AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mysore Chamundi hill: ನಿರಂತರ ಮಳೆ -ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಮತ್ತೆ ರಸ್ತೆ ಕುಸಿತ

ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಮತ್ತೆ ರಸ್ತೆ ಕುಸಿತವುಂಟಾಗಿದ್ದು ದುರಸ್ತಿ ಕಾರ್ಯ ವಿಳಂಬವಾದರೆ ಮತ್ತಷ್ಟು ಸಮಸ್ಯೆಯಾಗುವ ಲಕ್ಷಣಗಳಿವೆ. ದೊಡ್ಡ ಕಂದಕ ಸೃಷ್ಟಿಯಾಗುವ ಸಾಧ್ಯತೆಯಿದೆ. ಹೀಗಾಗಿ ಅದಷ್ಟೂ ಬೇಗ ದುರಸ್ತಿ ಮಾಡುವ ನಿರ್ಧಾರ ತೆಗೆದುಕೊಳ್ಳಲಾಗಿದೆ. ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಸೈನ್ಸ್ ತಜ್ಞರ ಸಲಹೆಯಂತೆ ಅತ್ಯಾಧುನಿಕ ತಂತ್ರಜ್ಞಾನ ಬಳಸಿ ದುರಸ್ತಿಗೆ ನಿರ್ಧರಿಸಲಾಗಿದೆ.

Mysore Chamundi hill: ನಿರಂತರ ಮಳೆ -ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಮತ್ತೆ ರಸ್ತೆ ಕುಸಿತ
Mysore Chamundi hill: ನಿರಂತರ ಮಳೆ -ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಮತ್ತೆ ರಸ್ತೆ ಕುಸಿತ
TV9 Web
| Edited By: |

Updated on:Nov 03, 2021 | 8:46 AM

Share

ಮೈಸೂರು: ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಮತ್ತೆ ರಸ್ತೆ ಕುಸಿತವುಂಟಾಗಿದ್ದು, ಸುಮಾರು 70 ಅಡಿಯಷ್ಟು ರಸ್ತೆ ಕುಸಿತವಾಗಿದೆ. ಅಕ್ಟೋಬರ್ 20ರಂದು ಭಾರಿ ಮಳೆಗೆ ರಸ್ತೆ ಕುಸಿದಿತ್ತು. ದುರಸ್ತಿ ಕಾರ್ಯ ವಿಳಂಬವಾದರೆ ಮತ್ತಷ್ಟು ಸಮಸ್ಯೆಯಾಗುವ ಲಕ್ಷಣಗಳಿವೆ. ದೊಡ್ಡ ಕಂದಕ ಸೃಷ್ಟಿಯಾಗುವ ಸಾಧ್ಯತೆಯಿದೆ. ಹೀಗಾಗಿ ಅದಷ್ಟೂ ಬೇಗ ದುರಸ್ತಿ ಮಾಡುವ ನಿರ್ಧಾರ ತೆಗೆದುಕೊಳ್ಳಲಾಗಿದೆ. ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಸೈನ್ಸ್ ತಜ್ಞರ ಸಲಹೆಯಂತೆ ಅತ್ಯಾಧುನಿಕ ತಂತ್ರಜ್ಞಾನ ಬಳಸಿ ದುರಸ್ತಿಗೆ ನಿರ್ಧರಿಸಲಾಗಿದೆ.

ಅಕ್ಟೋಬರ್​​ ಮಳೆಗೆ ನಂದಿಗೆ ಹೋಗುವ ಮಾರ್ಗದಲ್ಲಿ ಭೂಮಿ ಕುಸಿತವಾಗಿತ್ತು: ಇಡೀ ರಾಜ್ಯ ಸೇರಿದಂತೆ ಮೈಸೂರಿನಲ್ಲೂ ಅಕ್ಟೋಬರ್​​ ತಿಂಗಳಲ್ಲಿ ಭಾರಿ ಮಳೆಯಾಗಿ, ಮಳೆ ಆರ್ಭಟಕ್ಕೆ ಚಾಮುಂಡಿ ಬೆಟ್ಟದಲ್ಲಿ ಭೂಕುಸಿತವಾಗಿತ್ತು. ಚಾಮುಂಡಿ ಬೆಟ್ಟದಿಂದ ನಂದಿಗೆ ಹೋಗುವ ಮಾರ್ಗದಲ್ಲಿ ಭೂಮಿ ಕುಸಿದಿತ್ತು. ಭೂಮಿ ಕುಸಿದ ಮಾರ್ಗದಲ್ಲಿ ಸಂಚರಿಸದಂತೆ ಕ್ರ ಮೈಗೊಳ್ಳಲಾಗಿತ್ತು. ಅಕ್ಟೋಬರ್​​ 20ರಂದು ರಾತ್ರಿ ಸುರಿದ ಭಾರಿ ಮಳೆಗೆ ದೊಡ್ಡ ಗಡಿಯಾರ ವೃತ್ತದ ಬಳಿ ಬೈಕ್‌ಗಳು ಮುಳುಗಡೆಯಾಗಿದ್ದವು. ಮತ್ತೊಂದೆಡೆ ಮೈಸೂರಿನ ಕುವೆಂಪು ನಗರದಲ್ಲಿರುವ ಪೆಟ್ರೋಲ್ ಬಂಕ್ ಮೇಲ್ಚಾವಣಿಗೆ ಹಾನಿಯಾಗಿತ್ತು.

ಬಂಡಿಪುರ ಹುಲಿ ಸಂರಕ್ಷಿತ ಪ್ರದೇಶದ ರಸ್ತೆಯ ಇಕ್ಕೆಲುಗಳಲ್ಲಿ ಗಜರಾಜನ ಓಡಾಟ |Tv9Kannada|

(due to heavy rains again road collapse in chamundi hill in mysore)

Published On - 8:38 am, Wed, 3 November 21

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