AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mysore Chamundi hill: ನಿರಂತರ ಮಳೆ -ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಮತ್ತೆ ರಸ್ತೆ ಕುಸಿತ

ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಮತ್ತೆ ರಸ್ತೆ ಕುಸಿತವುಂಟಾಗಿದ್ದು ದುರಸ್ತಿ ಕಾರ್ಯ ವಿಳಂಬವಾದರೆ ಮತ್ತಷ್ಟು ಸಮಸ್ಯೆಯಾಗುವ ಲಕ್ಷಣಗಳಿವೆ. ದೊಡ್ಡ ಕಂದಕ ಸೃಷ್ಟಿಯಾಗುವ ಸಾಧ್ಯತೆಯಿದೆ. ಹೀಗಾಗಿ ಅದಷ್ಟೂ ಬೇಗ ದುರಸ್ತಿ ಮಾಡುವ ನಿರ್ಧಾರ ತೆಗೆದುಕೊಳ್ಳಲಾಗಿದೆ. ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಸೈನ್ಸ್ ತಜ್ಞರ ಸಲಹೆಯಂತೆ ಅತ್ಯಾಧುನಿಕ ತಂತ್ರಜ್ಞಾನ ಬಳಸಿ ದುರಸ್ತಿಗೆ ನಿರ್ಧರಿಸಲಾಗಿದೆ.

Mysore Chamundi hill: ನಿರಂತರ ಮಳೆ -ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಮತ್ತೆ ರಸ್ತೆ ಕುಸಿತ
Mysore Chamundi hill: ನಿರಂತರ ಮಳೆ -ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಮತ್ತೆ ರಸ್ತೆ ಕುಸಿತ
TV9 Web
| Edited By: |

Updated on:Nov 03, 2021 | 8:46 AM

Share

ಮೈಸೂರು: ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಮತ್ತೆ ರಸ್ತೆ ಕುಸಿತವುಂಟಾಗಿದ್ದು, ಸುಮಾರು 70 ಅಡಿಯಷ್ಟು ರಸ್ತೆ ಕುಸಿತವಾಗಿದೆ. ಅಕ್ಟೋಬರ್ 20ರಂದು ಭಾರಿ ಮಳೆಗೆ ರಸ್ತೆ ಕುಸಿದಿತ್ತು. ದುರಸ್ತಿ ಕಾರ್ಯ ವಿಳಂಬವಾದರೆ ಮತ್ತಷ್ಟು ಸಮಸ್ಯೆಯಾಗುವ ಲಕ್ಷಣಗಳಿವೆ. ದೊಡ್ಡ ಕಂದಕ ಸೃಷ್ಟಿಯಾಗುವ ಸಾಧ್ಯತೆಯಿದೆ. ಹೀಗಾಗಿ ಅದಷ್ಟೂ ಬೇಗ ದುರಸ್ತಿ ಮಾಡುವ ನಿರ್ಧಾರ ತೆಗೆದುಕೊಳ್ಳಲಾಗಿದೆ. ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಸೈನ್ಸ್ ತಜ್ಞರ ಸಲಹೆಯಂತೆ ಅತ್ಯಾಧುನಿಕ ತಂತ್ರಜ್ಞಾನ ಬಳಸಿ ದುರಸ್ತಿಗೆ ನಿರ್ಧರಿಸಲಾಗಿದೆ.

ಅಕ್ಟೋಬರ್​​ ಮಳೆಗೆ ನಂದಿಗೆ ಹೋಗುವ ಮಾರ್ಗದಲ್ಲಿ ಭೂಮಿ ಕುಸಿತವಾಗಿತ್ತು: ಇಡೀ ರಾಜ್ಯ ಸೇರಿದಂತೆ ಮೈಸೂರಿನಲ್ಲೂ ಅಕ್ಟೋಬರ್​​ ತಿಂಗಳಲ್ಲಿ ಭಾರಿ ಮಳೆಯಾಗಿ, ಮಳೆ ಆರ್ಭಟಕ್ಕೆ ಚಾಮುಂಡಿ ಬೆಟ್ಟದಲ್ಲಿ ಭೂಕುಸಿತವಾಗಿತ್ತು. ಚಾಮುಂಡಿ ಬೆಟ್ಟದಿಂದ ನಂದಿಗೆ ಹೋಗುವ ಮಾರ್ಗದಲ್ಲಿ ಭೂಮಿ ಕುಸಿದಿತ್ತು. ಭೂಮಿ ಕುಸಿದ ಮಾರ್ಗದಲ್ಲಿ ಸಂಚರಿಸದಂತೆ ಕ್ರ ಮೈಗೊಳ್ಳಲಾಗಿತ್ತು. ಅಕ್ಟೋಬರ್​​ 20ರಂದು ರಾತ್ರಿ ಸುರಿದ ಭಾರಿ ಮಳೆಗೆ ದೊಡ್ಡ ಗಡಿಯಾರ ವೃತ್ತದ ಬಳಿ ಬೈಕ್‌ಗಳು ಮುಳುಗಡೆಯಾಗಿದ್ದವು. ಮತ್ತೊಂದೆಡೆ ಮೈಸೂರಿನ ಕುವೆಂಪು ನಗರದಲ್ಲಿರುವ ಪೆಟ್ರೋಲ್ ಬಂಕ್ ಮೇಲ್ಚಾವಣಿಗೆ ಹಾನಿಯಾಗಿತ್ತು.

