್ಕಿ ಹೊಡೆದಿದೆ. ತೀವ್ರ ರಕ್ತಸ್ರಾವದಿಂದ ಅವರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಪೋಷಕರು, ಮೃತದೇಹದ ನಿರೀಕ್ಷೆಯಲ್ಲಿದ್ದಾರೆ.

ಅಸ್ಸಾಂನಲ್ಲಿ ರಸ್ತೆ ಅಪಘಾತ: ಮೈಸೂರು ಮೂಲದ ಸಿಆರ್‌ಪಿಎಫ್ ಯೋಧ ಸಾವು
ಸಿಆರ್‌ಪಿಎಫ್ ಪೇದೆ 34 ವರ್ಷದ ಮೋಹನ್
ಸಾಧು ಶ್ರೀನಾಥ್​
| Updated By: shruti hegde|

Updated on: Mar 01, 2021 | 12:55 PM

Share

ಮೈಸೂರು: ಅಸ್ಸಾಂ ರಾಜ್ಯದಲ್ಲಿ ನಡೆದಿರುವ ರಸ್ತೆ ಅಪಘಾತದಲ್ಲಿ ಯೋಧರೊಬ್ಬರು ಕೊನೆಯುಸಿರೆಳೆದಿದ್ದಾರೆ. ಸಿಆರ್‌ಪಿಎಫ್ ಪೇದೆ 34 ವರ್ಷದ ಮೋಹನ್ ಮೃತ ದುರ್ದೈವಿ. ಇವರು ತಿ.ನರಸೀಪುರ ತಾಲೂಕಿನ ಮುಡುಕುತೊರೆ ಸಮೀಪದ ಬೆಟ್ಟಹಳ್ಳಿ ಗ್ರಾಮದ ನಿವಾಸಿ.

ಸೇನೆಗೆ ಸೇರಿ 10 ವರ್ಷ ಪೂರೈಸಿದ್ದ ಮೋಹನ್, ಇತ್ತೀಚೆಗೆ ಅಸ್ಸಾಂನಲ್ಲಿ ಹೈವೇ ಪೆಟ್ರೋಲಿಂಗ್‌ ಕರ್ತವ್ಯ ನಿರ್ವಹಿಸುತ್ತಿದ್ದರು. ಮೋಹನ್​ ಅವರು ರಸ್ತೆ ದಾಟುವಾಗ ಬೈಕ್ ಡಿಕ್ಕಿ ಹೊಡೆದಿದೆ. ತೀವ್ರ ರಕ್ತಸ್ರಾವದಿಂದ ಅವರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಪೋಷಕರು, ಮೃತದೇಹದ ನಿರೀಕ್ಷೆಯಲ್ಲಿದ್ದಾರೆ.

mysuru yodha

ಇದನ್ನೂ ಓದಿ: Soldiers Family Assault: ಯೋಧರ ಕುಟುಂಬಸ್ಥರ ಮೇಲೆ ಪಕ್ಕದ ಮನೆಯವರಿಂದ ಹಲ್ಲೆ: 9 ಜನರ ವಿರುದ್ಧ ದೂರು ದಾಖಲು

ಇದನ್ನೂ ಓದಿ: ಪಾದಚಾರಿಗೆ ಡಿಕ್ಕಿ ಹೊಡೆದು.. ಅಡಿಕೆ ತೋಟಕ್ಕೆ ನುಗ್ಗಿದ ಕಾರು: ವೃದ್ಧ ತಂದೆಯ ಸಾವಿಗೆ ಬಿಕ್ಕಿ ಬಿಕ್ಕಿ ಅತ್ತ ಯೋಧ

