AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ಪೋಟಕ ವಸ್ತುಗಳ ಪತ್ತೆ ಕರ್ತವ್ಯ ನಿರ್ವಹಿಸುತ್ತಿದ್ದ ‘ಸೀಮಾ’ ಇನ್ನಿಲ್ಲ

2016ರಲ್ಲಿ ಮೈಸೂರು ನಗರದ ನ್ಯಾಯಾಲಯದ ಸಂಕೀರ್ಣದಲ್ಲಿ ನಡೆದ ಬಾಂಬ್ ಸ್ಪೋಟದ ಸಂದರ್ಭದಲ್ಲಿ ಕೆಲಸ ನಿರ್ವಹಿಸಿದ್ದ ಸೀಮಾ ಶ್ವಾನ ವಯೋಸಹಜ ಕಾಯಿಲೆಯಿಂದ ಮೃತಪಟ್ಟಿದೆ.

ಸ್ಪೋಟಕ ವಸ್ತುಗಳ ಪತ್ತೆ ಕರ್ತವ್ಯ ನಿರ್ವಹಿಸುತ್ತಿದ್ದ 'ಸೀಮಾ' ಇನ್ನಿಲ್ಲ
ಸೀಮಾ ಶ್ವಾನ
ಆಯೇಷಾ ಬಾನು
| Updated By: ಸಾಧು ಶ್ರೀನಾಥ್​|

Updated on: Jan 21, 2021 | 11:34 AM

Share

ಮೈಸೂರು: ಶ್ವಾನ ದಳದ ಸ್ಪೋಟಕ ವಸ್ತುಗಳ ಪತ್ತೆ ಕರ್ತವ್ಯ ನಿರ್ವಹಿಸುತ್ತಿದ್ದ ಸೀಮಾ ಎಂಬ ಶ್ವಾನ ಮೃತಪಟ್ಟಿದೆ. 2016ರಲ್ಲಿ ಮೈಸೂರು ನಗರದ ನ್ಯಾಯಾಲಯದ ಸಂಕೀರ್ಣದಲ್ಲಿ ನಡೆದ ಬಾಂಬ್ ಸ್ಪೋಟದ ಸಂದರ್ಭದಲ್ಲಿ ಕೆಲಸ ನಿರ್ವಹಿಸಿದ್ದ ಸೀಮಾ ಶ್ವಾನ ವಯೋಸಹಜ ಕಾಯಿಲೆಯಿಂದ ಮೃತಪಟ್ಟಿದೆ.

ನವೆಂಬರ್ 14, 2009 ರಲ್ಲಿ ಸೂಕ್ತ ತರಬೇತಿಯೊಂದಿಗೆ ಸೀಮಾ ಇಲಾಖೆಗೆ ಸೇರಿತ್ತು. ಬಳಿಕ ಮೈಸೂರು ನಗರ ಪೊಲೀಸ್ ಘಟಕದ ಶ್ವಾನದಳದಲ್ಲಿ ಸ್ಪೋಟಕ ಪತ್ತೆ ಕರ್ತವ್ಯ ನಿರ್ವಹಿಸುತ್ತಿತ್ತು. ಡಾಗ್ ಶೋ, ಮಾಕ್ ಡ್ರಿಲ್ (ಅಣುಕು ಕಾರ್ಯಚರಣೆ)ಗಳಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿತ್ತು.

ಗಣ್ಯ ವ್ಯಕ್ತಿಗಳ ಭದ್ರತೆ ಮತ್ತು ನಾಡಹಬ್ಬದ ಸಮಯದಲ್ಲಿ ಎಎಸ್‍ಸಿ ತಂಡದೊಂದಿಗೆ ಉತ್ತಮ ಕರ್ತವ್ಯ ನಿರ್ವಹಿಸಿ ಜನರ ಮೆಚ್ಚುಗೆಗೆ ಪಾತ್ರವಾಗಿತ್ತು. ಇಲಾಖೆಯಲ್ಲಿ 11 ವರ್ಷ 2 ತಿಂಗಳು ಯಶಸ್ವಿಯಾಗಿ ಸೇವೆ ಸಲ್ಲಿಸಿದ್ದ ಶ್ವಾನ ಎಲ್ಲರನ್ನು ಬಿಟ್ಟು ಅಗಲಿದೆ. DCP ಶಿವರಾಜು ನೇತೃತ್ವದಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಸೀಮಾ ಅಂತಿಮ ವಿಧಿ ವಿಧಾನ ನೆರವೇರಿದೆ.

Yulin dog meat festival ಚೀನಾದಲ್ಲಿ ನಾಯಿ ಮಾಂಸದ ಸಂತೆ ಮತ್ತೆ ಆರಂಭ!

