AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇವಿಯ ತಾಳಿ ಕದ್ದು, 101 ರೂ ತಪ್ಪು ಕಾಣಿಕೆ ಸಮೇತ ತಾಳಿ ವಾಪಸ್ ಮಾಡಿದ ಕಳ್ಳರು!

ಪೊಲೀಸ್​ ಕಂಪ್ಲೇಂಟ್​ ಬಳಿಕ ನಾಲ್ಕು ದಿನ ದೇವಸ್ಥಾನದ ಬಾಗಿಲು ಮುಚ್ಚಲಾಗಿತ್ತು. ನಾಲ್ಕು ದಿನದ ನಂತರ ದೇವಸ್ಥಾನದ ಬಾಗಿಲು ತೆರೆದು ನೋಡಿದ ಅರ್ಚಕರಿಗೆ ಅಚ್ಚರಿ ಖಾದಿತ್ತು. ಕದ್ದಿದ್ದ ತಾಳಿಯನ್ನ 100 ರೂ ನೋಟಿನಲ್ಲಿ ಕಟ್ಟಿ ದೇವಸ್ಥಾನದ ಮುಂದೆ ಇಟ್ಟು ಹೋಗಿದ್ದ ಕಳ್ಳರು!

ದೇವಿಯ ತಾಳಿ ಕದ್ದು, 101 ರೂ ತಪ್ಪು ಕಾಣಿಕೆ ಸಮೇತ ತಾಳಿ ವಾಪಸ್ ಮಾಡಿದ ಕಳ್ಳರು!
ತಪ್ಪು ಕಾಣಿಕೆ: ದೇವಿಯ ತಾಳಿ ಕದ್ದು, 101 ರೂ ತಪ್ಪು ಕಾಣಿಕೆ ಸಮೇತ ತಾಳಿ ವಾಪಸ್ ಮಾಡಿದ ಕಳ್ಳರು!
TV9 Web
| Edited By: |

Updated on: May 03, 2022 | 3:58 PM

Share

ಮೈಸೂರು: ನಂಜನಗೂಡು (nanjangud) ತಾಲ್ಲೂಕು ಉಪ್ಪಿನಹಳ್ಳಿ ಗ್ರಾಮದಲ್ಲಿ ವಿರಳ ಘಟನೆಯೊಂದು ನಡೆದಿದೆ. ದೇವಿಯ ತಾಳಿ ಕದ್ದು (gold chain) ನಂತರ, ಅದನ್ನು ಕಳ್ಳರು ವಾಪಸ್ಸು ಮಾಡಿದ್ದಾರೆ. ಜೊತೆಗಿರಲಿ ಎಂದು ತಪ್ಪು ಕಾಣಿಕೆಯಾಗಿ 101 ರೂ ಹಣವನ್ನೂ ನೀಡಿದ್ದಾರೆ. ಉಪ್ಪಿನಹಳ್ಳಿ ಗ್ರಾಮದ ದುರ್ಗಾಂಭ ದೇವಸ್ಥಾನದಲ್ಲಿ (Durgamba temple) ಈ ಅಪರೂಪದ ಘಟನೆ ನಡೆದಿದೆ. ಕಳೆದ ವಾರವಷ್ಟೇ ದೇವಸ್ಥಾನದಲ್ಲಿ ಹುಂಡಿ ಕಳ್ಳತನವಾಗಿತ್ತು. ಹುಂಡಿ ಜೊತೆ ದೇವರ ತಾಳಿಯನ್ನು ಸಹ ಕಳ್ಳತನ ಮಾಡಲಾಗಿತ್ತು. ಈ ಸಂಬಂಧ ಗ್ರಾಮಸ್ಥರು ಪೊಲೀಸರಿಗೆ ದೂರು ನೀಡಿದ್ದರು.

ಪೊಲೀಸ್​ ಕಂಪ್ಲೇಂಟ್​ ಬಳಿಕ ನಾಲ್ಕು ದಿನ ದೇವಸ್ಥಾನದ ಬಾಗಿಲು ಮುಚ್ಚಲಾಗಿತ್ತು. ನಾಲ್ಕು ದಿನದ ನಂತರ ದೇವಸ್ಥಾನದ ಬಾಗಿಲು ತೆರೆದು ನೋಡಿದ ಅರ್ಚಕರಿಗೆ ಅಚ್ಚರಿ ಖಾದಿತ್ತು. ಕದ್ದಿದ್ದ ತಾಳಿಯನ್ನ 100 ರೂ ನೋಟಿನಲ್ಲಿ ಕಟ್ಟಿ ದೇವಸ್ಥಾನದ ಮುಂದೆ ಇಟ್ಟು ಹೋಗಿದ್ದ ಕಳ್ಳರು! ಇದು ದೇವಿಯ ಮಹಿಮೆಯೇ ಸರಿ ಎಂದು ಗ್ರಾಮಸ್ಥರು ಈ ಪವಾಡ ಸದೃಶ ದೃಶ್ಯ, ಘಟನೆಯನ್ನು ನಂಬಿದ್ದಾರೆ. ನಂಜನಗೂಡು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿತ್ತು.

