AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರು: ಕುಡಿದ ಮತ್ತಿನಲ್ಲಿ ಅರ್ಧಕ್ಕೆ ಆ್ಯಂಬುಲೆನ್ಸ್ ನಿಲ್ಲಿಸಿದ ಚಾಲಕ; ರೋಗಿಗೆ ಪರ್ಯಾಯ ವ್ಯವಸ್ಥೆ ಮಾಡಿಕೊಟ್ಟ ಸ್ಥಳೀಯರು

ರೋಗಿ ಕರೆದುಕೊಂಡು ಬರುತ್ತಿದ್ದ ಆ್ಯಂಬುಲೆನ್ಸ್ ಚಾಲಕ ಮಧ್ಯೆ ಮಧ್ಯೆ ಆ್ಯಂಬುಲೆನ್ಸ್ ನಿಲ್ಲಿಸುತ್ತಿದ್ದು, ಅಲ್ಲಲ್ಲಿ ಕುಡಿದಿದ್ದಾನೆ ಎಂದು ಆ್ಯಂಬುಲೆನ್ಸ್​ನಲ್ಲಿದ ರೋಗಿಯ ಪೋಷಕರು ತಿಳಿಸಿದ್ದಾರೆ. ಹುಣಸೂರು ಬಳಿ ಮುಂದೆ ಹೋಗಲು ಸಾಧ್ಯವಿಲ್ಲ ಎಂದು ಚಾಲಕ ನಿಲ್ಲಿಸಿದ್ದು, ಇದನ್ನು ಕಂಡ  ಸ್ಥಳೀಯರು ತಕ್ಷಣ ರೋಗಿಗೆ ಪರ್ಯಾಯ ವ್ಯವಸ್ಥೆ ಮಾಡಿಕೊಟ್ಟಿದ್ದಾರೆ.

ಮೈಸೂರು: ಕುಡಿದ ಮತ್ತಿನಲ್ಲಿ ಅರ್ಧಕ್ಕೆ ಆ್ಯಂಬುಲೆನ್ಸ್ ನಿಲ್ಲಿಸಿದ ಚಾಲಕ; ರೋಗಿಗೆ ಪರ್ಯಾಯ ವ್ಯವಸ್ಥೆ ಮಾಡಿಕೊಟ್ಟ ಸ್ಥಳೀಯರು
ಆ್ಯಂಬುಲೆನ್ಸ್ ಚಾಲಕ
TV9 Web
| Edited By: |

Updated on:Dec 26, 2021 | 9:16 AM

Share

ಮೈಸೂರು: ಕುಡಿದ ಮತ್ತಿನಲ್ಲಿ ಚಾಲಕ ಅರ್ಧಕ್ಕೆ ಆ್ಯಂಬುಲೆನ್ಸ್(Ambulance) ನಿಲ್ಲಿಸಿದ ಘಟನೆ ಮೈಸೂರಿನ ಹುಣಸೂರು ನಗರದಲ್ಲಿ ನಡೆದಿದೆ. ಹಾಸನದ ಸಿದ್ದಾಪುರ ಗ್ರಾಮದ ತೀರ್ಥನಂದ (30) ಮನೆಯಲ್ಲಿ ಇದ್ದಕ್ಕಿದ್ದಂತೆ ಅಸ್ವಸ್ಥರಾಗಿದ್ದರು. ಹೀಗಾಗಿ ಮಡಿಕೆರಿ ಆಸ್ಪತ್ರೆಗೆ ಪೋಷಕರು ಕರೆದುಕೊಂಡು ಹೋಗಿದ್ದರು. ಈ ವೇಳೆ ತೀರ್ಥನಂದರ ಮಿದುಳಿನಲ್ಲಿ ರಕ್ತ ಹೆಪ್ಪುಗಟ್ಟಿದೆ ಎಂಬ ವಿಷಯ ತಿಳಿದಿದೆ. ಹೀಗಾಗಿ ಬೆಂಗಳೂರು ನಿಮ್ಹಾನ್ಸ್​ ಆಸ್ಪತ್ರೆಗೆ ಕರೆದುಕೊಂಡು ಹೋಗುವಂತೆ ಅಲ್ಲಿನ ವೈದ್ಯರು (Doctor) ಸೂಚಿಸಿದ್ದಾರೆ. ಅದರಂತೆ ಮಡಿಕೇರಿಯಿಂದ ಬೆಂಗಳೂರಿಗೆ ಆ್ಯಂಬುಲೆನ್ಸ್​ನಲ್ಲಿ ತೆರಳುತ್ತಿದ್ದರು. ಆದರೆ ಆ್ಯಂಬುಲೆನ್ಸ್ ಚಾಲಕ ಕುಡಿದು ದಾರಿಯಲ್ಲಿಯೇ ಮಧ್ಯ ನಿಲ್ಲಿಸಿದ್ದಾನೆ.