ದೇವೇಗೌಡರನ್ನು ಪಕ್ಷ ಯಾವತ್ತೂ ನಿರ್ಲಕ್ಷಿಸಿಲ್ಲ: ನಿಖಿಲ್ ಕುಮಾರಸ್ವಾಮಿ
ದೇವೇಗೌಡರನ್ನು ಪಕ್ಷ ಯಾವತ್ತೂ ನಿರ್ಲಕ್ಷಿಸಿಲ್ಲ: ನಿಖಿಲ್ ಕುಮಾರಸ್ವಾಮಿ
ಗ್ರಾಹಕರಿಂದ ಆನ್ಲೈನ್ ಪೇಮೆಂಟ್ಸ್ ಸ್ವೀಕರಿಸಿದ್ದು ವ್ಯಾಪಾರಿಗಳ ಅಪರಾಧ!
ಗ್ರಾಹಕರಿಂದ ಆನ್ಲೈನ್ ಪೇಮೆಂಟ್ಸ್ ಸ್ವೀಕರಿಸಿದ್ದು ವ್ಯಾಪಾರಿಗಳ ಅಪರಾಧ!
ದಲೈಲಾಮಾ ಹುಟ್ಟುಹಬ್ಬಕ್ಕೆ ವಿಶೇಷ ಹಾಡು ನಿರ್ಮಿಸಿದ ವಿಐಪಿ ಮೋಷನ್ ಪಿಕ್ಚರ್ಸ್
ದಲೈಲಾಮಾ ಹುಟ್ಟುಹಬ್ಬಕ್ಕೆ ವಿಶೇಷ ಹಾಡು ನಿರ್ಮಿಸಿದ ವಿಐಪಿ ಮೋಷನ್ ಪಿಕ್ಚರ್ಸ್
ಖರ್ಗೆಯವರನ್ನು ಭೇಟಿಯಾಗುವುದು 3-ದಿನ ಹಿಂದೆ ನಿಗದಿಯಾಗಿತ್ತು: ಜಾರಕಿಹೊಳಿ
ಖರ್ಗೆಯವರನ್ನು ಭೇಟಿಯಾಗುವುದು 3-ದಿನ ಹಿಂದೆ ನಿಗದಿಯಾಗಿತ್ತು: ಜಾರಕಿಹೊಳಿ
ಸಿಎಂ ಬದಲಾವಣೆ ವಿಷಯದಲ್ಲಿ ಸುರ್ಜೇವಾಲಾ ಚರ್ಚಿಸಿಲ್ಲ: ರಂಗನಾಥ್
ಸಿಎಂ ಬದಲಾವಣೆ ವಿಷಯದಲ್ಲಿ ಸುರ್ಜೇವಾಲಾ ಚರ್ಚಿಸಿಲ್ಲ: ರಂಗನಾಥ್
ಸುರ್ಜೆವಾಲಾ ಜೊತೆ ಸಿಎಂ ಬದಲಾವಣೆ, ಸಂಪುಟ ವಿಸ್ತರಣೆ ಚರ್ಚೆಯಾಗಿಲ್ಲ: ಸಿಎಂ
ಸುರ್ಜೆವಾಲಾ ಜೊತೆ ಸಿಎಂ ಬದಲಾವಣೆ, ಸಂಪುಟ ವಿಸ್ತರಣೆ ಚರ್ಚೆಯಾಗಿಲ್ಲ: ಸಿಎಂ
ವರಿಷ್ಠರ ಮಟ್ಟದಲ್ಲಿ ನಡೆಯುವ ಚರ್ಚೆ ಬಿಎಸ್​ವೈ ಗೊತ್ತಿಲ್ಲದಿರುತ್ತದೆಯೇ?
ವರಿಷ್ಠರ ಮಟ್ಟದಲ್ಲಿ ನಡೆಯುವ ಚರ್ಚೆ ಬಿಎಸ್​ವೈ ಗೊತ್ತಿಲ್ಲದಿರುತ್ತದೆಯೇ?
ಕೋರ್ಟ್​ ಎದುರು ನೆರೆದ ದರ್ಶನ್ ಫ್ಯಾನ್ಸ್; ನಟನಿಗೆ ಜೈಕಾರ
ಕೋರ್ಟ್​ ಎದುರು ನೆರೆದ ದರ್ಶನ್ ಫ್ಯಾನ್ಸ್; ನಟನಿಗೆ ಜೈಕಾರ
ದೆಹಲಿಯಲ್ಲಿ ಸಿಎಂ ಸಿದ್ದರಾಮಯ್ಯ ಮಹತ್ವದ ಸುದ್ದಿಗೋಷ್ಠಿ: ಇಲ್ಲಿದೆ ಲೈವ್​
ದೆಹಲಿಯಲ್ಲಿ ಸಿಎಂ ಸಿದ್ದರಾಮಯ್ಯ ಮಹತ್ವದ ಸುದ್ದಿಗೋಷ್ಠಿ: ಇಲ್ಲಿದೆ ಲೈವ್​
ರೈಲ್ವೆ ಹಳಿ ಪಕ್ಕ ಮರಿಗೆ ಜನ್ಮ ನೀಡಿದ ಆನೆ, ಎರಡು ಗಂಟೆಗಳ ಕಾಲ ನಿಂತ ರೈಲು
ರೈಲ್ವೆ ಹಳಿ ಪಕ್ಕ ಮರಿಗೆ ಜನ್ಮ ನೀಡಿದ ಆನೆ, ಎರಡು ಗಂಟೆಗಳ ಕಾಲ ನಿಂತ ರೈಲು