Also Read: ಹಳೆ ಕಾಯಿನ್ ಗೆ ಕೋಟ್ಯಂತರ ರೂ ಆಮಿಷ! 26 ಲಕ್ಷ ಕೊಟ್ಟು ಮೋಸ ಹೋದ ವ್ಯಕ್ತಿ, ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆ ಮಾಡ್ಕೊಂಡ

Also Read: ಅಕ್ಷಯ ತೃತೀಯದಂದು ಎಲ್​ಐಸಿ ಮಾರಾಟಕ್ಕಿಟ್ಟು ಹೊಸ ವ್ಯಾಪಾರ ಶುರು ಮಾಡಿದ ಮೋದಿ: ರಣದೀಪ್ ಸುರ್ಜೆವಾಲಾ ವಾಗ್ದಾಳಿ

ಅಭಿಮಾನಿಗಳ ಆ ಒಂದು ಮಹತ್ ಕಾರ್ಯಕ್ಕೆ ಜೈಲಿನಿಂದಲೇ ಧನ್ಯವಾದ ಹೇಳಿದ ದರ್ಶನ್
ಅಭಿಮಾನಿಗಳ ಆ ಒಂದು ಮಹತ್ ಕಾರ್ಯಕ್ಕೆ ಜೈಲಿನಿಂದಲೇ ಧನ್ಯವಾದ ಹೇಳಿದ ದರ್ಶನ್
ಹೆಲಿಕಾಪ್ಟರ್ ಘಟಕಕ್ಕೆ ವಿದ್ಯುತ್ ಕಟ್ ಮಾಡಿ ಎಂದ ಕೊತ್ತೂರು ಶಾಸಕ!
ಹೆಲಿಕಾಪ್ಟರ್ ಘಟಕಕ್ಕೆ ವಿದ್ಯುತ್ ಕಟ್ ಮಾಡಿ ಎಂದ ಕೊತ್ತೂರು ಶಾಸಕ!
ಕಾಂಗ್ರೆಸ್ ಕುರ್ಚಿ ಕದನ: ಖರ್ಗೆ ಭೇಟಿ ಬಳಿಕ ಜಾರಕಿಹೊಳಿ ಸ್ಫೋಟಕ ಮಾಹಿತಿ
ಕಾಂಗ್ರೆಸ್ ಕುರ್ಚಿ ಕದನ: ಖರ್ಗೆ ಭೇಟಿ ಬಳಿಕ ಜಾರಕಿಹೊಳಿ ಸ್ಫೋಟಕ ಮಾಹಿತಿ
ಬಂಧನದ ಬಗ್ಗೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಫಸ್ಟ್ ರಿಯಾಕ್ಷನ್
ಬಂಧನದ ಬಗ್ಗೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಫಸ್ಟ್ ರಿಯಾಕ್ಷನ್
ವೈರಿಯ ಮನೆಗೆ ಬೆಂಕಿ ಹಚ್ಚಲು ಹೋದವನ ಕಾರೇ ಬೆಂಕಿಗಾಹುತಿ
ವೈರಿಯ ಮನೆಗೆ ಬೆಂಕಿ ಹಚ್ಚಲು ಹೋದವನ ಕಾರೇ ಬೆಂಕಿಗಾಹುತಿ
‘ಸೀತಾಪಯಣ’ಕ್ಕೆ ಸಿಕ್ಕ ಪ್ರತಿಕ್ರಿಯೆಗೆ ಧನ್ಯವಾದ ಹೇಳಿದ ಉಪೇಂದ್ರ ಅಣ್ಣನ ಮಗ
‘ಸೀತಾಪಯಣ’ಕ್ಕೆ ಸಿಕ್ಕ ಪ್ರತಿಕ್ರಿಯೆಗೆ ಧನ್ಯವಾದ ಹೇಳಿದ ಉಪೇಂದ್ರ ಅಣ್ಣನ ಮಗ
ನಮಾಜ್​ಗೆ ಅನುಮತಿ, ಹಿಂದೂಗಳ ಪ್ರಾರ್ಥನೆಗೆ ನಿರ್ಬಂಧ: ಜೋಶಿ ವಾಗ್ದಾಳಿ
ನಮಾಜ್​ಗೆ ಅನುಮತಿ, ಹಿಂದೂಗಳ ಪ್ರಾರ್ಥನೆಗೆ ನಿರ್ಬಂಧ: ಜೋಶಿ ವಾಗ್ದಾಳಿ
ಪಡ್ಡೆ ಹುಡುಗರ ಅನೈತಿಕ ತಾಣವಾಗಿ ಮಾರ್ಪಟ್ಟ ಗೋರಿಪಾಳ್ಯ ಇಂದಿರಾ ಕ್ಯಾಂಟೀನ್!
ಪಡ್ಡೆ ಹುಡುಗರ ಅನೈತಿಕ ತಾಣವಾಗಿ ಮಾರ್ಪಟ್ಟ ಗೋರಿಪಾಳ್ಯ ಇಂದಿರಾ ಕ್ಯಾಂಟೀನ್!
Asia Cup Rising Stars: ಫೈನಲ್​ಗೇರಿದ ಟೀಮ್ ಇಂಡಿಯಾ
Asia Cup Rising Stars: ಫೈನಲ್​ಗೇರಿದ ಟೀಮ್ ಇಂಡಿಯಾ
ಚಪ್ಪಾಳೆ ತಟ್ಟುವುದು ಯಾಕೆ? ಇದರ ಹಿಂದಿನ ರಹಸ್ಯವೇನು?
ಚಪ್ಪಾಳೆ ತಟ್ಟುವುದು ಯಾಕೆ? ಇದರ ಹಿಂದಿನ ರಹಸ್ಯವೇನು?