Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರಿನ ಕಾರು ಶೋ ರೂಮ್​ನಲ್ಲಿ ಅಗ್ನಿ ಅವಘಡ! ಕಾರುಗಳು ಸುಟ್ಟು ಭಸ್ಮ

ಶೋ ರೂಮ್​ನಲ್ಲಿದ್ದ ಪೀಠೋಪಕರಣ ಹಾಗೂ ಯಂತ್ರಗಳು ಬೆಂಕಿಗಾಹುತಿಯಾಗಿವೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಸದ್ಯ ಬೆಂಕಿಗೆ ಕಾರಣವೂ ತಿಳಿದುಬಂದಿಲ್ಲ.

ಮೈಸೂರಿನ ಕಾರು ಶೋ ರೂಮ್​ನಲ್ಲಿ ಅಗ್ನಿ ಅವಘಡ! ಕಾರುಗಳು ಸುಟ್ಟು ಭಸ್ಮ
ಅದ್ವೈತ್ ಹುಂಡೈ ಶೋ ರೂಮ್
Follow us
TV9 Web
| Updated By: sandhya thejappa

Updated on: Dec 26, 2021 | 12:45 PM

ಮೈಸೂರು: ಜೆಎಲ್ಬಿ ರಸ್ತೆಯಲ್ಲಿರುವ ಅದ್ವೈತ್ ಹುಂಡೈ ಶೋ ರೂಮ್ನಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಘಟನೆಯಲ್ಲಿ ಶೋ ರೂಮ್ನಲ್ಲಿದ್ದ ಸುಮಾರು 10ಕ್ಕೂ ಹೆಚ್ಚು ಕಾರುಗಳಲ್ಲಿ ಎರಡು ಕಾರುಗಳು ಸುಟ್ಟು ಭಸ್ಮವಾಗಿವೆ ಎಂದು ತಿಳಿದುಬಂದಿದೆ. ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ದೌಡಾಯಿಸಿ ಬೆಂಕಿ ನಂದಿಸಲು ಹರಸಾಹಸಪಟ್ಟಿದ್ದಾರೆ. ಶೋ ರೂಮ್​ನಲ್ಲಿದ್ದ ಪೀಠೋಪಕರಣ ಹಾಗೂ ಯಂತ್ರಗಳು ಬೆಂಕಿಗಾಹುತಿಯಾಗಿವೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಸದ್ಯ ಬೆಂಕಿಗೆ ಕಾರಣವೂ ತಿಳಿದುಬಂದಿಲ್ಲ.

ಬೆಂಗಳೂರಿನ ಚಾಮರಾಜಪೇಟೆಯ ಲಹರಿ ಮ್ಯೂಸಿಕ್ ಮತ್ತು ಡ್ಯಾನ್ಸ್ ಇನ್ಸ್ಟಿಟ್ಯೂಟ್​ನಲ್ಲಿ ತಡರಾತ್ರಿ ಅಗ್ನಿ ಅವಘಡ ಸಂಭವಿಸಿದೆ. 3 ಗಂಟೆ ಕಾರ್ಯಾಚರಣೆ ನಡೆಸಿ ಅಗ್ನಿಶಾಮಕ ದಳ ಸಿಬ್ಬಂದಿ ಬೆಂಕಿ ನಂದಿಸಿದೆ.

ಟ್ರಾನ್ಸ್​ಫಾರ್ಮರ್​ನಲ್ಲಿ ಕಾಣಿಸಿಕೊಂಡ ಬೆಂಕಿ ದಾವಣಗೆರೆ: ಹೆಕೆಆರ್ ಸರ್ಕಲ್​ನಲ್ಲಿರುವ ವಿದ್ಯುತ್ ಟ್ರಾನ್ಸ್​ಫಾರ್ಮರ್​ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ವಿದ್ಯುತ್ ಟ್ರಾನ್ಸ್​ಫಾರ್ಮರ್​ಇದ್ದಕ್ಕಿದ್ದಂತೆ ಹೊತ್ತಿ ಉರಿದಿದೆ. ಬೆಂಕಿ ನಂದಿಸಲು ಸಾರ್ವಜನಿಕರು ಹರಸಾಹಸ ಪಟ್ಟಿದ್ದಾರೆ. ನಂತರ ಅಗ್ನಿಶಾಮಕ ಸಿಬ್ಬಂದಿಗೆ ಮಾಹಿತಿ ನೀಡಿದ್ದರು. ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಬರುವಷ್ಟುದಲ್ಲಿ ಸುಟ್ಟ ಭಸ್ಮವಾಗಿದೆ. ಕೆಲ ಹೊತ್ತು ಪ್ರದೇಶದಲ್ಲಿ ಭಯದ ವಾತಾವರಣ ಸೃಷ್ಟಿಯಾಗಿತ್ತು.