ಕಿರೀಟಿ ಧಿಮಾಕು, ಕೊಬ್ಬಲ್ಲಿ ಬರುತ್ತಾನೆ ಅಂದಿಕೊಂಡಿದ್ವಿ: ರವಿಚಂದ್ರನ್
ಕಿರೀಟಿ ಧಿಮಾಕು, ಕೊಬ್ಬಲ್ಲಿ ಬರುತ್ತಾನೆ ಅಂದಿಕೊಂಡಿದ್ವಿ: ರವಿಚಂದ್ರನ್
ಸಿರಿಯಾ ಮೇಲೆ ಇಸ್ರೇಲ್ ದಾಳಿ; ಲೈವ್ ಮಧ್ಯದಲ್ಲೇ ಓಡಿಹೋದ ಟಿವಿ ನಿರೂಪಕಿ
ಸಿರಿಯಾ ಮೇಲೆ ಇಸ್ರೇಲ್ ದಾಳಿ; ಲೈವ್ ಮಧ್ಯದಲ್ಲೇ ಓಡಿಹೋದ ಟಿವಿ ನಿರೂಪಕಿ
ಸಂಧಾನದ ಮಾತು ನಡೆಯುವ ಬಗ್ಗೆ ನಿನ್ನೆ ವಿಜಯೇಂದ್ರ ಸುಳಿವು ನೀಡಿದ್ದರು
ಸಂಧಾನದ ಮಾತು ನಡೆಯುವ ಬಗ್ಗೆ ನಿನ್ನೆ ವಿಜಯೇಂದ್ರ ಸುಳಿವು ನೀಡಿದ್ದರು
ನಾನು ಮಂಗಳೂರು ಹುಡುಗಿ: ಹೆಮ್ಮೆಯಿಂದ ಹೇಳಿದ ಜೆನಿಲಿಯಾ ಡಿಸೋಜಾ
ನಾನು ಮಂಗಳೂರು ಹುಡುಗಿ: ಹೆಮ್ಮೆಯಿಂದ ಹೇಳಿದ ಜೆನಿಲಿಯಾ ಡಿಸೋಜಾ
ಸಿಗಂದೂರು ತೂಗು ಸೇತುವೆ ಮೇಲೆ ಸಂಚರಿಸುವುದೇ ಏನೋ ಒಂಥರಾ ಸಂತೋಷ, ಉಲ್ಲಾಸ
ಸಿಗಂದೂರು ತೂಗು ಸೇತುವೆ ಮೇಲೆ ಸಂಚರಿಸುವುದೇ ಏನೋ ಒಂಥರಾ ಸಂತೋಷ, ಉಲ್ಲಾಸ
ಸಾರಿಗೆ ನೌಕರರಿಗೆ 38 ತಿಂಗಳುಗಳ ಹಿಂಬಾಕಿ ಸರ್ಕಾರ ಕೊಡಬೇಕಿದೆ: ಸುಬ್ಬಾರಾವ್
ಸಾರಿಗೆ ನೌಕರರಿಗೆ 38 ತಿಂಗಳುಗಳ ಹಿಂಬಾಕಿ ಸರ್ಕಾರ ಕೊಡಬೇಕಿದೆ: ಸುಬ್ಬಾರಾವ್
ನಿಗಮಗಳಿಗೆ ಸದಸ್ಯರ ನೇಮಕಾತಿ ಶೀಘ್ರದಲ್ಲಿ ನಡೆಯಲಿದೆ: ಪರಮೇಶ್ವರ್
ನಿಗಮಗಳಿಗೆ ಸದಸ್ಯರ ನೇಮಕಾತಿ ಶೀಘ್ರದಲ್ಲಿ ನಡೆಯಲಿದೆ: ಪರಮೇಶ್ವರ್
ಚಾಮುಂಡಿ ತಾಯಿ ಆಶೀರ್ವಾದ ಪಡೆದ ದೊಡ್ಮನೆ ಹುಡುಗ್ರು
ಚಾಮುಂಡಿ ತಾಯಿ ಆಶೀರ್ವಾದ ಪಡೆದ ದೊಡ್ಮನೆ ಹುಡುಗ್ರು
ನಾನು ನೀಡಿದ ಚೆಕ್​ಗಳು ಬೌನ್ಸ್ ಆಗುವ ಚಾನ್ಸೇ ಇಲ್ಲ ಎಂದ ಕೆಜಿಎಫ್ ಬಾಬು
ನಾನು ನೀಡಿದ ಚೆಕ್​ಗಳು ಬೌನ್ಸ್ ಆಗುವ ಚಾನ್ಸೇ ಇಲ್ಲ ಎಂದ ಕೆಜಿಎಫ್ ಬಾಬು
ಬಾಲಸೋರ್​​ನಲ್ಲಿ ಬೃಹತ್ ಪ್ರತಿಭಟನೆ; ಪೊಲೀಸರಿಂದ ಜಲಫಿರಂಗಿ ಪ್ರಯೋಗ
ಬಾಲಸೋರ್​​ನಲ್ಲಿ ಬೃಹತ್ ಪ್ರತಿಭಟನೆ; ಪೊಲೀಸರಿಂದ ಜಲಫಿರಂಗಿ ಪ್ರಯೋಗ