AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಪಾಯಕ್ಕೆ ಆಹ್ವಾನ ನೀಡುತ್ತಿದೆ ನಂಜನಗೂಡು ಸರ್ಕಾರಿ ಬಸ್ ಸ್ಟಾಪ್..

ಮೂರು ನಾಲ್ಕು ವರ್ಷಗಳ ಹಿಂದಷ್ಟೆ ಅಧಿಕಾರಿಗಳು ದುರಸ್ಥಿ ಕಾರ್ಯ ನಡೆಸಿದ್ದರು. ಆದರೆ ದುರಸ್ಥಿ ಮಾಡಿದ ಕೆಲವೇ ದಿನಗಳಲ್ಲಿ ಕುಸಿದು ಬೀಳುವ ಲಕ್ಷಣಗಳು ಕಂಡುಬರುತ್ತಿದೆ.

ಅಪಾಯಕ್ಕೆ ಆಹ್ವಾನ ನೀಡುತ್ತಿದೆ ನಂಜನಗೂಡು ಸರ್ಕಾರಿ ಬಸ್ ಸ್ಟಾಪ್..
ಬಸ್ ನಿಲ್ದಾಣದ ಮೇಲ್ಛಾವಣಿ ಕುಸಿದು ಬೀಳುವ ಅತಂಕ
sandhya thejappa
| Updated By: ಸಾಧು ಶ್ರೀನಾಥ್​|

Updated on: Dec 31, 2020 | 12:34 PM

Share

ಮೈಸೂರು: ಪ್ರತಿನಿತ್ಯ ಸಾವಿರಾರು ಪ್ರಯಾಣಿಕರು ಬಂದು ಹೋಗುವ ನಂಜನಗೂಡಿನ ಸರ್ಕಾರಿ ಬಸ್ ನಿಲ್ದಾಣದ ಮೇಲ್ಛಾವಣಿ ಕುಸಿದು ಬೀಳುವ ಅತಂಕವಿದ್ದರು, ಇಲಾಖೆ ಅಧಿಕಾರಿಗಳು ತಲೆಕೆಡಿಸಿಕೊಳ್ಳುತ್ತಿಲ್ಲ.

ಮೂರು ನಾಲ್ಕು ವರ್ಷಗಳ ಹಿಂದಷ್ಟೆ ಅಧಿಕಾರಿಗಳು ದುರಸ್ಥಿ ಕಾರ್ಯ ನಡೆಸಿದ್ದರು. ಆದರೆ ದುರಸ್ಥಿ ಮಾಡಿದ ಕೆಲವೇ ದಿನಗಳಲ್ಲಿ ಕುಸಿದು ಬೀಳುವ ಲಕ್ಷಣಗಳು ಕಂಡುಬರುತ್ತಿದ್ದು, ಪ್ರಯಾಣಿಕರು ತಮ್ಮ ಜೀವವನ್ನು ಕೈಯಲ್ಲಿ ಹಿಡಿದು  ಬಸ್ ನಿಲ್ದಾಣಕ್ಕೆ ಪ್ರವೇಶಿಸುತ್ತಿದ್ದಾರೆ.

ಸುಮಾರು 280 ಗ್ರಾಮಗಳಿಗೆ ಬಸ್ ಸೇವೆ ಒದಗಿಸುತ್ತಿರುವ ಈ ಬಸ್ ನಿಲ್ದಾಣ ಯಾವಾಗ ಅನಾಹುತ ಮಾಡುತ್ತದೆ ಎಂದು ತಿಳಿಯುತ್ತಿಲ್ಲ. ಕಾಮಗಾರಿ ನಡೆಸಿದ ಗುತ್ತಿಗೆದಾರನ್ನು ಕಪ್ಪು ಪಟ್ಟಿಗೆ ಸೇರಿಸಿ, ಬೇರೆಯವರಿಗೆ ಮರು ಟೆಂಡರ್ ನೀಡಿ ಆದಷ್ಟು ಬೇಗ ಸಮಸ್ಯೆಗೆ ಪರಿಹಾರ ಕೊಡಬೇಕೆಂದು ಆಗ್ರಹಿಸುತ್ತಿರುವ ಸ್ಥಳಿಯರು, ಅನಾಹುತ ಸಂಭವಿಸಿದರೆ ಇದಕ್ಕೆ ಯಾರು ಹೊಣೆ ಎಂದು ಪ್ರಶ್ನಿಸುತ್ತಿದ್ದಾರೆ.

ಪುರಾಣ ಪ್ರಸಿದ್ದ ಕ್ಷೇತ್ರ ಗೋಕರ್ಣದಲ್ಲಿ ಪಾರ್ಕಿಂಗ್​ ತಲೆನೋವು..

