Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯದುವೀರ್ ಒಡೆಯರ್ ಹೆಸರಿನಲ್ಲಿ ನಕಲಿ ಟ್ವಿಟರ್ ಖಾತೆ

ಮೈಸೂರು ರಾಜವಂಶಸ್ಥ ಯದುವೀರ್, ನನ್ನ ಹೆಸರು ಹಾಗು  ಭಾವಚಿತ್ರವನ್ನು ಬಳಸಿ ಯಾರೋ ಖಾತೆ ತೆರೆದಿದ್ದಾರೆ ಎಂದು ಟಿವಿ9ಗೆ ಸ್ಪಷ್ಟಪಡಿಸಿದ್ದಾರೆ.

ಯದುವೀರ್ ಒಡೆಯರ್ ಹೆಸರಿನಲ್ಲಿ ನಕಲಿ ಟ್ವಿಟರ್ ಖಾತೆ
ಮೈಸೂರು ರಾಜವಂಶಸ್ಥ ಯದುವೀರ್, ನಕಲಿ ಟ್ವಿಟ್ಟರ್ ಖಾತೆ
Follow us
sandhya thejappa
|

Updated on:Feb 05, 2021 | 11:38 AM

ಮೈಸೂರು: ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಹೆಸರಿನಲ್ಲಿ ನಕಲಿ ಟ್ವಿಟರ್ ಖಾತೆಯನ್ನು ತೆರೆದಿದ್ದು, ಯದುವೀರ್ ಈ ಬಗ್ಗೆ ದೂರನ್ನು ದಾಖಲಿಸಿದ್ದಾರೆ.

ಟ್ವಿಟ್ಟರ್ ಖಾತೆ ನನ್ನದಲ್ಲ ಎಂದು ಟಿವಿ9ಗೆ ಸ್ಪಷ್ಟಪಡಿಸಿದ ಮೈಸೂರು ರಾಜವಂಶಸ್ಥ ಯದುವೀರ್, ನನ್ನ ಹೆಸರು ಹಾಗು  ಭಾವಚಿತ್ರವನ್ನು ಬಳಸಿ ಯಾರೋ ಖಾತೆ ತೆರೆದಿದ್ದಾರೆ. ಅವರೇ ಪೋಸ್ಟ್ ಸಹಾ ಮಾಡಿರುತ್ತಾರೆ. ಇದಕ್ಕೂ ನನಗೂ ಯಾವುದೇ ಸಂಬಂಧವಿಲ್ಲ. ಈ ಬಗ್ಗೆ ನಾನು ದೂರನ್ನು ದಾಖಲಿಸಿದ್ದೇನೆ ಎಂದರು. ಪದೇ ಪದೇ ಈ ರೀತಿ ನಕಲಿ ಖಾತೆ ಸೃಷ್ಟಿ ಮಾಡಲಾಗುತ್ತಿದೆ. ಇದನ್ನು ಯಾರು ನಂಬಬೇಡಿ ಎಂದು ಟಿವಿ9 ಮೂಲಕ ಸಾರ್ವಜನಿಕರಿಗೆ ಮನವಿ ಮಾಡಿದರು.

ಧಾರವಾಡದಲ್ಲಿ ಸಂವಿಧಾನ ಶಿಲ್ಪಿ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ನಿರ್ಮಿಸಿದ ಶಾಲೆಗೆ ಕಾಯಕಲ್ಪ

