AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mysore Chamundi hill: ನಿರಂತರ ಮಳೆ -ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಮತ್ತೆ ರಸ್ತೆ ಕುಸಿತ

ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಮತ್ತೆ ರಸ್ತೆ ಕುಸಿತವುಂಟಾಗಿದ್ದು ದುರಸ್ತಿ ಕಾರ್ಯ ವಿಳಂಬವಾದರೆ ಮತ್ತಷ್ಟು ಸಮಸ್ಯೆಯಾಗುವ ಲಕ್ಷಣಗಳಿವೆ. ದೊಡ್ಡ ಕಂದಕ ಸೃಷ್ಟಿಯಾಗುವ ಸಾಧ್ಯತೆಯಿದೆ. ಹೀಗಾಗಿ ಅದಷ್ಟೂ ಬೇಗ ದುರಸ್ತಿ ಮಾಡುವ ನಿರ್ಧಾರ ತೆಗೆದುಕೊಳ್ಳಲಾಗಿದೆ. ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಸೈನ್ಸ್ ತಜ್ಞರ ಸಲಹೆಯಂತೆ ಅತ್ಯಾಧುನಿಕ ತಂತ್ರಜ್ಞಾನ ಬಳಸಿ ದುರಸ್ತಿಗೆ ನಿರ್ಧರಿಸಲಾಗಿದೆ.

Mysore Chamundi hill: ನಿರಂತರ ಮಳೆ -ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಮತ್ತೆ ರಸ್ತೆ ಕುಸಿತ
Mysore Chamundi hill: ನಿರಂತರ ಮಳೆ -ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಮತ್ತೆ ರಸ್ತೆ ಕುಸಿತ
TV9 Web
| Edited By: |

Updated on:Nov 03, 2021 | 8:46 AM

Share

ಮೈಸೂರು: ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಮತ್ತೆ ರಸ್ತೆ ಕುಸಿತವುಂಟಾಗಿದ್ದು, ಸುಮಾರು 70 ಅಡಿಯಷ್ಟು ರಸ್ತೆ ಕುಸಿತವಾಗಿದೆ. ಅಕ್ಟೋಬರ್ 20ರಂದು ಭಾರಿ ಮಳೆಗೆ ರಸ್ತೆ ಕುಸಿದಿತ್ತು. ದುರಸ್ತಿ ಕಾರ್ಯ ವಿಳಂಬವಾದರೆ ಮತ್ತಷ್ಟು ಸಮಸ್ಯೆಯಾಗುವ ಲಕ್ಷಣಗಳಿವೆ. ದೊಡ್ಡ ಕಂದಕ ಸೃಷ್ಟಿಯಾಗುವ ಸಾಧ್ಯತೆಯಿದೆ. ಹೀಗಾಗಿ ಅದಷ್ಟೂ ಬೇಗ ದುರಸ್ತಿ ಮಾಡುವ ನಿರ್ಧಾರ ತೆಗೆದುಕೊಳ್ಳಲಾಗಿದೆ. ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಸೈನ್ಸ್ ತಜ್ಞರ ಸಲಹೆಯಂತೆ ಅತ್ಯಾಧುನಿಕ ತಂತ್ರಜ್ಞಾನ ಬಳಸಿ ದುರಸ್ತಿಗೆ ನಿರ್ಧರಿಸಲಾಗಿದೆ.

ಅಕ್ಟೋಬರ್​​ ಮಳೆಗೆ ನಂದಿಗೆ ಹೋಗುವ ಮಾರ್ಗದಲ್ಲಿ ಭೂಮಿ ಕುಸಿತವಾಗಿತ್ತು: ಇಡೀ ರಾಜ್ಯ ಸೇರಿದಂತೆ ಮೈಸೂರಿನಲ್ಲೂ ಅಕ್ಟೋಬರ್​​ ತಿಂಗಳಲ್ಲಿ ಭಾರಿ ಮಳೆಯಾಗಿ, ಮಳೆ ಆರ್ಭಟಕ್ಕೆ ಚಾಮುಂಡಿ ಬೆಟ್ಟದಲ್ಲಿ ಭೂಕುಸಿತವಾಗಿತ್ತು. ಚಾಮುಂಡಿ ಬೆಟ್ಟದಿಂದ ನಂದಿಗೆ ಹೋಗುವ ಮಾರ್ಗದಲ್ಲಿ ಭೂಮಿ ಕುಸಿದಿತ್ತು. ಭೂಮಿ ಕುಸಿದ ಮಾರ್ಗದಲ್ಲಿ ಸಂಚರಿಸದಂತೆ ಕ್ರ ಮೈಗೊಳ್ಳಲಾಗಿತ್ತು. ಅಕ್ಟೋಬರ್​​ 20ರಂದು ರಾತ್ರಿ ಸುರಿದ ಭಾರಿ ಮಳೆಗೆ ದೊಡ್ಡ ಗಡಿಯಾರ ವೃತ್ತದ ಬಳಿ ಬೈಕ್‌ಗಳು ಮುಳುಗಡೆಯಾಗಿದ್ದವು. ಮತ್ತೊಂದೆಡೆ ಮೈಸೂರಿನ ಕುವೆಂಪು ನಗರದಲ್ಲಿರುವ ಪೆಟ್ರೋಲ್ ಬಂಕ್ ಮೇಲ್ಚಾವಣಿಗೆ ಹಾನಿಯಾಗಿತ್ತು.

ಬಂಡಿಪುರ ಹುಲಿ ಸಂರಕ್ಷಿತ ಪ್ರದೇಶದ ರಸ್ತೆಯ ಇಕ್ಕೆಲುಗಳಲ್ಲಿ ಗಜರಾಜನ ಓಡಾಟ |Tv9Kannada|

(due to heavy rains again road collapse in chamundi hill in mysore)

Published On - 8:38 am, Wed, 3 November 21

Follow Us
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!