ಇದನ್ನೂ ಓದಿ

ರಾತ್ರೋರಾತ್ರಿ ಬೃಹತ್ ಮರಗಳು ಮಂಗಮಾಯ; ಕಡಿದು ಬೋಳಾದ ಮರಕ್ಕೆ ಶ್ರದ್ಧಾಂಜಲಿ, ತಪ್ಪಿತಸ್ಥರ ವಿರುದ್ಧ ಪರಿಸರ ಪ್ರೇಮಿಗಳ ಆಕ್ರೋಶ

ಹಾಸಿಗೆ ಹಿಡಿಯುವಂತೆ ಮಾಡಿದ ಹಿಟ್ ಅಂಡ್ ರನ್ ಕೇಸ್; ಆಸ್ಪತ್ರೆಗೆ ಹಣ ಕಟ್ಟಲಾಗದೇ ಕಣ್ಣೀರು ಹಾಕಿದ ವಿಶೇಷಚೇತನ ಮಹಿಳೆ

ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ
ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು
ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು
ಟ್ರಕ್​ ಕದ್ದವನ ಅತಿಯಾದ ವೇಗವೇ ಸಿಕ್ಕಿಬೀಳಲು ಕಾರಣವಾಯ್ತು
ಟ್ರಕ್​ ಕದ್ದವನ ಅತಿಯಾದ ವೇಗವೇ ಸಿಕ್ಕಿಬೀಳಲು ಕಾರಣವಾಯ್ತು
ವಿಜಯದಶಮಿಗೆ ಹೊಸ ಪಕ್ಷ ಕಟ್ಟುವ ಸುಳಿವು ನೀಡಿದ ಬಸನಗೌಡ ಪಾಟೀಲ್​ ಯತ್ನಾಳ್​
ವಿಜಯದಶಮಿಗೆ ಹೊಸ ಪಕ್ಷ ಕಟ್ಟುವ ಸುಳಿವು ನೀಡಿದ ಬಸನಗೌಡ ಪಾಟೀಲ್​ ಯತ್ನಾಳ್​
Video: ಒಡಿಶಾದಲ್ಲಿ ಹಳಿ ತಪ್ಪಿದ ಬೆಂಗಳೂರು- ಕಾಮಾಖ್ಯ ಎಕ್ಸ್​ಪ್ರೆಸ್ ರೈಲು
Video: ಒಡಿಶಾದಲ್ಲಿ ಹಳಿ ತಪ್ಪಿದ ಬೆಂಗಳೂರು- ಕಾಮಾಖ್ಯ ಎಕ್ಸ್​ಪ್ರೆಸ್ ರೈಲು
IPL 2025: ಆಶಿಶ್ ನೆಹ್ರಾ ಆಕ್ರೋಶಕ್ಕೆ ಇದುವೇ ಅಸಲಿ ಕಾರಣ
IPL 2025: ಆಶಿಶ್ ನೆಹ್ರಾ ಆಕ್ರೋಶಕ್ಕೆ ಇದುವೇ ಅಸಲಿ ಕಾರಣ
ಹೋಟೆಲ್​ನ ಕೊನೆಯ ಮಹಡಿಯ ಸ್ವಿಮ್ಮಿಂಗ್​ ಪೂಲ್​ನಲ್ಲಿ ಮಲಗಿದ್ದ ಜೋಡಿ
ಹೋಟೆಲ್​ನ ಕೊನೆಯ ಮಹಡಿಯ ಸ್ವಿಮ್ಮಿಂಗ್​ ಪೂಲ್​ನಲ್ಲಿ ಮಲಗಿದ್ದ ಜೋಡಿ
ಪ್ರಧಾನಿಯಾದ ಬಳಿಕ ಮೊದಲ ಬಾರಿಗೆ ಆರ್​ಎಸ್​ಎಸ್​ ಪ್ರಧಾನ ಕಚೇರಿಗೆ ಮೋದಿ ಭೇಟಿ
ಪ್ರಧಾನಿಯಾದ ಬಳಿಕ ಮೊದಲ ಬಾರಿಗೆ ಆರ್​ಎಸ್​ಎಸ್​ ಪ್ರಧಾನ ಕಚೇರಿಗೆ ಮೋದಿ ಭೇಟಿ
ಧ್ರುವ ಸರ್ಜಾ ಜೊತೆ ಡ್ಯಾನ್ಸ್ ಮಾಡೋದು ಕಷ್ಟ, ಹೀಗೆಂದರ್ಯಾಕೆ ರೀಶ್ಮಾ
ಧ್ರುವ ಸರ್ಜಾ ಜೊತೆ ಡ್ಯಾನ್ಸ್ ಮಾಡೋದು ಕಷ್ಟ, ಹೀಗೆಂದರ್ಯಾಕೆ ರೀಶ್ಮಾ