AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರು: ಸುಟ್ಟುಹೋದ ಲೈಬ್ರೆರಿಯನ್ನು ಆರು ತಿಂಗಳಾದರೂ ಕಟ್ಟಿಸದ ಸರ್ಕಾರ; ಮರದಡಿಯೇ ತಾತ್ಕಾಲಿಕ ಗ್ರಂಥಾಲಯ

ಕನ್ನಡ ಹಾಗೂ ಪುಸ್ತಕ ಪ್ರೇಮಿಯಾಗಿದ್ದ ಸೈಯದ್ ಇಸಾಕ್, ಮೈಸೂರಿನ ರಾಜೀವ್ ನಗರದಲ್ಲಿ ಕಳೆದ 11 ವರ್ಷದಿಂದ ಗ್ರಂಥಾಲಯ ನಡೆಸಿಕೊಂಡು ಬರುತ್ತಿದ್ದಾರೆ. 10 ಸಾವಿರಕ್ಕೂ ಹೆಚ್ಚು ಪುಸ್ತಕಗಳನ್ನು ಇಸಾಕ್ ಸಂಗ್ರಹಿಸಿದ್ದಾರೆ.

ಮೈಸೂರು: ಸುಟ್ಟುಹೋದ ಲೈಬ್ರೆರಿಯನ್ನು ಆರು ತಿಂಗಳಾದರೂ ಕಟ್ಟಿಸದ ಸರ್ಕಾರ; ಮರದಡಿಯೇ ತಾತ್ಕಾಲಿಕ ಗ್ರಂಥಾಲಯ
ಸೈಯದ್ ಇಸಾಕ್ ಗ್ರಂಥಾಲಯ
TV9 Web
| Updated By: preethi shettigar|

Updated on:Oct 19, 2021 | 1:22 PM

Share

ಮೈಸೂರು: ಸುಟ್ಟುಹೋದ ಗ್ರಂಥಾಲಯವನ್ನು ಆರು ತಿಂಗಳಾದರೂ ಕಟ್ಟಿಸದ ಸರ್ಕಾರದ ವಿರುದ್ಧ ಗ್ರಂಥಾಲಯದ ಮಾಲೀಕರಾದ ಸೈಯದ್ ಇಸಾಕ್ ಬೇಸರ ವ್ಯಕ್ತಪಡಿಸಿದ್ದಾರೆ. ಆರು ತಿಂಗಳ ಹಿಂದೆ ಮೈಸೂರು ಜಿಲ್ಲೆ ರಾಜೀವ್ ನಗರದಲ್ಲಿ ಸೈಯದ್ ಇಸಾಕ್ ಅವರ ಗ್ರಂಥಾಲಯ ಸುಟ್ಟು ಹೋಗಿತ್ತು. ಈ ವೇಳೆ ಹಲವರು ಗ್ರಂಥಾಲಯ ಕಟ್ಟಿಕೊಡಲು ಮುಂದಾಗಿದ್ದರು. ಆದರೆ ಸರ್ಕಾರ ತಾವೇ ಗ್ರಂಥಾಲಯ ಕಟ್ಟಿಸಿಕೊಡುವುದಾಗಿ ಹೇಳಿತ್ತು. ಹೀಗೆ ಭರವಸೆಕೊಟ್ಟು 6 ತಿಂಗಳಾದರೂ ಈ ಬಗ್ಗೆ ಸರ್ಕಾರ ಗಮನಹರಿಸಿಲ್ಲ.

ಕನ್ನಡ ಹಾಗೂ ಪುಸ್ತಕ ಪ್ರೇಮಿಯಾಗಿದ್ದ ಸೈಯದ್ ಇಸಾಕ್, ಮೈಸೂರಿನ ರಾಜೀವ್ ನಗರದಲ್ಲಿ ಕಳೆದ 11 ವರ್ಷದಿಂದ ಗ್ರಂಥಾಲಯ ನಡೆಸಿಕೊಂಡು ಬರುತ್ತಿದ್ದಾರೆ. 10 ಸಾವಿರಕ್ಕೂ ಹೆಚ್ಚು ಪುಸ್ತಕಗಳನ್ನು ಇಸಾಕ್ ಸಂಗ್ರಹಿಸಿದ್ದಾರೆ.

ಸ್ವಂತ ಹಣದಿಂದ ಗ್ರಂಥಾಲಯ ನಡೆಸುತ್ತಿದ್ದ ಇಸಾಕ್​ ಅವರ ಗ್ರಂಥಾಲಯ 6 ತಿಂಗಳ ಹಿಂದೆ ಸುಟ್ಟುಹೋಗಿತ್ತು. ಆದರೆ ಇದೀಗಾ ಘಟನೆ ನಡೆದು ಆರು ತಿಂಗಳು ಕಳೆದರೂ ಇನ್ನು ಕಟ್ಟಡ ಕಾಮಗಾರಿ ಪ್ರಾರಂಭವಾಗಿಲ್ಲ. ಈಗಾಗಲು ಪ್ರತಿದಿನ ಮರದಡಿ ಪುಸ್ತಕ ಹಾಗೂ ದಿನಪತ್ರಿಕೆಯನ್ನು ಇಟ್ಟುಕೊಂಡು ಸೈಯದ್ ಇಸಾಕ್‌ ಗ್ರಂಥಾಲಯ ನಡೆಸುತ್ತಿದ್ದಾರೆ.

ಮಳೆ ಬಂದರೆ ಇಡೀ ಪುಸ್ತಕಗಳನ್ನು ಚೀಲಕ್ಕೆ ತುಂಬಿಕೊಂಡು ಓಡುವ ಪರಿಸ್ಥಿತಿ ಇದೆ. ಸದ್ಯ ಸೂರಿಲ್ಲದೆ ಸೈಯದ್ ಇಸಾಕ್‌ ಪರದಾಡುತ್ತಿದ್ದಾರೆ. ಗ್ರಂಥಾಲಯ ಕಟ್ಟಿಸಿಕೊಡದಿದ್ದರೆ ತಾವೇ ಮತ್ತೆ ಹಳೆ ಮಾದರಿಯಲ್ಲಿ ಶೆಡ್ ಹಾಕಿಕೊಳ್ಳುತ್ತೇನೆ ಎಂದು ಸೈಯದ್ ಹೇಳಿದ್ದಾರೆ.

ಇದನ್ನೂ ಓದಿ: ಮೈಸೂರಿನಲ್ಲಿ ಇಸಾಕ್ ಗ್ರಂಥಾಲಯಕ್ಕೆ ಬೆಂಕಿ ಬಿದ್ದ ಪ್ರಕರಣಕ್ಕೆ ಬಿಗ್ ಟ್ವಿಸ್ಟ್!

ಹಾವೇರಿ: ಆಕಸ್ಮಿಕ ಬೆಂಕಿ ಅವಘಡ; ಸುಟ್ಟು ಕರಕಲಾದ ಮನೆ

Published On - 1:10 pm, Tue, 19 October 21

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