ಬಂಡಿಪುರ ಹುಲಿ ಸಂರಕ್ಷಿತ ಪ್ರದೇಶದ ರಸ್ತೆಯ ಇಕ್ಕೆಲುಗಳಲ್ಲಿ ಗಜರಾಜನ ಓಡಾಟ |Tv9Kannada|

(due to heavy rains again road collapse in chamundi hill in mysore)

Published On - 8:38 am, Wed, 3 November 21

Follow Us
Web contact
Web contact

TV9 Kannada

Read More
ಮಾಡಿದ್ದುಣ್ಣೋ ಮಹಾರಾಯ, ಬೆಕ್ಕಿಗೆ ಒದ್ದ ಮಹಿಳೆಗೆ ಏನಾಯ್ತು ನೋಡಿ
ಮಾಡಿದ್ದುಣ್ಣೋ ಮಹಾರಾಯ, ಬೆಕ್ಕಿಗೆ ಒದ್ದ ಮಹಿಳೆಗೆ ಏನಾಯ್ತು ನೋಡಿ
ಧೋನಿ ಸ್ಟೈಲ್​​ನಲ್ಲಿ ಸ್ಟಂಪಿಂಗ್; ಸಂಜು-ಕ್ಲಾಸನ್ ಮಧ್ಯೆ ಫುಲ್ ಕಿರಿಕ್
ಧೋನಿ ಸ್ಟೈಲ್​​ನಲ್ಲಿ ಸ್ಟಂಪಿಂಗ್; ಸಂಜು-ಕ್ಲಾಸನ್ ಮಧ್ಯೆ ಫುಲ್ ಕಿರಿಕ್
ಉತ್ತರಾಖಂಡದಲ್ಲಿ ಹಳಿ ತಪ್ಪಿದ ಉಜ್ಜಯಿನಿ ಎಕ್ಸ್​​ಪ್ರೆಸ್ ರೈಲು
ಉತ್ತರಾಖಂಡದಲ್ಲಿ ಹಳಿ ತಪ್ಪಿದ ಉಜ್ಜಯಿನಿ ಎಕ್ಸ್​​ಪ್ರೆಸ್ ರೈಲು
ಮಂಗಳೂರು: ಬಾವಿ ನೀರಿನಲ್ಲಿ ಡೀಸೆಲ್, ಸ್ಥಳೀಯರು ಹೇಳೋದೇನು ನೋಡಿ
ಮಂಗಳೂರು: ಬಾವಿ ನೀರಿನಲ್ಲಿ ಡೀಸೆಲ್, ಸ್ಥಳೀಯರು ಹೇಳೋದೇನು ನೋಡಿ
ಅಧಿಕ ಜೇಷ್ಠ ಮಾಸದಲ್ಲಿ ವಿಷ್ಣು ಸಹಸ್ರನಾಮ ಓದಲೇಬೇಕು!
ಅಧಿಕ ಜೇಷ್ಠ ಮಾಸದಲ್ಲಿ ವಿಷ್ಣು ಸಹಸ್ರನಾಮ ಓದಲೇಬೇಕು!
ಪಂಚ್ ಕೋತಿ ಇದ್ದ ಮೃಗಾಲಯಕ್ಕೆ ನುಗ್ಗಿದ್ದ ಇಬ್ಬರು ಅಮೆರಿಕನ್ನರ ಬಂಧನ
ಪಂಚ್ ಕೋತಿ ಇದ್ದ ಮೃಗಾಲಯಕ್ಕೆ ನುಗ್ಗಿದ್ದ ಇಬ್ಬರು ಅಮೆರಿಕನ್ನರ ಬಂಧನ
ಬೆಂಗಳೂರಿನಲ್ಲಿ ಭಾರೀ ಮಳೆ: ಲೇಔಟ್ ಒಳಗೆ ನುಗ್ಗಿದ ರಾಜಕಾಲುವೆ ಕೊಳಚೆ ನೀರು
ಬೆಂಗಳೂರಿನಲ್ಲಿ ಭಾರೀ ಮಳೆ: ಲೇಔಟ್ ಒಳಗೆ ನುಗ್ಗಿದ ರಾಜಕಾಲುವೆ ಕೊಳಚೆ ನೀರು
ಜೈಲಿಗೆ ಸ್ವತಃ ಡಿಜಿಪಿ ಭೇಟಿ ನೀಡಿದಾಗ ನಟ ದರ್ಶನ್ ಸಮಸ್ಯೆ ಹೇಳಿಕೊಂಡ್ರಾ?
ಜೈಲಿಗೆ ಸ್ವತಃ ಡಿಜಿಪಿ ಭೇಟಿ ನೀಡಿದಾಗ ನಟ ದರ್ಶನ್ ಸಮಸ್ಯೆ ಹೇಳಿಕೊಂಡ್ರಾ?
ದುಬಾರೆ ದುರಂತದ ಬೆನ್ನಲ್ಲೇ ಅಲರ್ಟ್: ಅರಣ್ಯ ಇಲಾಖೆ ಕೈಗೊಂಡ ಕ್ರಮಗಳೇನು?
ದುಬಾರೆ ದುರಂತದ ಬೆನ್ನಲ್ಲೇ ಅಲರ್ಟ್: ಅರಣ್ಯ ಇಲಾಖೆ ಕೈಗೊಂಡ ಕ್ರಮಗಳೇನು?
ಕುಕ್ಕೆ ಸುಬ್ರಹ್ಮಣ್ಯ ಮತ್ತೆ ನಂಬರ್‌ 1 ಶ್ರೀಮಂತ ದೇಗುಲ
ಕುಕ್ಕೆ ಸುಬ್ರಹ್ಮಣ್ಯ ಮತ್ತೆ ನಂಬರ್‌ 1 ಶ್ರೀಮಂತ ದೇಗುಲ