AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರಿನ ತಿಪ್ಪಯ್ಯನ ಕೆರೆಯಲ್ಲಿ ಮೀನುಗಳು, ಬಾತುಕೋಳಿಗಳ ಸಾವು; ವಿಷಯುಕ್ತ ಮೇವು ಸೇವಿಸಿ 60 ಕುರಿಗಳು ಮೃತ

ಮೈಸೂರಿನ ಆಲನಹಳ್ಳಿ ಹೊರವಲಯದ ತಿಪ್ಪಯ್ಯನ ಕೆರೆಗೆ ಯುಜಿಡಿ ನೀರು ಸೇರುತ್ತಿದೆ ಎಂದು ಆರೋಪಿಸುತ್ತಿದ್ದು, ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಒತ್ತಾಯ ಕೇಳಿಬಂದಿದೆ.

ಮೈಸೂರಿನ ತಿಪ್ಪಯ್ಯನ ಕೆರೆಯಲ್ಲಿ ಮೀನುಗಳು, ಬಾತುಕೋಳಿಗಳ ಸಾವು; ವಿಷಯುಕ್ತ ಮೇವು ಸೇವಿಸಿ 60 ಕುರಿಗಳು ಮೃತ
ಸಾವನ್ನಪ್ಪಿರುವ ಕುರಿಗಳು
TV9 Web
| Edited By: |

Updated on:Mar 31, 2022 | 9:21 AM

Share

ಮೈಸೂರು: ತಿಪ್ಪಯ್ಯನ ಕೆರೆಯಲ್ಲಿ ಮೀನುಗಳು (Fishes) ಮತ್ತು ಬಾತುಕೋಳಿಗಳು (Ducks) ಸಾವನ್ನಪ್ಪಿದ್ದು, ಕೆರೆಯಲ್ಲಿ ನೀರು ಕಲುಷಿತವಾಗಿದ್ದರಿಂದ ಮೃತಪಟ್ಟಿವೆ ಎಂಬ ಆರೋಪ ಕೇಳಿಬಂದಿದೆ. ಮೈಸೂರಿನ ಆಲನಹಳ್ಳಿ ಹೊರವಲಯದ ತಿಪ್ಪಯ್ಯನ ಕೆರೆಗೆ ಯುಜಿಡಿ ನೀರು ಸೇರುತ್ತಿದೆ ಎಂದು ಆರೋಪಿಸುತ್ತಿದ್ದು, ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಒತ್ತಾಯ ಕೇಳಿಬಂದಿದೆ. ಕೆರೆ ಮೈಸೂರಿನ ಮೃಗಾಲಯ ನಿರ್ವಹಣೆಯಲ್ಲಿದೆ. ಸದ್ಯ ಸ್ಥಳಕ್ಕೆ ಮೃಗಾಲಯದ ಅಧಿಕಾರಿಗಳ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

ವಿಷಯುಕ್ತ ಮೇವು ಸೇವಿಸಿ 60 ಕುರಿಗಳು ಸಾವು: ಮೈಸೂರಿನ ಕೆಆರ್ ನಗರ ತಾಲೂಕಿನ ಬಸವಾಪಟ್ಟಣದಲ್ಲಿ ವಿಷಯುಕ್ತ ಮೇವು ಸೇವಿಸಿ ಸುಮಾರು 60 ಕುರಿಗಳು ಸಾವನ್ನಪ್ಪಿವೆ. ರೈತ ಸಿದ್ದೇಗೌಡ, ಹೆಳವೇಗೌಡರಿಗೆ ಸೇರಿದ ಕುರಿಗಳು ಮೃತಪಟ್ಟಿವೆ. ರೈತರು ಮೂಲತಃ ಮಂಡ್ಯ ಜಿಲ್ಲೆಯವರು. 200 ಕುರಿಗಳನ್ನು ಮೇಯಿಸಲು ಕರೆ ತಂದಿದ್ದರು. ಈ ವೇಳೆ ಸುಮಾರು 60 ಕುರಿಗಳು ಸಾವನ್ನಪ್ಪಿದ್ದು, ಕುರಿಗಳ ಸಾವಿನಿಂದ ಸುಮಾರ 15 ಲಕ್ಷ ನಷ್ಟವಾಗಿದೆ. ಪರಿಹಾರ ನೀಡುವಂತೆ ರೈತರು ಸರ್ಕಾರಕ್ಕೆ ಮನವಿ ಮಾಡುತ್ತಿದ್ದಾರೆ.

ಲಾರಿ ಡಿಕ್ಕಿ, ಚಾಲಕ ಸಾವು: ಚಿತ್ರದುರ್ಗ: ನಿಂತಿದ್ದ ಲಾರಿಗೆ ಮತ್ತೊಂದು ಲಾರಿ ಡಿಕ್ಕಿಯಾಗಿ ಚಾಲಕ ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲೂಕಿನ ಐಮಂಗಲ ಬಳಿ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ನಡೆದಿದೆ. ತಮಿಳುನಾಡು ಮೂಲದ ಲಾರಿ ಚಾಲಕ ಕವಿಅರಸನ್(44) ಮೃತ ವ್ಯಕ್ತಿ. ಮತ್ತೋರ್ವ ಚಾಲಕನಿಗೆ ಗಾಯವಾಗಿದ್ದು, ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಐಮಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ

ಸಾರಿ ಕೇಳುವುದರಿಂದ ನಮ್ಮ ವ್ಯಕ್ತಿತ್ವ ಕಡಿಮೆಯಾಗುತ್ತಾ..! ಹಾಗಾದ್ರೆ ಈ ವಿಡಿಯೋ ನೋಡಿ

ಇನ್ಫ್ರಾ ಮ್ಯೂಚುವಲ್ ಫಂಡ್​ಗಳಲ್ಲಿ ಹೂಡಿಕೆ ಮಾಡಿ, ಲಾಭ ಗಳಿಸೋದು ಹೇಗೆ..! ಇಲ್ಲಿದೆ ಮಾಹಿತಿ

Published On - 9:09 am, Thu, 31 March 22

Follow Us
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
‘ಹಯಗ್ರೀವ’ ಸಿನಿಮಾಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಸಂಜನಾ ಫುಲ್ ಖುಷ್
‘ಹಯಗ್ರೀವ’ ಸಿನಿಮಾಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಸಂಜನಾ ಫುಲ್ ಖುಷ್
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