ನಟಿ ಶ್ರುತಿಗೆ ಚಾಕು ಇರಿತ; ಘಟನೆ ಬಗ್ಗೆ ವಿವರಿಸಿದ ಪ್ರತ್ಯಕ್ಷದರ್ಶಿ
ನಟಿ ಶ್ರುತಿಗೆ ಚಾಕು ಇರಿತ; ಘಟನೆ ಬಗ್ಗೆ ವಿವರಿಸಿದ ಪ್ರತ್ಯಕ್ಷದರ್ಶಿ
ಎಂಬಿ ಪಾಟೀಲ್ ತಮ್ಮನ್ನು ರಾಜ್ಯದ ಮುಖ್ಯಮಂತ್ರಿ ಅಂದುಕೊಂಡಿದ್ದಾರಾ? ಪ್ರಕಾಶ್
ಎಂಬಿ ಪಾಟೀಲ್ ತಮ್ಮನ್ನು ರಾಜ್ಯದ ಮುಖ್ಯಮಂತ್ರಿ ಅಂದುಕೊಂಡಿದ್ದಾರಾ? ಪ್ರಕಾಶ್
ಸಚಿವೆ ಪದೇಪದೆ ಗೃಹಲಕ್ಷ್ಮಿ ಯೋಜನೆ ಹಣದ ಬಗ್ಗೆ ಸಮಜಾಯಿಷಿ ನೀಡುವುದ್ಯಾಕೆ?
ಸಚಿವೆ ಪದೇಪದೆ ಗೃಹಲಕ್ಷ್ಮಿ ಯೋಜನೆ ಹಣದ ಬಗ್ಗೆ ಸಮಜಾಯಿಷಿ ನೀಡುವುದ್ಯಾಕೆ?
ಪತ್ನಿಯ ಹುಡುಕುತ್ತಾ ಕಾರಿನಲ್ಲಿ ರೈಲ್ವೆ ಪ್ಲಾಟ್​ಫಾರ್ಮ್​ಗೆ ಬಂದ ಪತಿ
ಪತ್ನಿಯ ಹುಡುಕುತ್ತಾ ಕಾರಿನಲ್ಲಿ ರೈಲ್ವೆ ಪ್ಲಾಟ್​ಫಾರ್ಮ್​ಗೆ ಬಂದ ಪತಿ
ಶಾಸಕರಿಗೆ ಸ್ಥಾನಮಾನ ನೀಡುವ ಬಗ್ಗೆ ಸುರ್ಜೇವಾಲಾ ಜೊತೆ ಚರ್ಚೆಯಾಗಿದೆ: ಡಿಸಿಎಂ
ಶಾಸಕರಿಗೆ ಸ್ಥಾನಮಾನ ನೀಡುವ ಬಗ್ಗೆ ಸುರ್ಜೇವಾಲಾ ಜೊತೆ ಚರ್ಚೆಯಾಗಿದೆ: ಡಿಸಿಎಂ
ಮಗಳೊಟ್ಟಿಗೆ ಕಾಪು ಮಾರಿಗುಡಿ ದೇವಾಲಯಕ್ಕೆ ಅಶ್ವಿನಿ ಪುನೀತ್​​ ರಾಜ್​​ಕುಮಾರ್
ಮಗಳೊಟ್ಟಿಗೆ ಕಾಪು ಮಾರಿಗುಡಿ ದೇವಾಲಯಕ್ಕೆ ಅಶ್ವಿನಿ ಪುನೀತ್​​ ರಾಜ್​​ಕುಮಾರ್
ಸಿಎಂ ಜೊತೆಗಿದ್ದ ಶಾಸಕರೆಲ್ಲ ಸ್ವಂತ ಖರ್ಚಿನಲ್ಲಿ ದೆಹಲಿ ಹೋಗಿದ್ದರೇ?
ಸಿಎಂ ಜೊತೆಗಿದ್ದ ಶಾಸಕರೆಲ್ಲ ಸ್ವಂತ ಖರ್ಚಿನಲ್ಲಿ ದೆಹಲಿ ಹೋಗಿದ್ದರೇ?
ಕೆಲದಿನಗಳ ಮಟ್ಟಿಗೆ ಮುಂದೂಡಲ್ಪಟ್ಟ ಮುಖ್ಯಮಂತ್ರಿ ಗಾದಿಯ ಸಂಘರ್ಷ
ಕೆಲದಿನಗಳ ಮಟ್ಟಿಗೆ ಮುಂದೂಡಲ್ಪಟ್ಟ ಮುಖ್ಯಮಂತ್ರಿ ಗಾದಿಯ ಸಂಘರ್ಷ
ಯಶ್ ವಿಚಾರದಲ್ಲಿ ಅಷ್ಟು ಕಟುತ್ವ ಏಕೆ? ಉತ್ತರಿಸಿದ ತಾಯಿ ಪುಷ್ಪಾ
ಯಶ್ ವಿಚಾರದಲ್ಲಿ ಅಷ್ಟು ಕಟುತ್ವ ಏಕೆ? ಉತ್ತರಿಸಿದ ತಾಯಿ ಪುಷ್ಪಾ
ಧಾರ್ಮಿಕ ಸ್ಥಳಕ್ಕೆ ಬಂದಾಗ ರಾಜಕೀಯ ಮಾತಾಡಲಾರೆ: ಪರಮೇಶ್ವರ್
ಧಾರ್ಮಿಕ ಸ್ಥಳಕ್ಕೆ ಬಂದಾಗ ರಾಜಕೀಯ ಮಾತಾಡಲಾರೆ: ಪರಮೇಶ್ವರ್