AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರಿನ ಕಾರು ಶೋ ರೂಮ್​ನಲ್ಲಿ ಅಗ್ನಿ ಅವಘಡ! ಕಾರುಗಳು ಸುಟ್ಟು ಭಸ್ಮ

ಶೋ ರೂಮ್​ನಲ್ಲಿದ್ದ ಪೀಠೋಪಕರಣ ಹಾಗೂ ಯಂತ್ರಗಳು ಬೆಂಕಿಗಾಹುತಿಯಾಗಿವೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಸದ್ಯ ಬೆಂಕಿಗೆ ಕಾರಣವೂ ತಿಳಿದುಬಂದಿಲ್ಲ.

ಮೈಸೂರಿನ ಕಾರು ಶೋ ರೂಮ್​ನಲ್ಲಿ ಅಗ್ನಿ ಅವಘಡ! ಕಾರುಗಳು ಸುಟ್ಟು ಭಸ್ಮ
ಅದ್ವೈತ್ ಹುಂಡೈ ಶೋ ರೂಮ್
TV9 Web
| Updated By: sandhya thejappa|

Updated on: Dec 26, 2021 | 12:45 PM

Share

ಮೈಸೂರು: ಜೆಎಲ್ಬಿ ರಸ್ತೆಯಲ್ಲಿರುವ ಅದ್ವೈತ್ ಹುಂಡೈ ಶೋ ರೂಮ್ನಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಘಟನೆಯಲ್ಲಿ ಶೋ ರೂಮ್ನಲ್ಲಿದ್ದ ಸುಮಾರು 10ಕ್ಕೂ ಹೆಚ್ಚು ಕಾರುಗಳಲ್ಲಿ ಎರಡು ಕಾರುಗಳು ಸುಟ್ಟು ಭಸ್ಮವಾಗಿವೆ ಎಂದು ತಿಳಿದುಬಂದಿದೆ. ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ದೌಡಾಯಿಸಿ ಬೆಂಕಿ ನಂದಿಸಲು ಹರಸಾಹಸಪಟ್ಟಿದ್ದಾರೆ. ಶೋ ರೂಮ್​ನಲ್ಲಿದ್ದ ಪೀಠೋಪಕರಣ ಹಾಗೂ ಯಂತ್ರಗಳು ಬೆಂಕಿಗಾಹುತಿಯಾಗಿವೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಸದ್ಯ ಬೆಂಕಿಗೆ ಕಾರಣವೂ ತಿಳಿದುಬಂದಿಲ್ಲ.

ಬೆಂಗಳೂರಿನ ಚಾಮರಾಜಪೇಟೆಯ ಲಹರಿ ಮ್ಯೂಸಿಕ್ ಮತ್ತು ಡ್ಯಾನ್ಸ್ ಇನ್ಸ್ಟಿಟ್ಯೂಟ್​ನಲ್ಲಿ ತಡರಾತ್ರಿ ಅಗ್ನಿ ಅವಘಡ ಸಂಭವಿಸಿದೆ. 3 ಗಂಟೆ ಕಾರ್ಯಾಚರಣೆ ನಡೆಸಿ ಅಗ್ನಿಶಾಮಕ ದಳ ಸಿಬ್ಬಂದಿ ಬೆಂಕಿ ನಂದಿಸಿದೆ.

ಟ್ರಾನ್ಸ್​ಫಾರ್ಮರ್​ನಲ್ಲಿ ಕಾಣಿಸಿಕೊಂಡ ಬೆಂಕಿ ದಾವಣಗೆರೆ: ಹೆಕೆಆರ್ ಸರ್ಕಲ್​ನಲ್ಲಿರುವ ವಿದ್ಯುತ್ ಟ್ರಾನ್ಸ್​ಫಾರ್ಮರ್​ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ವಿದ್ಯುತ್ ಟ್ರಾನ್ಸ್​ಫಾರ್ಮರ್​ಇದ್ದಕ್ಕಿದ್ದಂತೆ ಹೊತ್ತಿ ಉರಿದಿದೆ. ಬೆಂಕಿ ನಂದಿಸಲು ಸಾರ್ವಜನಿಕರು ಹರಸಾಹಸ ಪಟ್ಟಿದ್ದಾರೆ. ನಂತರ ಅಗ್ನಿಶಾಮಕ ಸಿಬ್ಬಂದಿಗೆ ಮಾಹಿತಿ ನೀಡಿದ್ದರು. ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಬರುವಷ್ಟುದಲ್ಲಿ ಸುಟ್ಟ ಭಸ್ಮವಾಗಿದೆ. ಕೆಲ ಹೊತ್ತು ಪ್ರದೇಶದಲ್ಲಿ ಭಯದ ವಾತಾವರಣ ಸೃಷ್ಟಿಯಾಗಿತ್ತು.

ಇದನ್ನೂ ಓದಿ

ರಾತ್ರೋರಾತ್ರಿ ಬೃಹತ್ ಮರಗಳು ಮಂಗಮಾಯ; ಕಡಿದು ಬೋಳಾದ ಮರಕ್ಕೆ ಶ್ರದ್ಧಾಂಜಲಿ, ತಪ್ಪಿತಸ್ಥರ ವಿರುದ್ಧ ಪರಿಸರ ಪ್ರೇಮಿಗಳ ಆಕ್ರೋಶ

ಹಾಸಿಗೆ ಹಿಡಿಯುವಂತೆ ಮಾಡಿದ ಹಿಟ್ ಅಂಡ್ ರನ್ ಕೇಸ್; ಆಸ್ಪತ್ರೆಗೆ ಹಣ ಕಟ್ಟಲಾಗದೇ ಕಣ್ಣೀರು ಹಾಕಿದ ವಿಶೇಷಚೇತನ ಮಹಿಳೆ

ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!