Published On - 11:33 am, Fri, 5 February 21

‘ರಾಜ್​ಕುಮಾರ್ ಎಂಬ ಹೆಸರು ಕನ್ನಡ ಸಿನಿಮಾದ ಅಭಿವೃದ್ಧಿಗೆ ಕಾರಣ’: ಬರಗೂರು
‘ರಾಜ್​ಕುಮಾರ್ ಎಂಬ ಹೆಸರು ಕನ್ನಡ ಸಿನಿಮಾದ ಅಭಿವೃದ್ಧಿಗೆ ಕಾರಣ’: ಬರಗೂರು
ರ‍್ಯಾಂಡಮ್ಮಾಗಿ ಗುಂಡು ಹಾರಿದ ಕಾರಣ ಪ್ರಾಣ ಉಳಿದಿದ್ದೇ ಹೆಚ್ಚು: ದೊಡ್ಡಬಸಯ್ಯ
ರ‍್ಯಾಂಡಮ್ಮಾಗಿ ಗುಂಡು ಹಾರಿದ ಕಾರಣ ಪ್ರಾಣ ಉಳಿದಿದ್ದೇ ಹೆಚ್ಚು: ದೊಡ್ಡಬಸಯ್ಯ
ಪಹಲ್ಗಾಮ್ ದಾಳಿ ಹಿನ್ನೆಲೆ ದೆಹಲಿಯಲ್ಲಿ ಸರ್ವ ಪಕ್ಷಗಳ ಸಭೆ ಆರಂಭ
ಪಹಲ್ಗಾಮ್ ದಾಳಿ ಹಿನ್ನೆಲೆ ದೆಹಲಿಯಲ್ಲಿ ಸರ್ವ ಪಕ್ಷಗಳ ಸಭೆ ಆರಂಭ
ಸಿಡಿದ ಒಂದೇ ಗುಂಡು ಕ್ಷಣಾರ್ಧದಲ್ಲಿ ಪತಿಯ ಪ್ರಾಣ ತೆಗೆದುಕೊಂಡಿತು: ಪಲ್ಲವಿ
ಸಿಡಿದ ಒಂದೇ ಗುಂಡು ಕ್ಷಣಾರ್ಧದಲ್ಲಿ ಪತಿಯ ಪ್ರಾಣ ತೆಗೆದುಕೊಂಡಿತು: ಪಲ್ಲವಿ
ಅಣ್ಣಾವ್ರ ಹುಟ್ಟುಹಬ್ಬವನ್ನು ಭಿನ್ನವಾಗಿ ಆಚರಿಸಿದ ‘ಸಿಟಿಲೈಟ್ಸ್’ ತಂಡ
ಅಣ್ಣಾವ್ರ ಹುಟ್ಟುಹಬ್ಬವನ್ನು ಭಿನ್ನವಾಗಿ ಆಚರಿಸಿದ ‘ಸಿಟಿಲೈಟ್ಸ್’ ತಂಡ
ಚೆನಾಬ್ ನದಿಗೆ ನಿರ್ಮಿಸಿದ ಬಾಗ್ಲಿಹಾರ್ ಡ್ಯಾಂ ವಿಡಿಯೋ ಇಲ್ಲಿದೆ
ಚೆನಾಬ್ ನದಿಗೆ ನಿರ್ಮಿಸಿದ ಬಾಗ್ಲಿಹಾರ್ ಡ್ಯಾಂ ವಿಡಿಯೋ ಇಲ್ಲಿದೆ
ಭರತ್ ಭೂಷಣ್ ಅಂತಿಮ ಸಂಸ್ಕಾರವನ್ನು ನೆರವೇರಿಸಿದ ಸಹೋದರ ಪ್ರೀತಂ
ಭರತ್ ಭೂಷಣ್ ಅಂತಿಮ ಸಂಸ್ಕಾರವನ್ನು ನೆರವೇರಿಸಿದ ಸಹೋದರ ಪ್ರೀತಂ
ಪಹಲ್ಗಾಮ್ ಸ್ವರ್ಗದಲ್ಲಿ ತೇಲಾಡುವಾಗ ಉಗ್ರರ ಭೀಕರತೆ ಬಿಚ್ಚಿಟ್ಟ ಪಲ್ಲವಿ
ಪಹಲ್ಗಾಮ್ ಸ್ವರ್ಗದಲ್ಲಿ ತೇಲಾಡುವಾಗ ಉಗ್ರರ ಭೀಕರತೆ ಬಿಚ್ಚಿಟ್ಟ ಪಲ್ಲವಿ
ಚಿತೆಯಲ್ಲಿ ಮಲಗಿದ ಪತಿಯ ಕೈ ಹುಡುಕಿ ಹಿಡಿದ ಪತ್ನಿ: ಹೃದಯ ಹಿಂಡುವ ದೃಶ್ಯ
ಚಿತೆಯಲ್ಲಿ ಮಲಗಿದ ಪತಿಯ ಕೈ ಹುಡುಕಿ ಹಿಡಿದ ಪತ್ನಿ: ಹೃದಯ ಹಿಂಡುವ ದೃಶ್ಯ
ಅಪ್ಪಾಜಿಯ ಸಮಾಧಿಗೆ ಪೂಜೆ ಮಾಡಿ, ಶಿವಣ್ಣ ಹೇಳಿದ್ದು ಹೀಗೆ..
ಅಪ್ಪಾಜಿಯ ಸಮಾಧಿಗೆ ಪೂಜೆ ಮಾಡಿ, ಶಿವಣ್ಣ ಹೇಳಿದ್ದು ಹೀಗೆ..