ರೋಗಿ ಕರೆದುಕೊಂಡು ಬರುತ್ತಿದ್ದ ಆ್ಯಂಬುಲೆನ್ಸ್ ಚಾಲಕ ಮಧ್ಯೆ ಮಧ್ಯೆ ಆ್ಯಂಬುಲೆನ್ಸ್ ನಿಲ್ಲಿಸುತ್ತಿದ್ದು, ಅಲ್ಲಲ್ಲಿ ಕುಡಿದಿದ್ದಾನೆ ಎಂದು ಆ್ಯಂಬುಲೆನ್ಸ್​ನಲ್ಲಿದ ರೋಗಿಯ ಪೋಷಕರು ತಿಳಿಸಿದ್ದಾರೆ. ಹುಣಸೂರು ಬಳಿ ಮುಂದೆ ಹೋಗಲು ಸಾಧ್ಯವಿಲ್ಲ ಎಂದು ಚಾಲಕ ನಿಲ್ಲಿಸಿದ್ದು, ಇದನ್ನು ಕಂಡ  ಸ್ಥಳೀಯರು ತಕ್ಷಣ ರೋಗಿಗೆ ಪರ್ಯಾಯ ವ್ಯವಸ್ಥೆ ಮಾಡಿಕೊಟ್ಟಿದ್ದಾರೆ.

ಸದ್ಯ ರೋಗಿಯನ್ನು ಮೈಸೂರು ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಬಗ್ಗೆ ಹುಣಸೂರು ಗ್ರಾಮಾಂತರ ಪೊಲೀಸ್ ಠಾಣೆಗೆ ರೋಗಿಯ ಪೋಷಕರು ಕರೆ ಮಾಡಿದ್ದರು. ಆದರೆ ಪೊಲೀಸರಿಗೆ ದೂರು ನೀಡಿದರು ಯಾವುದೇ ಕ್ರಮಕೈಗೊಂಡಿಲ್ಲ. ಸರಿಯಾಗಿ ಸ್ಪಂದಿಸದ ಪೊಲೀಸರ ವಿರುದ್ಧ ಸ್ಥಳೀಯರು ಬೇಸರ ವ್ಯಕ್ತಪಡಿಸಿದ್ದು, ಆ್ಯಂಬುಲೆನ್ಸ್ ಚಾಲಕನಿಗೆ ಮೆಡಿಕಲ್ ಮಾಡಿಸುವಂತೆ ಮನವಿ ಮಾಡಿದ್ದಾರೆ.

ಇದನ್ನೂ ಓದಿ: ಸಾಗರದಲ್ಲಿ ಸೂಕ್ತ ಆ್ಯಂಬುಲೆನ್ಸ್ ಇಲ್ಲದೆ ತುಂಬು ಗರ್ಭಿಣಿ, ಗಾಯಾಳುಗಳು ಪರದಾಟ

ರಾಯಚೂರಿನಲ್ಲಿ ವಾಹನಕ್ಕೆ ಸೈಡ್ ನೀಡದ ಬಸ್ ಚಾಲಕ, ನಿರ್ವಾಹಕನ ಮೇಲೆ ಹಲ್ಲೆ! ನಾಲ್ವರ ವಿರುದ್ಧ ಎಫ್ಐಆರ್ ದಾಖಲು

Published On - 8:16 am, Sun, 26 December 21

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