AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರು ಕೆ ಆರ್ ಆಸ್ಪತ್ರೆಗೆ ಜಿಲ್ಲಾಧಿಕಾರಿ ಭೇಟಿ; ದೂರುಗಳ ಸುರಿಮಳೆಗೆ ಡಿಸಿ ರೋಹಿಣಿ ಸಿಂಧೂರಿ ಹೇಳಿದ್ದೇನು?

ಇದೇ ವೇಳೆ ಬ್ಲ್ಯಾಕ್ ಫ್ಹಂಗಸ್ ರೋಗಿಗಳ ಆರೋಗ್ಯ ವಿಚಾರಿಸಲು ಕೆ.ಆರ್.ಆಸ್ಪತ್ರೆಯ ಬ್ಲ್ಯಾಕ್ ಫ್ಹಂಗಸ್ ರೋಗಿಗಳ ವಿಭಾಗಕ್ಕೆ ಸಹ ಡಿಸಿ ರೋಹಿಣಿ ಸಿಂಧೂರಿ ಭೇಟಿ ನೀಡಿ, ಪರಿಶೀಲನೆ ನಡೆಸಿದರು.

ಮೈಸೂರು ಕೆ ಆರ್ ಆಸ್ಪತ್ರೆಗೆ ಜಿಲ್ಲಾಧಿಕಾರಿ ಭೇಟಿ; ದೂರುಗಳ ಸುರಿಮಳೆಗೆ ಡಿಸಿ ರೋಹಿಣಿ ಸಿಂಧೂರಿ ಹೇಳಿದ್ದೇನು?
ಮೈಸೂರು ಕೆ ಆರ್ ಆಸ್ಪತ್ರೆಗೆ ಜಿಲ್ಲಾಧಿಕಾರಿ ಭೇಟಿ; ದೂರುಗಳ ಸುರಿಮಳೆಗೆ ಡಿಸಿ ರೋಹಿಣಿ ಸಿಂಧೂರಿ ಹೇಳಿದ್ದೇನು?
ಸಾಧು ಶ್ರೀನಾಥ್​
|

Updated on:May 24, 2021 | 4:10 PM

Share

ಮೈಸೂರು: ಕಳೆದ ವರ್ಷದಂತೆ ಮೈಸೂರಿನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರು ಈ ಬಾರಿಯೂ ಪಿಪಿಇ‌ ಕಿಟ್ ಹಾಕಿಕೊಂಡು ಕೆ ಆರ್ ಆಸ್ಪತ್ರೆಗೆ ಭೇಟಿ ನೀಡಿದ್ದಾರೆ. ಆದರೆ ಅಲ್ಲಿ ಪರಿಸ್ಥಿತಿ ಕಳೆದ ವರ್ಷಕ್ಕಿಂತ ಭಿನ್ನವಾಗೇನೂ ಇಲ್ಲ. ರೋಗಿಗಳ ಪರದಾಟ ತಪ್ಪಿಲ್ಲ. ಸೋಂಕಿತರು, ರೋಗಿಗಳ ಸಂಬಂಧಿಕರು ಕೆ.ಆರ್.‌ಆಸ್ಪತ್ರೆಯ ಕೊರೊನಾ ವಾರ್ಡ್ ನಲ್ಲಿ ಕಣ್ಣಿಗೆ ರಾಚುತ್ತಿರುವ ಅವ್ಯವಸ್ಥೆಗಳ ಬಗ್ಗೆ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಗಮನಕ್ಕೆ ತಂದಿದ್ದಾರೆ.

ಕೆ.ಆರ್.‌ಆಸ್ಪತ್ರೆಯ ಕೊರೊನಾ ವಾರ್ಡ್ ನಲ್ಲಿ ಮೆಡಿಸಿನ್ ಇಲ್ಲ, ವಾರ್ಡ್ ಗಳಲ್ಲಿ ಸ್ವಚ್ಚತೆ ಇಲ್ಲ, ಸೆಕ್ಯೂರಿಟಿಗಳು ಸೌಜನ್ಯವಾಗಿ ವರ್ತಿಸಲ್ಲ‌ ಎಂದು ದೂರುಗಳ ಸರಮಾಲೆ ಹೊದ್ದುಕೊಂಡು ಮಲಗಿರುವ ಸೋಂಕಿತರನ್ನು ಕಂಡು ಪಿಪಿಇ‌ ಕಿಟ್ ಧಾರಿ ಡಿಸಿ ರೋಹಿಣಿ ಸಿಂಧೂರಿ ಮೌನವಾದರು. ಬಳಿಕ ಸಾವರಿಸಿಕೊಂಡು ನಾನಿದ್ದೇನೆ, ತಕ್ಷಣವೇ ಕಂಪ್ಲೇಂಟ್ ಬಾಕ್ಸ್ ಆರಂಭಿಸಿ. ಪ್ರತಿ ರೋಗಿಯ ಸಂಬಂಧಿ ಅದರಲ್ಲಿ ದೂರು ದಾಖಲಿಸಿ ಎಂದು ಫರ್ಮಾನು ಹೊರಡಿಸಿದ್ದಾರೆ. ಜೊತೆಗೆ, ಎಲ್ಲ ದೂರನ್ನು ಪ್ರತಿ ದಿನ ಸಂಜೆ ವೇಳೆಗೆ ನಾನೇ ಪರಿಶೀಲಿಸುತ್ತೇನೆ ಎಂದು ಹೇಳುವ ಮೂಲಕ ಆಸ್ಪತ್ರೆ ಸಿಬ್ಬಂದಿಗೆ ಡಿಸಿ ಬಿಸಿ ಮುಟ್ಟಿಸಿದ್ದಾರೆ.

Mysuru DC rohini sindhuri wearing ppe kit visited covid care ward in kr hospital 1

ಮೈಸೂರು ಕೆ ಆರ್ ಆಸ್ಪತ್ರೆಗೆ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಪಿಪಿಇ ಕಿಟ್​ ಧರಿಸಿ ಭೇಟಿ ನೀಡಿದ್ದರು

ಇದೇ ವೇಳೆ ಬ್ಲ್ಯಾಕ್ ಫ್ಹಂಗಸ್ ರೋಗಿಗಳ ಆರೋಗ್ಯ ವಿಚಾರಿಸಲು ಕೆ.ಆರ್.ಆಸ್ಪತ್ರೆಯ ಬ್ಲ್ಯಾಕ್ ಫ್ಹಂಗಸ್ ರೋಗಿಗಳ ವಿಭಾಗಕ್ಕೆ ಸಹ ಡಿಸಿ ರೋಹಿಣಿ ಸಿಂಧೂರಿ ಭೇಟಿ ನೀಡಿ, ಪರಿಶೀಲನೆ ನಡೆಸಿದರು.

(Mysuru DC rohini sindhuri wearing ppe kit visited covid care ward in kr hospital)

Published On - 1:50 pm, Mon, 24 May 21

Follow Us
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?